Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವೃದ್ಧಿಮಾನ್ ಸಹಾಗೆ ಬೆದರಿಸಿದ ಪ್ರಕರಣ:...

ವೃದ್ಧಿಮಾನ್ ಸಹಾಗೆ ಬೆದರಿಸಿದ ಪ್ರಕರಣ: ಬೊರಿಯಾ ಮಜುಂದಾರ್‌ಗೆ ಎರಡು ವರ್ಷ ನಿಷೇಧ ಹೇರುವ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ24 April 2022 5:36 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವೃದ್ಧಿಮಾನ್ ಸಹಾಗೆ ಬೆದರಿಸಿದ ಪ್ರಕರಣ: ಬೊರಿಯಾ ಮಜುಂದಾರ್‌ಗೆ ಎರಡು ವರ್ಷ ನಿಷೇಧ ಹೇರುವ ಸಾಧ್ಯತೆ

ಕೋಲ್ಕತಾ: ಭಾರತದ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅವರನ್ನು ಸಂದರ್ಶನದ ವಿಚಾರಕ್ಕೆ ಸಂಬಂಧಿಸಿ ಬೆದರಿಸಿದ ಆರೋಪದಲ್ಲಿ ಟಾಕ್ ಶೋ ನಡೆಸಿಕೊಡುವ ಬೊರಿಯಾ ಮಜುಂದಾರ್‌ ತಪ್ಪಿತಸ್ಥರೆಂದು ಮೂರು ಸದಸ್ಯರ ಬಿಸಿಸಿಐ ಸಮಿತಿ ಗುರುತಿಸಿದ ನಂತರ ಭಾರತೀಯ ಕ್ರಿಕೆಟ್ ಮಂಡಳಿ ಬೊರಿಯಾರನ್ನು ಎರಡು ವರ್ಷ ನಿಷೇಧಿಸುವ ಸಾಧ್ಯತೆ ಇದೆ.

"ಬೊರಿಯಾ ಅವರನ್ನು ಸ್ಟೇಡಿಯಂ ಒಳಗೆ ಬಿಡದಂತೆ ನಾವು ಭಾರತೀಯ ಕ್ರಿಕೆಟ್ ಮಂಡಳಿಯ ಎಲ್ಲಾ ರಾಜ್ಯ ಘಟಕಗಳಿಗೆ ತಿಳಿಸುತ್ತೇವೆ. ಸ್ವದೇಶದಲ್ಲಿ ನಡೆಯುವ ಪಂದ್ಯಗಳಿಗೆ ಅವರಿಗೆ ಮಾಧ್ಯಮ ಮಾನ್ಯತೆ ನೀಡಲಾಗುವುದಿಲ್ಲ ಹಾಗೂ  ಅವರನ್ನು ಕಪ್ಪುಪಟ್ಟಿಗೆ ಸೇರಿಸಲು ನಾವು ಐಸಿಸಿಗೆ ಪತ್ರ ಬರೆಯುತ್ತೇವೆ. ಅವನೊಂದಿಗೆ ಸಂಪರ್ಕ ಸಾಧಿಸದಂತೆ ಆಟಗಾರರನ್ನು ಕೇಳಲಾಗುತ್ತದೆ"  ಎಂದು ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರು 'ದಿ ಸಂಡೇ ಎಕ್ಸ್‌ಪ್ರೆಸ್‌'ಗೆ ತಿಳಿಸಿದರು.

ಶನಿವಾರ ಮಜುಂದಾರ್ ಫೋನ್ ಕರೆಗಳಿಗೆ ಅಥವಾ ಸಂದೇಶಗಳಿಗೆ ಪ್ರತಿಕ್ರಿಯಿಸಲಿಲ್ಲ.

ಈ ವರ್ಷ ಫೆಬ್ರವರಿ 19 ರಂದು 37 ವರ್ಷದ ಬಂಗಾಳದ ವಿಕೆಟ್‌ಕೀಪರ್ ಸಹಾಟ್ವಿಟರ್ ಪೋಸ್ಟ್ ಅನ್ನು ಹಂಚಿಕೊಂಡಾಗ ಈ ವಿಷಯ ಬೆಳಕಿಗೆ ಬಂದಿತು.

 “ಭಾರತೀಯ ಕ್ರಿಕೆಟ್‌ಗೆ ನನ್ನ ಎಲ್ಲಾ ಕೊಡುಗೆಗಳ ನಂತರ… ನಾನು 'ಗೌರವಾನ್ವಿತ' ಪತ್ರಕರ್ತ ಎಂದು ಕರೆದುಕೊಳ್ಳುವ  ಪತ್ರಕರ್ತನಿಂದ  ಇದನ್ನು ಎದುರಿಸುತ್ತಿದ್ದೇನೆ. ಪತ್ರಿಕೋದ್ಯಮ ಎತ್ತ ಸಾಗುತ್ತಿದೆ’’ ಎಂದು ಟ್ವೀಟಿಸಿದ್ದರು.

ಸಹಾ ಅವರು ಸ್ವೀಕರಿಸಿದ ಉದ್ದೇಶಿತ ಸಂದೇಶಗಳ ಸ್ಕ್ರೀನ್‌ಶಾಟ್‌ಗಳನ್ನು ಕೂಡ ಹಂಚಿಕೊಂಡಿದ್ದಾರೆ. ಅದರಲ್ಲಿ ಒಬ್ಬ: “ನೀವು ಕರೆ ಮಾಡಲಿಲ್ಲ. ಇನ್ನು ಮುಂದೆ ನಾನು ನಿನ್ನನ್ನು ಸಂದರ್ಶಿಸುವುದಿಲ್ಲ. ನಾನು ಅವಮಾನ ಸಹಿಸಿಕೊಳ್ಳುವುದಿಲ್ಲ ಮತ್ತು ನಾನು ಇದನ್ನು ನೆನಪಿಸಿಕೊಳ್ಳುತ್ತೇನೆ ಎಂದು ಬರೆದಿದ್ದ.

ಸಾಮಾಜಿಕ ಮಾಧ್ಯಮದ ಪೋಸ್ಟ್ ಅನ್ನು ಗಮನದಲ್ಲಿಟ್ಟುಕೊಂಡು  ಬಿಸಿಸಿಐ ಸಹಾ ಅವರ ಆರೋಪದ ತನಿಖೆಗಾಗಿ ಉಪಾಧ್ಯಕ್ಷ ರಾಜೀವ್ ಶುಕ್ಲಾ, ಖಜಾಂಚಿ ಅರುಣ್ ಧುಮಾಲ್  ಹಾಗೂ  ಅಪೆಕ್ಸ್ ಕೌನ್ಸಿಲ್ ಸದಸ್ಯ ಪ್ರಭತೇಜ್ ಭಾಟಿಯಾ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X