Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈ ಸಮರ್ಥನೆಗೂ, ದಿವ್ಯಾ ಹಾಗರಗಿ ಬಂಧನ...

ಈ ಸಮರ್ಥನೆಗೂ, ದಿವ್ಯಾ ಹಾಗರಗಿ ಬಂಧನ ಆಗದಿರುವುದಕ್ಕೂ ಗಾಢ ಸಂಬಂಧ ಇದೆಯಲ್ಲವೇ?: ಗೃಹ ಸಚಿವರ ವೀಡಿಯೊ ಹಂಚಿದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ27 April 2022 11:46 AM IST
share
ಈ ಸಮರ್ಥನೆಗೂ, ದಿವ್ಯಾ ಹಾಗರಗಿ ಬಂಧನ ಆಗದಿರುವುದಕ್ಕೂ ಗಾಢ ಸಂಬಂಧ ಇದೆಯಲ್ಲವೇ?: ಗೃಹ ಸಚಿವರ ವೀಡಿಯೊ ಹಂಚಿದ ಕಾಂಗ್ರೆಸ್

ಬೆಂಗಳೂರು: PSI ಹುದ್ದೆ ನೇಮಕಾತಿಯ ಅಕ್ರಮ‌ ಪ್ರಕರಣದ ಕುರಿತು ಕಾಂಗ್ರೆಸ್- ಬಿಜೆಪಿ ಮಧ್ಯೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿದ್ದು, ಇದೀಗ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ವಿಧಾನಸಭೆ ಅಧಿವೇಶನ ವೇಳೆ ಸದನದಲ್ಲಿ ಪಿಎಸ್ ಐ ನೇಮಕಾತಿಯ ಬಗ್ಗೆ ಮಾತನಾಡಿರುವ ವಿಡಿಯೋ ಒಂದನ್ನು ಕಾಂಗ್ರೆಸ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ 'ಈ ಸಮರ್ಥನೆಗೂ, ದಿವ್ಯಾ ಹಾಗರಗಿ ಬಂಧನ ಆಗದಿರುವುದಕ್ಕೂ ಗಾಢಸಂಬಂಧ ಇದೆಯಲ್ಲವೇ' ಎಂದು ಪ್ರಶ್ನಿಸಿದೆ. 

PSI ನೇಮಕಾತಿಯಲ್ಲಿ ಒಂದೇ ತಾಲೂಕಿನ ಒಂದೇ ಪರೀಕ್ಷಾ ಕೇಂದ್ರದಲ್ಲಿ ಹೆಚ್ಚು ಮಂದಿ ಆಯ್ಕೆಯಾಗಿರುವುದು ಅನುಮಾನ ಹುಟ್ಟು ಹಾಕಿದೆ. ಇದು ಹೇಗೆ ಸಾಧ್ಯ? ಎಂದು ಸದನದಲ್ಲಿ ಶಾಸಕರೊಬ್ಬರ ಪ್ರಶ್ನೆಗೆ ಉತ್ತರ ನೀಡಿರುವ ಗೃಹ ಸಚಿವರು, 'ಹಾಗೆ ಆಗೋದಕ್ಕೆ ಸಾಧ್ಯ ಇಲ್ಲ, ಪತ್ರಿಕೆಯಲ್ಲಿ ಬಂದಿರುವುದು ತಪ್ಪು ಮಾಹಿತಿ  ಇದೆ' ಎಂದು ಹೇಳುವುದು ಕಾಂಗ್ರೆಸ್ ಪೋಸ್ಟ್ ಮಾಡಿರುವ ವಿಡಿಯೋದಲ್ಲಿದೆ. 

'ಅಕ್ರಮವೇ ಆಗಿಲ್ಲವೆಂದು ಇಷ್ಟು ಆತ್ಮವಿಶ್ವಾಸದಿಂದ ಸದನದಲ್ಲಿ ಸಮರ್ಥಿಸಿದ ಗೃಹ ಸಚಿವರೇ, ಈ ಸಮರ್ಥನೆಗೂ, ದಿವ್ಯಾ ಹಾಗರಗಿ ಬಂಧನ ಆಗದಿರುವುದಕ್ಕೂ, ನೀವು ಅವರ ಆದರಾತಿಥ್ಯ ಸ್ವೀಕರಿಸಿದ್ದಕ್ಕೂ ಗಾಢಸಂಬಂಧ ಇದೆಯಲ್ಲವೇ? ನಿಮ್ಮ ಸಮರ್ಥನೆಯನ್ನ ಬಾಲಿಶತನ ಎನ್ನೋಣವೇ? ತನಿಖೆಗಾಗಿ ನಿಮಗೂ ನೋಟಿಸ್ ನೀಡಬೇಕಲ್ಲವೇ ? ಎಂದು ಪ್ರಶ್ನಿಸಿದೆ. 

PSI ನೇಮಕಾತಿಯಲ್ಲಿ ಅಕ್ರಮವೇ ಆಗಿಲ್ಲವೆಂದು ಇಷ್ಟು ಆತ್ಮವಿಶ್ವಾಸದಿಂದ ಸದನದಲ್ಲಿ ಸಮರ್ಥಿಸಿದ @JnanendraAraga ಅವರೇ,
ಈ ಸಮರ್ಥನೆಗೂ, ದಿವ್ಯಾ ಹಾಗರಗಿ ಬಂಧನ ಆಗದಿರುವುದಕ್ಕೂ, ನೀವು ಅವರ ಆದರಾತಿಥ್ಯ ಸ್ವೀಕರಿಸಿದ್ದಕ್ಕೂ ಗಾಢಸಂಬಂಧ ಇದೆಯಲ್ಲವೇ❓

ನಿಮ್ಮ ಸಮರ್ಥನೆಯನ್ನ ಬಾಲಿಶತನ ಎನ್ನೋಣವೇ❓
ತನಿಖೆಗಾಗಿ ನಿಮಗೂ ನೋಟಿಸ್ ನೀಡಬೇಕಲ್ಲವೇ❓ pic.twitter.com/nCWEs4NLre

— Karnataka Congress (@INCKarnataka) April 27, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X