Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಎಂದೆಂದೂ ಹಿಂದಿಯೇ ನಮ್ಮ ರಾಷ್ಟ್ರ...

"ಎಂದೆಂದೂ ಹಿಂದಿಯೇ ನಮ್ಮ ರಾಷ್ಟ್ರ ಭಾಷೆ": ಸುದೀಪ್‌ಗೆ ಅಜಯ್‌ ದೇವಗನ್‌ ಪ್ರತಿಕ್ರಿಯೆ

ಕನ್ನಡಿಗರಿಂದ ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ27 April 2022 6:40 PM IST
share
ಎಂದೆಂದೂ ಹಿಂದಿಯೇ ನಮ್ಮ ರಾಷ್ಟ್ರ ಭಾಷೆ: ಸುದೀಪ್‌ಗೆ ಅಜಯ್‌ ದೇವಗನ್‌ ಪ್ರತಿಕ್ರಿಯೆ

 ಮುಂಬೈ: ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ ಎಂದು ಇತ್ತೀಚೆಗೆ ನಟ ಸುದೀಪ್‌ ನೀಡಿದ್ದ ಹೇಳಿಕೆಗೆ ಹಿಂದಿ ನಟ ಅಜಯ್‌ ದೇವಗನ್‌ ತಿರುಗೇಟು ನೀಡಿದ್ದಾರೆ.

ಹಿಂದಿ ನಮ್ಮ ಮಾತೃಭಾಷೆ, ನಮ್ಮ ರಾಷ್ಟ್ರ ಭಾಷೆ ಎಂದು ಬರೆದಿರುವ ದೇವಗನ್‌, ಹಿಂದಿ ರಾಷ್ಟ್ರಭಾಷೆಯಲ್ಲದಿದ್ದರೆ ನಿಮ್ಮ ಸಿನೆಮಾವನ್ನು ಹಿಂದಿಯಲ್ಲೇಕೆ ಡಬ್‌ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಹಾಕಿದ್ದಾರೆ.

“ಸಹೋದರ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ,ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದ್ದು, ಇಂದೂ ಮತ್ತು ಎಂದೆಂದಿಗೂ ಹಾಗೆಯೇ ಇರುತ್ತದೆ.” ಎಂದು ಅಜಯ್‌ ದೇವಗನ್‌ ಟ್ವೀಟ್‌ ಮಾಡಿದ್ದಾರೆ.

ಹಿಂದಿ ಹೇರಿಕೆಯ ವಿರುದ್ಧ ಹಾಗೂ ಉತ್ತರ ಭಾರತದವರು ದಕ್ಷಿಣ ಭಾರತೀಯ ಭಾಷೆಗಳನ್ನು ಕಡೆಗಣಿಸುತ್ತಿದ್ದಾರೆ ಎಂಬ ಚರ್ಚೆಗಳು ಸದ್ಯ ನಡೆಯುತ್ತಿರುವ ನಡುವೆಯೇ ಅಜಯ್‌ ದೇವಗನ್‌ ಹಿಂದಿ ರಾಷ್ಟ್ರ ಭಾಷೆ ಎಂದು ಹೇಳಿಕೆ ನೀಡಿರುವುದು ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ.

ಹಿಂದಿಗೆ ಒಂದು ಸಿನೆಮಾ ಡಬ್‌ ಆದರೆ ಹಿಂದಿ ರಾಷ್ಟ್ರ ಭಾಷೆಯಾಗುತ್ತಾ? ಎಂದು ನೆಟ್ಟಿಗರು ಪ್ರಶ್ನಿಸಿದ್ದು, ಗುಜರಾತ್‌ ನ್ಯಾಯಾಲಯ ಈ ಹಿಂದೆ ನೀಡಿದ್ದ ʼಹಿಂದಿ ರಾಷ್ಟ್ರ ಭಾಷೆ ಅಲ್ಲʼ ಎಂಬ ತೀರ್ಪನ್ನು ಅಜಯ್‌ ದೇವಗನ್‌ ಗೆ ನೆನಪಿಸಿದ್ದಾರೆ.

“ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ, ಹಿಂದಿ ನನ್ನ ಮಾತೃಭಾಷೆಯಲ್ಲ. ಇದು ಕೇವಲ (ಭಾರತದ) 23 ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ.  2021 ರಲ್ಲಿ ದಕ್ಷಿಣ ಭಾರತದ ಚಲನಚಿತ್ರಗಳು ₹2,400 ಕೋಟಿ ಮತ್ತು ಬಾಲಿವುಡ್ ಕೇವಲ ₹800 ಕೋಟಿ ಗಳಿಸಿವೆ. ಬಡಾಯಿ ಕೊಚ್ಚಿಕೊಳ್ಳುವುದನ್ನು ನಿಲ್ಲಿಸಿ!” ಎಂದು ಕತ್ಯುಶಾ ಎಂಬವರು ಟ್ವೀಟ್‌ ಮಾಡಿದ್ದಾರೆ.

 ಇತ್ತೀಚೆಗೆ ತೋತಾಪುರಿ ಸಿನೆಮಾದ ಟ್ರೈಲರ್‌ ಬಿಡುಗಡೆ ಸಮಾರಂಭದಲ್ಲಿ ದಕ್ಷಿಣ ಭಾರತ ಚಿತ್ರ ನಿರ್ಮಾಪಕರು ತಮ್ಮ ಸಿನೆಮಾಗಳನ್ನು ಪ್ಯಾನ್‌ ಇಂಡಿಯಾ ಸಿನೆಮಾ ಎಂದು ಹೇಳಬೇಡಿ. ಹಿಂದಿ ಕೂಡಾ ನಮ್ಮ ಭಾಷೆಗಳಂತಡ ಒಂದು ಭಾಷೆ, ಅದು ರಾಷ್ಟ್ರ ಭಾಷೆ ಅಲ್ಲ, ಅದು ಎಂದೂ ಆಗಿರಲಿಲ್ಲ ಎಂದು ಹೇಳಿದ್ದರು. 

.@KicchaSudeep मेरे भाई,
आपके अनुसार अगर हिंदी हमारी राष्ट्रीय भाषा नहीं है तो आप अपनी मातृभाषा की फ़िल्मों को हिंदी में डब करके क्यूँ रिलीज़ करते हैं?
हिंदी हमारी मातृभाषा और राष्ट्रीय भाषा थी, है और हमेशा रहेगी।
जन गण मन ।

— Ajay Devgn (@ajaydevgn) April 27, 2022

ಹಿಂದಿ ನಮ್ಮ ದೇಶದ ರಾಷ್ಟ್ರ ಭಾಷೆ ಅಲ್ಲ. ಭಾರತಕ್ಕೆ ಯಾವುದೇ ರಾಷ್ಟ್ರ ಭಾಷೆ ಇಲ್ಲ ಅಂತ ಗುಜರಾತ್ ನ್ಯಾಯಾಲಯ 2010 ರಲ್ಲಿ ತೀರ್ಪು ಕೊಟ್ಟಿದೆ.ಹಿಂದಿ ಯಲ್ಲಿ ನಮ್ಮ ಸಿನಿಮಾ ಭಾಶಾಂತರ ಮಾಡ್ತಾ ಇದೀವಿ ಅಂದ್ರೆ ಹಿಂದಿ ರಾಷ್ಟ್ರಭಾಷೆ ಆಗಲ್ಲ.

ಪಾನ್ ಪರಾಗ್ ತಿನ್ನೋದು ಬಿಟ್ಟು ಸ್ವಲ್ಪ ಸಂವಿಧಾನ, ಇತಿಹಾಸ ಓದು

— Karthik (@Karthik97380769) April 27, 2022

इसीलिए बॉलीवुड को भांड नगरी कहा जाता है। 90% भांड कम पढे लिखे है। खुद ये @ajaydevgn भी शायद ही कॉलेज तक गये हो। मूर्ख व्यक्ति संविधान पढिए, हिंदी ना राष्ट्रभाषा है और ना मातृभाषा। कुछ साल फिल्मों से ब्रेक लेकर पढाई पूरी कर लीजिए, ताकि आपकी अज्ञानता आपके मज़ाक उड़ने के सबब न बने।

— Wasim Akram Tyagi (@WasimAkramTyagi) April 27, 2022

Drishyam released in Chinese, does than mean Chinese is our national language?? pic.twitter.com/a3Eh7Bgrvy

— Sarcasm ™️ (@SarcasticRofl) April 27, 2022

इसीलिए बॉलीवुड को भांड नगरी कहा जाता है। 90% भांड कम पढे लिखे है। खुद ये @ajaydevgn भी शायद ही कॉलेज तक गये हो। मूर्ख व्यक्ति संविधान पढिए, हिंदी ना राष्ट्रभाषा है और ना मातृभाषा। कुछ साल फिल्मों से ब्रेक लेकर पढाई पूरी कर लीजिए, ताकि आपकी अज्ञानता आपके मज़ाक उड़ने के सबब न बने।

— Wasim Akram Tyagi (@WasimAkramTyagi) April 27, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X