Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಾಳೆ ಎಣ್ಣೆ ಕೊರತೆ: ರಫ್ತು ನಿಷೇಧಕ್ಕೆ...

ತಾಳೆ ಎಣ್ಣೆ ಕೊರತೆ: ರಫ್ತು ನಿಷೇಧಕ್ಕೆ ಇಂಡೊನೇಶ್ಯಾ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ23 April 2022 9:22 PM IST
share
ತಾಳೆ ಎಣ್ಣೆ ಕೊರತೆ: ರಫ್ತು ನಿಷೇಧಕ್ಕೆ ಇಂಡೊನೇಶ್ಯಾ ನಿರ್ಧಾರ

ಜಕಾರ್ತ, ಎ.23: ವಿಶ್ವದಲ್ಲಿ ಅತ್ಯಧಿಕ ತಾಳೆ ಎಣ್ಣೆ ಉತ್ಪಾದಿಸುವ ದೇಶವೆನಿಸಿರುವ ಇಂಡೊನೇಶ್ಯಾದಲ್ಲಿ ತಾಳೆಎಣ್ಣೆ ಕೊರತೆಯಾಗಿರುವುದರಿಂದ ಈ ಅಡುಗೆ ಅನಿಲದ ರಫ್ತಿನ ಮೇಲೆ ಮುಂದಿನ ವಾರದಿಂದ ನಿಷೇಧ ಹೇರಲಾಗುವುದು ಎಂದು ಸರಕಾರ ಘೋಷಿಸಿದೆ.

  ಅಡುಗೆ ಎಣ್ಣೆಯ ಕಚ್ಛಾವಸ್ತು ಮತ್ತು ಅಡುಗೆ ಎಣ್ಣೆಯ ರಫ್ತಿನ ಮೇಲೆ, ಮುಂದಿನ ಆದೇಶದವರೆಗೆ ನಿಷೇಧ ಹೇರಲಾಗುವುದು. ಈ ಆದೇಶದ ಸೂಕ್ತ ಅನುಷ್ಟಾನದ ಬಗ್ಗೆ ಸರಕಾರ ನಿಗಾ ವಹಿಸಲಿದೆ ಮತ್ತು ದೇಶದ ಜನರ ಬಳಕೆಗೆ ಕಡಿಮೆ ದರದಲ್ಲಿ ಸಾಕಷ್ಟು ತಾಳೆಎಣ್ಣೆ ಲಭಿಸುವುದನ್ನು ಖಾತರಿಪಡಿಸಲಿದೆ ಎಂದು ಪ್ರಧಾನಿ ಜೋಕೊ ವಿಡೊಡೊ ಹೇಳಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯ ದರ ಗಗನಕ್ಕೇರಿದ್ದರಿಂದ ಆಗ್ನೇಯ ಏಶ್ಯಾ ದ್ವೀಪಸಮೂಹವಾದ ಇಂಡೊನೇಶ್ಯಾದ ತಾಳೆಎಣ್ಖೆ ಉತ್ಪಾದಕರು ರಫ್ತಿಗೆ ಆದ್ಯತೆ ನೀಡಿದ್ದರಿಂದ ಕಳೆದ ನವೆಂಬರ್‌ನಿಂದ ದೇಶಿಯ ಬಳಕೆಗೆ ತಾಳೆಎಣ್ಣೆಯ ಕೊರತೆ ಕಾಣಿಸಿಕೊಂಡಿದೆ. ತಾಳೆ ಎಣ್ಣೆಯ ಕೊರತೆಯಿಂದಾಗಿ ದೇಶದಲ್ಲಿ ತಾಳೆಎಣ್ಣೆಯ ದರ ಗರಿಷ್ಟ ಮಟ್ಟಕ್ಕೇರಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಆದ್ದರಿಂದ ಇದೀಗ ರಫ್ತಿನ ಮೇಲೆ ನಿಷೇಧ ಹೇರುವ ಮೂಲಕ ದೇಶೀಯ ಬಳಕೆಗೆ ತಾಳೆಎಣ್ಣೆಯನ್ನು ಖಾತರಿಪಡಿಸುವ ಉದ್ದೇಶವಿದೆ ಎಂದು ಮೂಲಗಳು ಹೇಳಿವೆ. ತಾಳೆ ಎಣ್ಣೆ ರಫ್ತಿನ ಮೇಲೆ ಜನವರಿಯಲ್ಲಿ ಸೀಮಿತ ನಿಷೇಧ ಜಾರಿಗೊಳಿಸಲಾಗಿತ್ತು ಮತ್ತು ಸಬ್ಸಿಡಿ ದರದಲ್ಲಿ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು. ಆದರೂ ತಾಳೆಎಣ್ಣೆಯ ಕೊರತೆ ಸಮಸ್ಯೆ ಬಿಗಡಾಯಿಸಿದ್ದರಿಂದ ಸರಕಾರ ಈಗ ಪೂರ್ಣಪ್ರಮಾಣದಲ್ಲಿ ರಫ್ತು ನಿಷೇಧಕ್ಕೆ ನಿರ್ಧರಿಸಿದೆ.

   ಈ ಮಧ್ಯೆ, ದೇಶದಲ್ಲಿ ತೀವ್ರ ಕೊರತೆಯಿದ್ದರೂ ವಾಣಿಜ್ಯ ಇಲಾಖೆಯ ಕೆಲವು ಅಧಿಕಾರಿಗಳು ತಾಳೆಎಣ್ಣೆ ರಫ್ತಿಗೆ ಉತ್ಪಾದಕರಿಗೆ ಅಕ್ರಮವಾಗಿ ಲೈಸೆನ್ಸ್ ಮಂಜೂರುಗೊಳಿಸಿದ್ದಾರೆ ಎಂದು ಅಟಾರ್ನಿ ಜನರಲ್ ಕಚೇರಿ ಆರೋಪಿಸಿದ ಬಳಿಕ ಹಲವು ಉನ್ನತ ಅಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಳೆ ಎಣ್ಣೆಯನ್ನು ಅಡುಗೆಗೆ ಬಳಸಲಾಗುತ್ತದೆ. ಕಚ್ಛಾ ತಾಳೆ ಎಣ್ಣೆಯು ಚೋಕೊಲೇಟ್, ಸೌಂದರ್ಯವರ್ಧಕ ಉತ್ಪನ್ನಗಳಿಗೂ ಬಳಸುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X