Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀವ್ರ ಬಿಸಿಲ ಧಗೆ: ಕಾರಿನ ಬಾನೆಟ್‌ ಮೇಲೆ...

ತೀವ್ರ ಬಿಸಿಲ ಧಗೆ: ಕಾರಿನ ಬಾನೆಟ್‌ ಮೇಲೆ ರೊಟ್ಟಿ ಸುಟ್ಟ ಮಹಿಳೆ; ವಿಡಿಯೋ ವೈರಲ್‌

ವಾರ್ತಾಭಾರತಿವಾರ್ತಾಭಾರತಿ28 April 2022 9:43 PM IST
share
ತೀವ್ರ ಬಿಸಿಲ ಧಗೆ: ಕಾರಿನ ಬಾನೆಟ್‌ ಮೇಲೆ ರೊಟ್ಟಿ ಸುಟ್ಟ ಮಹಿಳೆ; ವಿಡಿಯೋ ವೈರಲ್‌

ಹೊಸದಿಲ್ಲಿ: ಈ ವರ್ಷದ ಬಿಸಿಲ ಧಗೆ ವಿಪರೀತವಾಗಿದೆ. ಬಹುಷ ಅನೇಕರು, ಈ ತಾಪಮಾನಕ್ಕೆ ಬೆಂಕಿಯೇ ಇಲ್ಲದೆ ಅಡುಗೆ ಮಾಡಬಹುದು ಎಂದು ತಮಾಷೆಗಾಗಿ ಹೇಳಿಕೊಂಡಿರಬಹುದು. ಆದರೆ ಇಲ್ಲೋರ್ವ ಮಹಿಳೆ ಕಾರಿನ ಬಾನೆಟ್‌ ಮೇಲೆ ರೊಟ್ಟಿ ತಯಾರಿಸಿ ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆದಿದ್ದಾರೆ. 

ಸದ್ಯ ಕಾರಿನ ಮೇಲೆ ರೊಟ್ಟಿ ತಯಾರಿಸುವ ಮಹಿಳೆಯ ವಿಡಿಯೋ ವ್ಯಾಪಕ ವೈರಲ್‌ ಆಗಿದ್ದು, ಮೊದಲಿಗೆ ಹಿಟ್ಟನ್ನು ರೋಲ್‌ ಮಾಡಿದ ಬಳಿಕ, ಬಿಸಿಯಾದ ಬಾನೆಟ್‌ ಮೇಲೆ ಹಾಕುತ್ತಾರೆ. ತವಾದಲ್ಲಿ ಸುಟ್ಟ ಹಾಗೆ, ರೊಟ್ಟಿ ಬೇಯುವುದು ವಿಡಿಯೋದಲ್ಲಿ ದಾಖಲಾಗಿದೆ. 

ನಿಲಾಮದಬ್‌ ಪಾಂಡಾ ಎಂಬವರು ಈ ವಿಡಿಯೋವನ್ನು ಟ್ವಿಟರಿನಲ್ಲಿ ಹಂಚಿಕೊಂಡಿದ್ದು, ತನ್ನ ಪಟ್ಟಣ ಸೋನೆಪುರ್‌ ದೃಶ್ಯ ಎಂದು ಬರೆದುಕೊಂಡಿದ್ದಾರೆ. ಸೋಮವಾರ ಪೋಸ್ಟ್‌ ಮಾಡಲಾದ ಈ ವಿಡಿಯೋ ಗುರುವಾರದವರೆಗೆ 75 ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. 

ಇದು ಭಾರತ ಉಪಖಂಡದ ಬಿಸಿಲು, ಮೇ ತಿಂಗಳಲ್ಲಿ ನಿಮಗೆ ದಾಲ್‌ ಹಾಗೂ ಸಬ್ಜಿಯನ್ನೂ ಮಾಡಬಹುದು ಎಂದು ನೆಟ್ಟಿಗರೊಬ್ಬರು ಬರೆದಿದ್ದಾರೆ. ಅದಾಗ್ಯೂ, ಈ ವಿಡಿಯೋದ ನಿಜವಾದ ಮೂಲ ಇದುವರೆಗೂ ಧೃಡೀಕರಿಸಲು ಸಾಧ್ಯವಾಗಲಿಲ್ಲ. 

ಈ ವರ್ಷದ ಮಾರ್ಚ್‌ನಲ್ಲಿ ಬೇಸಿಗೆಯ ಆರಂಭದಿಂದಲೂ, ದೇಶದ ಹಲವಾರು ಭಾಗಗಳಲ್ಲಿ ತೀವ್ರವಾದ ಶಾಖದ ಪರಿಸ್ಥಿತಿಗಳು ವರದಿಯಾಗುತ್ತಿವೆ. ಎರಡು ತಿಂಗಳ ಅವಧಿಯಲ್ಲಿ, ಪಶ್ಚಿಮ ರಾಜಸ್ಥಾನ ಮತ್ತು ಮಹಾರಾಷ್ಟ್ರದ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು 45 ಡಿಗ್ರಿ ಸೆಲ್ಸಿಯಸ್ ತನಕ ತಲುಪಿದೆ.

It's Indian sub-continent heat, in May month you will able to prepare dal and sabji also https://t.co/5DYHmxu2fC

— kirti kumar Pandya (@kirtikumarpan85) April 27, 2022

I think in kolkata also we can make rotis on Car Bonnet.
We need immediate rain https://t.co/QQvz2NrOKN

— Ashish Sharma (@AshishkrSharma) April 28, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X