Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತುರ್ತು ಸನ್ನಿವೇಶದ ತರಂಗಾಂತರ ಬಳಸಿ 7...

ತುರ್ತು ಸನ್ನಿವೇಶದ ತರಂಗಾಂತರ ಬಳಸಿ 7 ಇಂಡಿಗೋ ಪೈಲಟ್ಗಳಿಂದ ನಿಂದನಾತ್ಮಕ ಸಂಭಾಷಣೆ

ತನಿಖೆಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ28 April 2022 5:44 PM IST
share
ತುರ್ತು ಸನ್ನಿವೇಶದ ತರಂಗಾಂತರ ಬಳಸಿ 7 ಇಂಡಿಗೋ ಪೈಲಟ್ಗಳಿಂದ ನಿಂದನಾತ್ಮಕ ಸಂಭಾಷಣೆ

 ಹೊಸದಿಲ್ಲಿ,ಎ.28:ವೇತನ ಸಮಸ್ಯೆಯ ವಿಚಾರವಾಗಿ ಕನಿಷ್ಠ ಏಳು ಮಂದಿ ಪೈಲಟ್ಗಳು ವಿಮಾನಗಳಲ್ಲಿ ತುರ್ತು ಸನ್ನಿವೇಶದಲ್ಲಿ ಬಳಸಲಾಗುವ ತರಂಗಾಂತರವನ್ನು ಬಳಸಿಕೊಂಡು ನಿಂದನಾತ್ಮಕ ಪಗಳೊಂದಿಗೆ ಸಂಭಾಷಣೆ ನಡೆಸಿರುವುದು ಪತ್ತೆಯಾಗಿದೆಯೆಂದು ಗುರುವಾರ ಮೂಲಗಳು ತಿಳಿಸಿವೆ.

  ಈ ಪೈಲಟ್ಗಳು 121.5 Mhz ತರಂಗಾತರವನ್ನು ಬಳಸಿಕೊಂಡು ಸಂವಹನ ನಡೆಸಿದ್ದು, ತಮಗೆ ಕಡಿಮೆ ವೇತನ ದೊರೆಯುತ್ತಿರುವುದರ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾಗ, ಅಸಭ್ಯ ಪದಗಳನ್ನು ಬಳಸಿದ್ದಾರೆನ್ನಲಾಗಿದೆ. 121.5 Mhz ತರಂಗಾಂತರವನ್ನು ವಿಮಾನವು ಅಪತ್ತಿನ ಸನ್ನಿವೇಶವನ್ನು ಎದುರಿಸುತ್ತಿದ್ದಾಗ ತುರ್ತು ಸಂವಹನಕ್ಕಾಗಿ ಮಾತ್ರ ಬಳಸಲಾಗುತ್ತದೆ.
   
121.5 ‌Mhz ತರಂಗಾಂತರದ ಮೇಲೆ ವಿಮಾನವು ಹಾರಾಡುತ್ತಿರುವ ಪರಿಸರದಲ್ಲಿರುವ ವಾಯು ಸಂಚಾರ ನಿಯಂತ್ರಕರು ನಿಗಾವಿರಿಸುತ್ತಾರೆ. ಸಾಮಾನ್ಯವಾಗಿ ಬೇರೆ ಬೇರೆ ವಿಮಾನಗಳಲ್ಲಿರುವ ಪೈಲಟ್ಗಳು ಪರಸ್ಪರ ಸಂವಹನ ನಡೆಸಲು 123.45 Mhz ತರಂಗಾಂತರವನ್ನು ಬಳಸುತ್ತಿದ್ದು, ಅದರ ಮೇಲೆ ವಾಯುಯಾನ ನಿಯಂತ್ರಕರು ನಿಗಾವಿರಿಸುವುದಿಲ್ಲ.
  ಕೊರೋನಾ ಸಾಂಕ್ರಾಮಿಕದ ಹಾವಳಿಯ ಸಂದರ್ಭದಲ್ಲಿ ಇಂಡಿಗೋ ಏರ್ಲೈನ್ ತನ್ನ ಪೈಲಟ್ಗಳ ವೇತನವನ್ನು ಶೇ. 30ರಷ್ಟು ಕಡಿಮೆಗೊಳಿಸಿತ್ತು. ಎಪ್ರಿಲ್ 1ರಂದು ಇಂಡಿಗೋ ಏರ್ಲೈನ್ಸ್ ತನ್ನ ಪೈಲಟ್ಗಳ ವೇತನದಲ್ಲಿ ಶೇ.8ರಷ್ಟು ಏರಿಕೆ ಮಾಡಲು ನಿರ್ಧರಿಸಿತ್ತು. ವಿಮಾನ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾದ ಇದ್ದಲ್ಲಿ ಇನ್ನೂ ಶೇ.6.5 ಶೇಕಡ ವೇತನ ಏರಿಕೆಯನ್ನು ನವೆಂಬರ್ ತಿಂಗಳಲ್ಲಿ ಜಾರಿಗೊಳಿಸುವುದಾಗಿ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X