Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎ.25ರಂದು ಉಡುಪಿಯಲ್ಲಿ ಶೂನ್ಯ ನೆರಳಿನ...

ಎ.25ರಂದು ಉಡುಪಿಯಲ್ಲಿ ಶೂನ್ಯ ನೆರಳಿನ ದಿನ

ವಾರ್ತಾಭಾರತಿವಾರ್ತಾಭಾರತಿ23 April 2022 2:33 PM IST
share
ಎ.25ರಂದು ಉಡುಪಿಯಲ್ಲಿ ಶೂನ್ಯ ನೆರಳಿನ ದಿನ

ಉಡುಪಿ : ಶೂನ್ಯ ನೆರಳಿನ ವಿದ್ಯಮಾನವನ್ನು ಉಡುಪಿಯಲ್ಲಿ ಎ.25ರಂದು ಮಧ್ಯಾಹ್ನ 1.29ಕ್ಕೆ, ಮಂಗಳೂರಿನಲ್ಲಿ ಎ.24ರಂದು ಮಧ್ಯಾಹ್ನ 1.28ಕ್ಕೆ, ಹಾಗೂ ಬೆಂಗಳೂರಿನಲ್ಲಿ ಎ.24ರಂದು ಮಧ್ಯಾಹ್ನ 12.18ಕ್ಕೆ ಶೂನ್ಯ ನೆರಳಿನ ವಿದ್ಯಮಾನವನ್ನು ವೀಕ್ಷಿಸಬಹುದಾಗಿದೆ ಎಂದು ಉಡುಪಿ ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ ತಿಳಿಸಿದೆ.

ಸೂರ್ಯನು ನಮ್ಮ ತಲೆಯ ಮೇಲೆ ನಿಖರವಾಗಿ ಇರುವಾಗ, ನೆರಳು ನೇರವಾಗಿ ಕೆಳಗಿರುತ್ತದೆ. ನಾವು ನೆರಳಿನ ಮೇಲೆಯೇ ನಿಂತಿರುವುದರಿಂದ ಈ ನೆರಳು ನಿಮಗೆ ಗೋಚರಿಸುವುದಿಲ್ಲ. ಇದನ್ನು ಶೂನ್ಯ ನೆರಳು ಎಂದು ಕರೆಯಲಾಗುತ್ತದೆ.

ಕರ್ಕಾಟಕ ಸಂಕ್ರಾಂತಿ ವೃತ್ತ ಹಾಗೂ ಮಕರ ಸಂಕ್ರಾಂತಿ ವೃತ್ತದ ನಡುವೆ ವಾಸಿಸುವ ಎಲ್ಲ ಜನರಿಗೆ ವರ್ಷದ ಎರಡು ದಿನಗಳಲ್ಲಿ ಸೂರ್ಯನು ಉತ್ತುಂಗದಲ್ಲಿ ಕಾಣಿಸಿಕೊಳ್ಳುತ್ತಾನೆ. ಈ ಎರಡು ದಿನಗಳು ಪ್ರತಿವರ್ಷ ಏಪ್ರಿಲ್- ಮೇ ಮತ್ತು ಆಗಸ್ಟ್‌ನಲ್ಲಿ ಸಂಭವಿಸುತ್ತವೆ. ಆಗಸ್ಟ್‌ತಿಂಗಳು ಮಳೆಗಾಲವಾಗಿದ್ದರಿಂದ, ಬೇಸಿಗೆಗಾಲವಾದ ಏಪ್ರಿಲ್ ತಿಂಗಳಿನಲ್ಲಿ ಈ ಶೂನ್ಯ ನೆರಳಿನ ದಿನಗಳನ್ನು ನೋಡುವ ಸಾಧ್ಯತೆ ಹೆಚ್ಚಿರುತ್ತದೆ. ಯಾವುದೇ ಉಪಕರಣಗಳನ್ನು ಬಳಸದೆ ಗಮನಿಸಬಹುದಾದ ಸುಲಭವಾದ ಖಗೋಳ ವಿದ್ಯಮಾನಗಳಲ್ಲಿ ಇದು ಒಂದು.

ರಾಜ್ಯದಲ್ಲಿ ಶೂನ್ಯ ನೆರಳಿನ ದಿನಾಂಕಗಳು

ಎ.22: ಮೈಸೂರು, ಮಡಿಕೇರಿ, 23: ಮಂಡ್ಯ, ಪುತ್ತೂರು, ಎ.24: ಮಂಗಳೂರು, ಹಾಸನ, ಬೆಂಗಳೂರು, 25: ಉಡುಪಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, 26: ಕುಂದಾಪುರ, ತೀರ್ಥಹಳ್ಳಿ, ಗೌರಿಬಿದನೂರ್, 27: ಭಟ್ಕಳ, ಶಿವಮೊಗ್ಗ, ಚನ್ನಗಿರಿ, 28: ಹೊನ್ನವರ, ಕುಮಟ, ಶಿಕಾರಿಪುರ, ಚಿತ್ರದುರ್ಗ, 29: ಗೋಕರ್ಣ, ಶಿರಸಿ, ರಾಣೆಬೆನ್ನೂರು, ದಾವಣಗೆರೆ, 30: ಕಾರವಾರ, ಹಾವೇರಿ, ಮೇ1: ಹುಬ್ಬಳ್ಳಿ, ಹೊಸಪೇಟೆ, ಬಳ್ಳಾರಿ, 2: ಧಾರವಾಡ, ಗದಗ, 3: ಬೆಳಗಾವಿ, ಸಿಂಧನೂರ್, 4: ಗೋಕಾಕ್, ಬಾಗಲಕೋಟೆ, ರಾಯಚೂರು, 6: ಯಾದಗಿರಿ, 7: ವಿಜಯಪುರ, 9: ಕಲ್ಬುರ್ಗಿ, 10: ಹುಮ್ನಾಬಾದ್, ಮೇ 11: ಬೀದರ್‌ನಲ್ಲಿ ಶೂನ್ಯ ನೆರಳಿನ ದಿನಗಳು ಬರಲಿವೆ.  ಈ ಸ್ಥಳದ ನೆರಳುಗಳು ಪೂರ್ವಕ್ಕೆ ಮಧ್ಯಾಹ್ನ 12.15ರಿಂದ ಮತ್ತು ರಾಜ್ಯದ ಪಶ್ಚಿಮ ಭಾಗಗಳಿಗೆ ಮಧ್ಯಾಹ್ನ 12.25ರ ನಡುವೆ ಒಂದು ನಿಮಿಷ ಕಣ್ಮರೆಯಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X