Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಉಮ್ರಾನ್ ಮಲಿಕ್ ಪ್ರದರ್ಶನಕ್ಕೆ ಮಾರು...

ಉಮ್ರಾನ್ ಮಲಿಕ್ ಪ್ರದರ್ಶನಕ್ಕೆ ಮಾರು ಹೋದ ಕಾಂಗ್ರೆಸ್ ನಾಯಕ ಚಿದಂಬರಂ ಹೇಳಿದ್ದೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ28 April 2022 5:51 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಮ್ರಾನ್ ಮಲಿಕ್  ಪ್ರದರ್ಶನಕ್ಕೆ ಮಾರು ಹೋದ ಕಾಂಗ್ರೆಸ್ ನಾಯಕ  ಚಿದಂಬರಂ ಹೇಳಿದ್ದೇನು ಗೊತ್ತೇ?

ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಹೈದರಾಬಾದ್ ನ ವೇಗದ ಬೌಲರ್  ಉಮ್ರಾನ್ ಮಲಿಕ್ ಅದ್ಭುತ ಏಕವ್ಯಕ್ತಿ ಪ್ರದರ್ಶನವನ್ನು ನೀಡಿದರು.  ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪಡೆದ ಎಲ್ಲಾ ಐದು ವಿಕೆಟ್‌ಗಳು ಮಲಿಕ್ ಪಾಲಾದವು.

ಇದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಮಲಿಕ್ ಅವರ ಮೊದಲ ಐದು ವಿಕೆಟ್ ಸಾಧನೆಯಾಗಿದೆ ಹಾಗೂ  ಅವರ ಪ್ರದರ್ಶನವು ಅವರನ್ನು ರಾಷ್ಟ್ರೀಯ ತಂಡಕ್ಕೆ ವಿಶೇಷವಾಗಿ ಈ ವರ್ಷದ ಕೊನೆಯಲ್ಲಿ ಆಸ್ಟ್ರೇಲಿಯಾದಲ್ಲಿ  ನಡೆಯಲಿರುವ ಟ್ವೆಂಟಿ-20  ವಿಶ್ವಕಪ್ ಗೆ ಸೇರಿಸಿಕೊಳ್ಳಬೇಕೆಂಬ ಕೂಗಿಗೆ ಬಲ ನೀಡಿದೆ.

ಮಲಿಕ್ ಅವರ ಬೌಲಿಂಗ್ ಗೆ ಮಾರುಹೋಗಿರುವ  ಹಿರಿಯ ಕಾಂಗ್ರೆಸ್ ನಾಯಕ ಹಾಗೂ  ಮಾಜಿ ಹಣಕಾಸು ಸಚಿವ ಪಿ.  ಚಿದಂಬರಂ, ಜಮ್ಮು-ಕಾಶ್ಮೀರದ ವೇಗಿಗೆ ಸರಿಯಾದ ತರಬೇತಿ ನೀಡಿ ಟೀಮ್ ಇಂಡಿಯಾಕ್ಕೆ ಸೇರಿಸಿಕೊಳ್ಳಬೇಕೆಂದು ಬಿಸಿಸಿಐಯನ್ನು ಆಗ್ರಹಿಸಿದ್ದಾರೆ.

"ಉಮ್ರಾನ್ ಮಲಿಕ್ ಚಂಡಮಾರುತ ತನ್ನ ಎದುರಿಗೆ ಬಂದ ಎಲ್ಲವನ್ನು ಕೊಚ್ಚಿಕೊಂಡು ಹೋಯಿತು. ಅವರ ಆಕ್ರಮಣ ಹಾಗೂ ವೇಗವನ್ನು ನೋಡುವುದೇ ಚೆಂದ. ಈ ಪ್ರದರ್ಶನವನ್ನು ನೋಡಿದ ಬಳಿಕ ಮಲಿಕ್  ಈ ಐಪಿಎಲ್  ಕಂಡ ಅತ್ಯುತ್ತಮ ಪ್ರತಿಭೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಬಿಸಿಸಿಐ ಅವರಿಗೆ ವಿಶೇಷ ತರಬೇತಿ ನೀಡಬೇಕು. ಆದಷ್ಟು ಬೇಗನೆ ಅವರನ್ನು ರಾಷ್ಟ್ರೀಯ ತಂಡಕ್ಕೆ ಸೇರಿಸಿಕೊಳ್ಳಬೇಕೆಂದು'' ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

“ಮಲಿಕ್ ಭಾರತ ತಂಡಕ್ಕೆ ಅಗತ್ಯವಿದೆ. ಎಂತಹ ಅಸಾಧಾರಣ ಪ್ರತಿಭೆ. ಅವರು ದಣಿಯುವ ಮೊದಲು ಅವರಿಗೆ ಸೂಕ್ತ ತರಬೇತಿ ನೀಡಿ. ಅವರನ್ನು ಟೆಸ್ಟ್ ಪಂದ್ಯವನ್ನಾಡಲು ಇಂಗ್ಲೆಂಡ್ ಗೆ ಕರೆದೊಯ್ಯಬೇಕು. ಮಲಿಕ್ ಹಾಗೂ ಬುಮ್ರಾ ಅವರು ಜೊತೆಗಾಗಿ ಬೌಲಿಂಗ್ ಮಾಡುವುದು ಆಂಗ್ಲರಿಗೆ ಭಯ ಹುಟ್ಟಿಸುತ್ತದೆ’’ ಎಂದು ಕಾಂಗ್ರೆಸ್ ಇನ್ನೋರ್ವ ನಾಯಕ ಶಶಿ ತರೂರ್ ಟ್ವೀಟಿಸಿದ್ದಾರೆ.

The Umran Malik hurricane is blowing away everything in its way

The sheer pace and aggression is a sight to behold

After today’s performance there can be no doubt that he is the find of this edition of IPL

— P. Chidambaram (@PChidambaram_IN) April 27, 2022

We need him in India colours asap. What a phenomenal talent. Blood him before he burns out! Take him to England for the Test match greentop. He and Bumrah bowling in tandem will terrify the Angrez! #UmranMalik https://t.co/T7yLb1JapM

— Shashi Tharoor (@ShashiTharoor) April 17, 2022
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X