Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ಲಾಮಿಕ್ ಸಾಮ್ರಾಜ್ಯ, ಶೀತಲ ಸಮರ ಕುರಿತ...

ಇಸ್ಲಾಮಿಕ್ ಸಾಮ್ರಾಜ್ಯ, ಶೀತಲ ಸಮರ ಕುರಿತ ಪಾಠ ಕೈಬಿಟ್ಟ ಸಿಬಿಎಸ್‍ಇ

ವಾರ್ತಾಭಾರತಿವಾರ್ತಾಭಾರತಿ23 April 2022 4:16 PM IST
share
ಇಸ್ಲಾಮಿಕ್ ಸಾಮ್ರಾಜ್ಯ, ಶೀತಲ ಸಮರ ಕುರಿತ ಪಾಠ ಕೈಬಿಟ್ಟ ಸಿಬಿಎಸ್‍ಇ

ಹೊಸದಿಲ್ಲಿ: ಅಲಿಪ್ತ ಆಂದೋಲನ, ಶೀತಲ ಸಮರ, ಆಫ್ರೋ-ಏಷ್ಯನ್ ಪ್ರಾಂತ್ಯಗಳಲ್ಲಿ ಇಸ್ಲಾಮಿಕ್ ಸಾಮ್ರಾಜ್ಯಗಳ ಉದಯ, ಮುಘಲ್ ದರ್ಬಾರ್  ವಿವರಗಳು ಹಾಗೂ ಕೈಗಾರಿಕಾ ಕ್ರಾಂತಿಯ ವಿಚಾರಗಳನ್ನು  11ನೇ ಮತ್ತು 12ನೇ ತರಗತಿಯ ಇತಿಹಾಸ ಮತ್ತು ರಾಜ್ಯಶಾಸ್ತ್ರ ಪಠ್ಯದಿಂದ ಸಿಬಿಎಸ್‍ಇ ತೆಗೆದು ಹಾಕಿದೆ.

ಅಂತೆಯೇ ಹತ್ತನೇ ತರಗತಿಯ ಪಠ್ಯದಿಂದ "ಕೃಷಿಯ ಮೇಲೆ ಜಾಗತೀಕರಣದ ಪರಿಣಾಮ" ಎಂಬ ವಿಷಯವನ್ನು 'ಆಹಾರ ಭದ್ರತೆ' ಅಧ್ಯಾಯದಿಂದ ಕೈಬಿಡಲಾಗಿದೆ. ಉರ್ದು ಕವಿ ಫೈಝ್ ಅಹ್ಮದ್ ಫೈಝ್ ಅವರ ಎರಡು ಕವನಗಳ ಅನುವಾದಿತ ಭಾಗಗಳನ್ನು "ಧರ್ಮ, ಕೋಮುವಾದ ಮತ್ತು ರಾಜಕೀಯ -  ಕೋಮುವಾದ, ಜಾತ್ಯತೀತ ದೇಶ" ವಿಭಾಗದಿಂದ ಈ ವರ್ಷ ಹೊರಗಿಡಲಾಗಿದೆ.

ಈ ವಿಷಯಗಳನ್ನು ಏಕೆ ಕೈಬಿಡಲಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಪಠ್ಯಕ್ರಮವನ್ನು ತರ್ಕಬದ್ಧಗೊಳಿಸಲು ಹಾಗೂ ಎನ್‍ಸಿಇಆರ್ಟಿ ಶಿಫಾರಸುಗಳಿಗೆ ತಕ್ಕಂತಿರಲು ಈ ಕ್ರಮಕೈಗೊಳ್ಳಲಾಗಿದೆ ಎಂದಿದ್ದಾರೆ.

ಹನ್ನೊಂದನೇ ತರಗತಿಯ ಇತಿಹಾಸ ಪಠ್ಯದಿಂದ ಇಸ್ಲಾಮಿಕ್ ಸಾಮ್ರಾಜ್ಯಗಳ ವಿವರವಿರುವ 'ಸೆಂಟ್ರಲ್ ಇಸ್ಲಾಮಿಕ್ ಲ್ಯಾಂಡ್ಸ್' ಅಧ್ಯಾಯವನ್ನು ಕೈಬಿಡಲಾಗಿದೆ. ಹನ್ನೆರಡನೇ ತರಗತಿ ಪಠ್ಯದಲ್ಲಿ ಮುಘಲ್ ಕೋರ್ಟ್-ರಿಕನ್‍ಸ್ಟ್ರಕ್ಟಿಂಗ್ ಹಿಸ್ಟರೀಸ್ ಥ್ರೂ ಕ್ರಾನಿಕಲ್ಸ್,'' ಕೈಬಿಡಲಾಗಿದೆ.

ಸಿಬಿಎಸ್‍ಇ ಕೆಲವೊಂದು ಪಾಠಗಳನ್ನು ಕೈಬಿಟ್ಟಿರುವುದು ಇದೇ ಮೊದಲ ಬಾರಿಯಲ್ಲ. 2020ರಲ್ಲಿ ತಾನು ಫೆಡರಲಿಸಂ, ಪೌರತ್ವ, ರಾಷ್ಟ್ರೀಯತೆ, ಜಾತ್ಯತೀತತೆ ಕುರಿತಾದ ಪಾಠಗಳನ್ನು 11ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯದಿಂದ ಕೈಬಿಡಲಾಗುವುದು ಎಂದು 2020ರಲ್ಲಿ ಸಿಬಿಎಸ್‍ಇ ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X