Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಮಾಧ್ಯಮ ರಂಗಕ್ಕೂ ಕಾಲಿಟ್ಟ ಅದಾನಿ...

ಭಾರತೀಯ ಮಾಧ್ಯಮ ರಂಗಕ್ಕೂ ಕಾಲಿಟ್ಟ ಅದಾನಿ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ28 April 2022 4:36 PM IST
share
ಭಾರತೀಯ ಮಾಧ್ಯಮ ರಂಗಕ್ಕೂ ಕಾಲಿಟ್ಟ ಅದಾನಿ ಸಂಸ್ಥೆ

ಹೊಸದಿಲ್ಲಿ: ಉದ್ಯಮಿ ಗೌತಮ್ ಅದಾನಿ ಅವರ ಒಡೆತನದ ಅದಾನಿ ಗ್ರೂಪ್ ಸಹ ಸಂಸ್ಥೆಯಾಗಿರುವ ಬಹುರಾಷ್ಟ್ರೀಯ ಕಂಪೆನಿ ಅದಾನಿ ಎಂಟರ್‍ಪ್ರೈಸಸ್ ತಾನು  ತನ್ನ ಸಂಪೂರ್ಣ ಮಾಲಕತ್ವದ ಮಾಧ್ಯಮ ಸಂಸ್ಥೆ ಎಎಂಜಿ ಮೀಡಿಯಾ ನೆಟ್‍ವರ್ಕ್ಸ್ ಲಿಮಿಟೆಡ್ ಅನ್ನು ಎಪ್ರಿಲ್ 26ರಂದು ಸ್ಥಾಪಿಸಿರುವುದಾಗಿ  ಬಾಂಬೆ ಸ್ಟಾಕ್ ಎಕ್ಸ್ ಚೇಂಜ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್ ಚೇಂಜ್‍ಗೆ ಮಾಹಿತಿ ನೀಡಿದೆ.

ಈ ಹೊಸ ಕಂಪೆನಿಯು ಮುದ್ರಣ, ಜಾಹಿರಾತು, ಪ್ರಸಾರ, ಪ್ರಸರಣ ಇತ್ಯಾದಿಯನ್ನು ವಿವಿಧ ಪ್ರಕಾರದ ಮಾಧ್ಯಮ ನೆಟ್‍ವರ್ಕ್‍ಗಳಲ್ಲಿ ನಡೆಸಲಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

ಈ ಹೊಸ ಮಾಧ್ಯಮ ಸಂಸ್ಥೆಯಲ್ಲಿ ಮೂರು ನಿರ್ದೇಶಕರಿದ್ದಾರೆ. ಅದಾನಿ ಎಂಟರ್‍ಪ್ರೈಸಸ್ ನಿರ್ದೇಶಕ ಪ್ರಣವ್ ಅದಾನಿ, ಮೀಡಿಯಾ ಇನೀಶಿಯೇಟಿವ್ಸ್ ಸಿಇಒ ಸಂಜಯ್ ಪುಗಲಿಯಾ ಮತ್ತು ಅದಾನಿ ಸಮೂಹದ ಮುಖ್ಯ ತಂತ್ರಜ್ಞಾನ ಅಧಿಕಾರಿ ಸುದೀಪ್ತಾ ಭಟ್ಟಾಚಾರ್ಯ ಈ ಮೂವರು ನಿರ್ದೇಶಕರಾಗಿದ್ದಾರೆ.

ಮಾರ್ಚ್ 1 ರಂದು, ಮಾಧ್ಯಮ ಸಂಸ್ಥೆ ಕ್ವಿಂಟ್ ಡಿಜಿಟಲ್ ಮೀಡಿಯಾ ಲಿಮಿಟೆಡ್, ಅದಾನಿ ಗ್ರೂಪ್ ಕಂಪನಿಯ ಪರೋಕ್ಷ ಅಂಗಸಂಸ್ಥೆಯಾದ ಕ್ವಿಂಟಿಲಿಯನ್ ಬಿಸಿನೆಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ಅಲ್ಪ ಪಾಲನ್ನು ತೆಗೆದುಕೊಳ್ಳುತ್ತದೆ ಎಂದು ಘೋಷಿಸಿದ್ದಾಗಿ ನ್ಯೂಸ್‌ಲಾಂಡ್ರಿ ವರದಿ ಮಾಡಿದೆ. ಕ್ವಿಂಟಿಲಿಯನ್ ಬಿಸಿನೆಸ್ ಮೀಡಿಯಾ ಭಾರತದಲ್ಲಿ ಸುದ್ದಿ ವೆಬ್‌ಸೈಟ್ ಬ್ಲೂಮ್‌ಬರ್ಗ್ ಕ್ವಿಂಟ್ ಅನ್ನು ನಡೆಸುತ್ತದೆ.

ಕ್ವಿಂಟ್ ಡಿಜಿಟಲ್, ಆದಾಗ್ಯೂ, ವಹಿವಾಟು ಕೇವಲ ಕ್ಯೂಬಿಎಂಗೆ ಮಾತ್ರ ಸಂಬಂಧಿಸಿದೆ ಮತ್ತು ದಿ ಕ್ವಿಂಟ್ ಮತ್ತು ದಿ ನ್ಯೂಸ್ ಮಿನಿಟ್‌ನಂತಹ ಇತರ ಡಿಜಿಟಲ್ ಪ್ರಾಪರ್ಟೀಸ್ ಅಲ್ಲ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X