Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೊನೆಯ ಓವರ್ ನಲ್ಲಿ 2 ಸಿಕ್ಸರ್ ಸಿಡಿಸಿದ...

ಕೊನೆಯ ಓವರ್ ನಲ್ಲಿ 2 ಸಿಕ್ಸರ್ ಸಿಡಿಸಿದ ಬಳಿಕ ರಿಯಾನ್ ಪರಾಗ್-ಹರ್ಷಲ್ ಪಟೇಲ್ ವಾಕ್ಸಮರ

ವಾರ್ತಾಭಾರತಿವಾರ್ತಾಭಾರತಿ27 April 2022 10:59 AM IST
share
ಕೊನೆಯ ಓವರ್ ನಲ್ಲಿ 2 ಸಿಕ್ಸರ್ ಸಿಡಿಸಿದ ಬಳಿಕ ರಿಯಾನ್ ಪರಾಗ್-ಹರ್ಷಲ್ ಪಟೇಲ್ ವಾಕ್ಸಮರ

ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್ ನಲ್ಲಿ  ರಾಜಸ್ಥಾನ ರಾಯಲ್ಸ್  ಆಲ್ ರೌಂಡರ್  ರಿಯಾನ್ ಪರಾಗ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ   ಹರ್ಷಲ್ ಪಟೇಲ್ ಅವರೊಂದಿಗೆ  ತೀವ್ರ ವಾಗ್ವಾದಕ್ಕೆ ಇಳಿದರು.

ರಾಜಸ್ಥಾನದ ಮೊದಲ ಇನಿಂಗ್ಸ್ ಕೊನೆಗೊಂಡ ಬಳಿಕ ಈ ಘಟನೆ ನಡೆದಿದೆ.  ಹರ್ಷಲ್ ಬೌಲ್ ಮಾಡಿದ ಇನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಪರಾಗ್ ಒಂದು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳನ್ನು ಸಿಡಿಸಿದರು.

ಪರಾಗ್  ಸಿಕ್ಸರ್ ಸಿಡಿಸಿ ರಾಜಸ್ಥಾನದ ಇನಿಂಗ್ಸ್  ಕೊನೆಗೊಳಿಸಿದರು.  ಕೊನೆಯ ಓವರ್ ನಲ್ಲಿ ಅಸ್ಸಾಂ ಆಟಗಾರ ಪರಾಗ್  ಒಟ್ಟು  18 ರನ್ ಗಳಿಸಿದರು. ರಾಜಸ್ಥಾನ ಬ್ಯಾಟರ್ 31 ಎಸೆತಗಳಲ್ಲಿ ಅಜೇಯ 56 ರನ್ ಗಳಿಸಿ ಇನಿಂಗ್ಸ್ ಅನ್ನು ಕೊನೆಗೊಳಿಸಿದರು. ಪರಾಗ್ ಮೈದಾನದಿಂದ ಹೊರ ನಡೆಯುತ್ತಿರುವಾಗ ಹರ್ಷಲ್ ಪಟೇಲ್ ಅವರೊಂದಿಗೆ ವಾಕ್ಸಮರ ನಡೆಸಿದರು. ಅವರನ್ನು ರಾಜಸ್ಥಾನದ ಸಹಾಯಕ ಸಿಬ್ಬಂದಿ ಸದಸ್ಯರು ತಡೆದರು.

ಈ ಇಬ್ಬರ ನಡುವಿನ ಮಾತಿನ ಚಕಮಕಿಗೆ ಕಾರಣ ಏನೆಂದು ಸ್ಪಷ್ಟವಾಗಿಲ್ಲ.ಉಭಯ ತಂಡಗಳ ಆಟಗಾರರು ಮೈದಾನದಿಂದ ಹೊರ ನಡೆಯುವಾಗ ಮಾತಿನ ಚಕಮಕಿಯಲ್ಲಿ ತೊಡಗಿದ್ದು ಕಂಡುಬಂತು.

ಮೊದಲು ಬ್ಯಾಟ್ ಮಾಡಿದ್ದ ರಾಜಸ್ಥಾನ ತಂಡವು 8 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿತು. ಪರಾಗ್ ಏಕಾಂಗಿ ಹೋರಾಟ ನೀಡಿ ರಾಜಸ್ಥಾನ ಸ್ಪರ್ದಾತ್ಮಕ ಮೊತ್ತ ಗಳಿಸಲು ನೆರವಾದರು. ರಾಜಸ್ಥಾನವು ಈ ಪಂದ್ಯವನ್ನು ಗೆದ್ದುಕೊಂಡಿದೆ.

ಪ್ರಸಕ್ತ ಋತುವಿನಲ್ಲಿ ಪರಾಗ್ ಅವರ ಅತ್ಯುತ್ತಮ ಪ್ರದರ್ಶನವನ್ನು ನೀಡಿಲ್ಲ. ಎಂಟು ಪಂದ್ಯಗಳಲ್ಲಿ ಕೇವಲ 104 ರನ್ ಗಳನ್ನು ದಾಖಲಿಸಿದ್ದಾರೆ.

ಕಳೆದ ವರ್ಷ ಐಪಿಎಲ್ ನಲ್ಲಿ ' ಪರ್ಪಲ್ ಕ್ಯಾಪ್' ವಿಜೇತ ಹರ್ಷಲ್ ಪಟೇಲ್ ಈ ಋತುವಿನಲ್ಲಿ ಆರ್ ಸಿಬಿಗಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಹಾಗೂ  ಎಂಟು ಪಂದ್ಯಗಳಲ್ಲಿ 10 ವಿಕೆಟ್ ಗಳನ್ನು ಕಬಳಿಸಿದ್ದಾರೆ.

This was after 2 sixes were hit off the last over pic.twitter.com/qw3nBOv86A

— ChaiBiscuit (@Biscuit8Chai) April 26, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X