Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. VIDEO- ಮೈಸೂರು : ಹಿಂದೂ ಸಂಪ್ರದಾಯದಂತೆ...

VIDEO- ಮೈಸೂರು : ಹಿಂದೂ ಸಂಪ್ರದಾಯದಂತೆ ಜಯಮ್ಮ ಅಂತ್ಯ ಸಂಸ್ಕಾರ ನೆರವೇರಿಸಿದ ಮುಸ್ಲಿಂ ಯುವಕರ ತಂಡ

ವಾರ್ತಾಭಾರತಿವಾರ್ತಾಭಾರತಿ23 April 2022 7:39 PM IST
share
VIDEO- ಮೈಸೂರು : ಹಿಂದೂ ಸಂಪ್ರದಾಯದಂತೆ ಜಯಮ್ಮ ಅಂತ್ಯ ಸಂಸ್ಕಾರ ನೆರವೇರಿಸಿದ ಮುಸ್ಲಿಂ ಯುವಕರ ತಂಡ

ಮೈಸೂರು: ಹಿಂದೂ ಮುಸ್ಲಿಮ್ ಎಂಬ ಭೇದ ಬಾವ ಹುಟ್ಟುಹಾಕುತ್ತಿರುವ ಕೆಲವು ಮತೀಯವಾದಿಗಳ ನಡುವೆ ಹಿಂದೂ   ಮಹಿಳೆ ಜಯಮ್ಮ ಅವರ ಅಂತ್ಯ ಸಂಸ್ಕಾರವನ್ನು ಮುಸ್ಲಿಮ್ ಯುವಕರು ನೆರವೇರಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ  ಗೌಸಿಯಾ ನಗರದಲ್ಲಿ ಸುಮಾರು ಮೂರು ಸಾವಿರ ಮುಸ್ಲಿಮ್ ಕುಟುಂಬ ವಾಸಮಾಡುತ್ತಿದ್ದಾರೆ. ಇದರ ಮಧ್ಯೆ ಇದ್ದ ಓರ್ವ ಹಿಂದೂ ಮಹಿಳೆ ಜಯಮ್ಮ(60)ವರ್ಷ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ ಪತಿ ದೇವರಾಜ್ ಮತ್ತು ಪುತ್ರ, ಸೊಸೆ ಮೊಮ್ಮಕ್ಕಳು ಬಿಟ್ಟರೆ ಯಾರೂ ಇಲ.

ಈ ಹಿಂದೂ ಕುಟುಂಬ ಸುಮಾರು 40 ವರ್ಷಗಳಿಂದ ಮುಸ್ಲಿಮ್ ಸಮುದಾಯದವರ ಮಧ್ಯೆ ವಾಸ ಮಾಡುತ್ತಿದ್ದು, ಇವರಿಗೆ ಮುಸ್ಲಿಮರು ಬಿಟ್ಟರೆ ಬೇರೆ ಯಾರೂ ಸಂಬಂಧಿಕರು ಇರಲಿಲ್ಲ, ಈ ಹಿಂದೆಯೆ ಜಯಮ್ಮ ಮುಸ್ಲಿಮ್ ಸಮುದಾಯದವರ ಕುರಿತು ನಾನು ಸಾವನ್ನಪ್ಪಿದರೆ ನೀವೆ ನನ್ನ ಅಂತ್ಯ ಸಂಸ್ಕಾರ ಮಾಡಬೇಕು ಎಂದು ಹೇಳುತ್ತಿದ್ದರು. ಹಾಗಾಗಿ ಮುಸ್ಲಿಮ್ ಸಮುದಾಯದ 50 ಯುವಕರು ಹಿಂದೂ ಸಂಪ್ರದಾಯದಂತೆ ಅವರ ಅಂತ್ಯ ಕೊನೇ ಕ್ಷಣಗಳನ್ನು ನೆರವೇರಿಸಿ ಅಂತ್ಯ ಸಂಸ್ಕಾರ ಮಾಡಿದ್ದಾರೆ.

ಸಾಮಾಜಿಕ ಹೋರಾಟಗಾರ ತನ್ವೀರ್ ಪಾಷ ನೇತೃತ್ಚದಲ್ಲಿ ಅಯೂಬ್, ಇರ್ಫಾನ್, ಜಬೀರ್, ಚಾಂದು, ಫಯಾಜ್, ಸಾಧಿಕ್ ಸೇರಿದಂತೆ ಹಲವರು ಅಂತ್ಯ ಸಂಸ್ಕಾರಕ್ಕೆ ನೆರವಾದರು.

ದ್ವೇಷ ಹುಟ್ಟು ಹಾಕುತ್ತಿರುವವರಿಗೆ ಈ ಚಿತ್ರ ಎದ್ದು ಕಾಣಬೇಕು, ರಾಜಕೀಯಕ್ಕಾಗಿ ಹಿಂದೂ-ಮುಸ್ಲಿಮ್ ಎಂಬ ದ್ವೇಷವನ್ನು ಬಿತ್ತುತ್ತಿದ್ದಾರೆ.ಯಾರು ಏನೆ ಮಾಡಿದರು ನಾವು ಬಾಂಧ್ಯವನ್ನು ಬಿಟ್ಟುಕೊಡುವುದಿಲ್ಲ, ದ್ವೇಷ ಹಂಚುತ್ತಿರುವವರಿಗೆ ನಾವು ಪ್ರೀತಿ ಹಂಚುತ್ತೇವೆ. ಇಂದಿಗೂ ನಮ್ಮ ರಾಜ್ಯದಲ್ಲಿ ಜಾತ್ಯಾತೀತ ಸೋದರತೆ ಉಳಿದಿದೆ. ಕೆಲ ಕ್ರಿಮಿಗಳ ಕ್ರೀಡೆ ಮೀಡಿಯಾದಿಂದ ಎದ್ದು ಕಾಣುತ್ತಿದೆ. ಆದರೆ ಇದು ವಾಸ್ತವವಲ್ಲ, 
ಕಳೆದ ಕೊರೋನ ಸಮಯದಲ್ಲೂ ನಾವು ಹೀಗರ ಸಾಮಾಜಿಕ ಕೆಲಸ ಮಾಡಿದ್ದೇವೆ.

- ತನ್ವೀರ್ ಪಾಷ, ಅಂತ್ಯ ಸಂಸ್ಕಾರ ನೆರವೇರಿಸಿದವರು ಹಾಗೂ ಸಾಮಾಜಿಕ ಹೋರಾಟಗಾರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X