Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 22,800 ಕೋ.ರೂ.ಅಕ್ರಮ ಹಣ ವರ್ಗಾವಣೆ...

22,800 ಕೋ.ರೂ.ಅಕ್ರಮ ಹಣ ವರ್ಗಾವಣೆ ಪ್ರಕರಣ: ಎಬಿಜಿ ಶಿಪ್‌ಯಾರ್ಡ್‌ ಗೆ ಸೇರಿದ ಸ್ಥಳಗಳಲ್ಲಿ ಈ.ಡಿ.ದಾಳಿ

ವಾರ್ತಾಭಾರತಿವಾರ್ತಾಭಾರತಿ26 April 2022 11:12 PM IST
share

ಹೊಸದಿಲ್ಲಿ,ಎ.26: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಈ.ಡಿ.)ವು ಮಂಗಳವಾರ ಗುಜರಾತ ಮೂಲದ ಎಬಿಜಿ ಶಿಪ್ಯಾರ್ಡ್ ಮತ್ತು ಅದರ ನಿರ್ದೇಶಕರಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆಗಳನ್ನು ಆರಂಭಿಸಿದೆ. ಮುಂಬೈ,ಪುಣೆ ಮತ್ತು ಸೂರತ್ನ ಹಲವಾರು ಸ್ಥಳಗಳಲ್ಲಿ ದಾಳಿಗಳು ನಡೆದಿವೆ. ಪ್ರಕರಣವು ಕಂಪನಿಯಿಂದ 22,800 ಕೋ.ರೂ.ಗೂ ಅಧಿಕ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದೆ.

ಈ.ಡಿ.ಪ್ರಕರಣವು ಫೆ.7ರಂದು ಸಿಬಿಐ ದಾಖಲಿಸಿರುವ ಎಫ್ಐಆರ್ನ್ನು ಆಧರಿಸಿದೆ. ಕಂಪನಿಯು 28 ಬ್ಯಾಂಕುಗಳ ಕೂಟದಿಂದ ತನಗೆ ನೀಡಲಾಗಿದ್ದ ಸಾಲಗಳನ್ನು ನಿಗದಿತ ಉದ್ದೇಶಕ್ಕೆ ಬಳಸಿಲ್ಲ ಮತ್ತು ಇತರ ಸಾಲಗಳನ್ನು ತೀರಿಸಲು ಅದನ್ನು ಬಳಸಿಕೊಂಡಿತ್ತು,ಇದಕ್ಕಾಗಿ ತನ್ನ ಸಹಸಂಸ್ಥೆಗಳ ಮೂಲಕ ಹಣವನ್ನು ವರ್ಗಾವಣೆಗೊಳಿಸಿತ್ತು ಎಂದು ಆರೋಪಿಸಲಾಗಿದೆ.

 ಪ್ರವರ್ತಕ ರಿಷಿ ಅಗರವಾಲ್ ಸೇರಿದಂತೆ ಕಂಪನಿಯ ಹಲವಾರು ಅಧಿಕಾರಿಗಳನ್ನು ಈಗಾಗಲೇ ಪ್ರಶ್ನಿಸಿರುವ ಸಿಬಿಐ,ಹಣದ ವರ್ಗಾವಣೆಗಾಗಿ ಎಬಿಜಿ 98 ಸಂಬಂಧಿತ ಕಂಪನಿಗಳನ್ನು ಬಳಸಿಕೊಂಡಿತ್ತು ಎನ್ನುವುದನ್ನು ಪತ್ತೆ ಹಚ್ಚಿದೆ. ಇದು ಅಕ್ರಮ ಹಣ ವರ್ಗಾವಣೆಯನ್ನು ಬೆಟ್ಟು ಮಾಡುತ್ತಿದೆ ಎಂದು ಈ.ಡಿ.ಅಧಿಕಾರಿಗಳು ಹೇಳಿದ್ದಾರೆ.

ಎಬಿಜಿ ಸಮೂಹವು ಈ.ಡಿ.ತನಿಖೆಗೆ ಒಳಗಾಗಿರುವುದು ಇದೇ ಮೊದಲಲ್ಲ. 2019ರಲ್ಲಿ ಐಎಲ್ ಆ್ಯಂಡ್ ಎಫ್ಎಸ್ನ ವ್ಯವಹಾರಗಳ ಕುರಿತು ತನ್ನ ತನಿಖೆಗೆ ಸಂಬಂಧಿಸಿದಂತೆ ಈ.ಡಿ.ಎಬಿಜಿ ಸಮೂಹಕ್ಕೆ ಸೇರಿದ ಸಿಮೆಂಟ್ ತಯಾರಿಕೆ ಕಂಪನಿಯ 963 ಕೋ.ರೂ.ವೌಲ್ಯದ ಆಸ್ತಿಗಳನ್ನು ಜಫ್ತಿ ಮಾಡಿತ್ತು. ಐಎಲ್ ಆ್ಯಂಡ್ ಎಫ್ಎಸ್ ಗ್ರೂಪ್ಗೆ ಸೇರಿದ ಬ್ಯಾಂಕೇತರ ಹಣಕಾಸು ಸಂಸ್ಥೆ ಐಎಫ್ಐಎನ್ ಎಬಿಜಿ ಗ್ರೂಪ್ನಂತಹ ಕಂಪನಿಗಳಿಗೆ ನೀಡಿದ್ದ ಥರ್ಡ್ ಪಾರ್ಟಿ ಸಾಲಗಳಿಂದಾಗಿ ಅದು 2,000 ಕೋ.ರೂ.ಗಳ ನಷ್ಟಕ್ಕೆ ಗುರಿಯಾಗಿದ್ದು ಈ.ಡಿ.ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X