Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಭಾರತಕ್ಕೆ ಒಂದು ಭಾಷೆ ಇದೆ ಅದು...":...

"ಭಾರತಕ್ಕೆ ಒಂದು ಭಾಷೆ ಇದೆ ಅದು...": ರಾಷ್ಟ್ರೀಯ ಭಾಷೆ ಸ್ಥಾನಮಾನ ಚರ್ಚೆಯಲ್ಲಿ ಸೋನು ಸೂದ್‌ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ28 April 2022 11:27 PM IST
share
ಭಾರತಕ್ಕೆ ಒಂದು ಭಾಷೆ ಇದೆ ಅದು...: ರಾಷ್ಟ್ರೀಯ ಭಾಷೆ ಸ್ಥಾನಮಾನ ಚರ್ಚೆಯಲ್ಲಿ ಸೋನು ಸೂದ್‌ ಹೇಳಿದ್ದೇನು?

ಮುಂಬೈ: ಹಿಂದಿಗೆ ರಾಷ್ಟ್ರ ಭಾಷೆಯ ಸ್ಥಾನಮಾನದ ಕುರಿತು ಟ್ವಿಟರ್‌ನಲ್ಲಿ ಅಜಯ್ ದೇವಗನ್ ಮತ್ತು ಕಿಚ್ಚ ಸುದೀಪ್ ಅವರ ನಡುವಿನ ವಾಗ್ವಾದದಲ್ಲಿ, ನಟ ಸೋನು ಸೂದ್ ಕೂಡಾ ಸೇರಿಕೊಂಡಿದ್ದಾರೆ.  ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ಸೋನು ಸೂದ್‌, ಕೇವಲ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದ್ದಾರೆ.

ಸುದೀಪ್ ಇತ್ತೀಚೆಗೆ "ಹಿಂದಿ ಇನ್ನು ಮುಂದೆ ರಾಷ್ಟ್ರ ಭಾಷೆಯಲ್ಲ" ಎಂದು ಹೇಳಿದಾಗಿನಿಂದ ರಾಷ್ಟ್ರ ಭಾಷೆಯ ಸುತ್ತಲಿನ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.   

ಸೋನು ಸ್ವತಃ ಹಲವಾರು ವರ್ಷಗಳಿಂದ ದಕ್ಷಿಣ ಭಾರತದ ಭಾಷೆಯ ಹಲವಾರು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಈ ವಿಷಯದ ಬಗ್ಗೆ IndianExpress.com ಜೊತೆ ಮಾತನಾಡಿದ ಅವರು, “ಕೇವಲ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಕರೆಯಬಹುದು ಎಂದು ನಾನು ಭಾವಿಸುವುದಿಲ್ಲ. ಭಾರತಕ್ಕೆ ಒಂದು ಭಾಷೆ ಇದೆ, ಅದು ಮನರಂಜನೆ. ನೀವು ಯಾವ (ಭಾಷೆಯ) ಚಿತ್ರರಂಗಕ್ಕೆ ಸೇರಿದ್ದೀರಿ ಎಂಬುದು ನಿಜವಾಗಿಯೂ ವಿಷಯವಲ್ಲ. ನೀವು ಜನರಿಗೆ ಮನರಂಜನೆ ನೀಡಿದರೆ, ಅವರು ನಿಮ್ಮನ್ನು ಪ್ರೀತಿಸುತ್ತಾರೆ, ಗೌರವಿಸುತ್ತಾರೆ ಮತ್ತು ನಿಮ್ಮನ್ನು ಸ್ವೀಕರಿಸುತ್ತಾರೆ” ಎಂದು ಹೇಳಿದ್ದಾರೆ.

ದಕ್ಷಿಣ ಚಲನಚಿತ್ರಗಳ ಯಶಸ್ಸು "ಹಿಂದಿ ಚಲನಚಿತ್ರಗಳ ನಿರ್ಮಾಣದ ವಿಧಾನವನ್ನು ಬದಲಾಯಿಸುತ್ತದೆ" ಎಂದು ಸೂದ್ ಹೇಳಿದ್ದಾರೆ. ಚಲನಚಿತ್ರ ನಿರ್ಮಾಪಕರು ಈಗ ಪ್ರೇಕ್ಷಕರ ಸಂವೇದನೆಗಳನ್ನು ಗೌರವಿಸಬೇಕಾಗಿದೆ. ಜನರು ಸರಾಸರಿ ಚಿತ್ರಕ್ಕೆ ಸಾವಿರಾರು ರೂಪಾಯಿಗಳನ್ನು ಹಾಕುವುದಿಲ್ಲ. ಒಳ್ಳೆಯ ಸಿನಿಮಾ ಮಾತ್ರ ಒಪ್ಪಿಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಚಿರಂಜೀವಿ ಮತ್ತು ರಾಮ್ ಚರಣ್ ಅವರ ತಂದೆ-ಮಗ ಜೋಡಿ ನಟಿಸಿರುವ ತೆಲುಗು ಚಿತ್ರ ʼಆಚಾರ್ಯʼದಲ್ಲಿ ಸೋನು ಕಾಣಿಸಿಕೊಳ್ಳಲಿದ್ದಾರೆ. ಅವರ ತಮಿಳು ಚಿತ್ರ ʼತಮಿಳರಸನ್ʼ ಕೂಡ ಈ ವರ್ಷ ಬಿಡುಗಡೆಗೆ ಅಣಿಯಾಗಿದ್ದಾರೆ. ಇದರ ನಂತರ, ಅವರು ಅಕ್ಷಯ್ ಕುಮಾರ್ ಅಭಿನಯದ ಐತಿಹಾಸಿಕ ಮಹಾಕಾವ್ಯ ʼಪೃಥ್ವಿರಾಜ್‌ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವು ಮಾಜಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಅವರ ಚೊಚ್ಚಲ ಚಿತ್ರವಾಗಿದ್ದು ಇದರಲ್ಲಿ ಸಂಜಯ್ ದತ್ ಕೂಡ ನಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X