Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಬಾಲಿವುಡ್ ಸ್ಟಾರ್ ಗಳಿಗೆ ಅಭದ್ರತೆ...

"ಬಾಲಿವುಡ್ ಸ್ಟಾರ್ ಗಳಿಗೆ ಅಭದ್ರತೆ ಕಾಡುತ್ತಿದೆ": ಹಿಂದಿ ರಾಷ್ಟ್ರಭಾಷೆ ಚರ್ಚೆಗೆ ರಾಮ್ ಗೋಪಾಲ್ ವರ್ಮಾ ಎಂಟ್ರಿ

ವಾರ್ತಾಭಾರತಿವಾರ್ತಾಭಾರತಿ28 April 2022 11:36 PM IST
share
ಬಾಲಿವುಡ್ ಸ್ಟಾರ್ ಗಳಿಗೆ ಅಭದ್ರತೆ ಕಾಡುತ್ತಿದೆ: ಹಿಂದಿ ರಾಷ್ಟ್ರಭಾಷೆ ಚರ್ಚೆಗೆ ರಾಮ್ ಗೋಪಾಲ್ ವರ್ಮಾ ಎಂಟ್ರಿ

ಹೊಸದಿಲ್ಲಿ, ಎ 28: ಹಿಂದಿ ಭಾರತದ ರಾಷ್ಟ್ರೀಯ ಭಾಷೆ ಎಂಬ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಪಾದನೆ ಕುರಿತ ಚರ್ಚೆಯಲ್ಲಿ ಗುರುವಾರ ಪ್ರವೇಶಿಸಿರುವ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇಂದು ಉತ್ತರದ ತಾರೆಯರಿಗೆ ಅಭದ್ರತೆ ಕಾಡುತ್ತಿದೆ ಎಂಬುದು ತಳ್ಳಿ ಹಾಕಲಾಗದ ಸತ್ಯ ಎಂದಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ಬ್ಲಾಕ್ಬಸ್ಟರ್ ಕನ್ನಡ ಚಿತ್ರ ‘‘ಕೆ.ಜಿ.ಎಫ್. ಚಾಪ್ಟರ್ 2’’ ಉತ್ತರ ಭಾರತದಲ್ಲಿ ಅಭೂತಪೂರ್ವ ಯಶಸ್ಸು ಗಳಿಸಿರುವುದನ್ನು ಉಲ್ಲೇಖಿಸಿದ ವರ್ಮಾ, ತಮ್ಮ ದಕ್ಷಿಣದ ಸಹೋದ್ಯೋಗಿಗಳ ಯಶಸ್ಸಿನಿಂದ ಬಾಲಿವುಡ್ ನಟರಿಗೆ ಅಭದ್ರತೆ ಭಾವನೆ ಹಾಗೂ ಮತ್ಸರ ಉಂಟಾಗಿದೆ ಎಂದು ಹೇಳಿದ್ದಾರೆ.

 ಉತ್ತರದ ತಾರೆಯರಿಗೆ ಅಭದ್ರತೆ ಉಂಟಾಗಿರುವುದು ತಳ್ಳಿ ಹಾಕಲಾಗದ ಸತ್ಯ. ಕನ್ನಡ ಚಿತ್ರ ಕೆ.ಜಿ.ಎಫ್.2ನ ಹಿಂದಿ ಡಬ್ಬಿಂಗ್ ಮೊದಲ ದಿನವೇ 50 ಕೋಟಿ ರೂಪಾಯಿ ಗಳಿಸಿರುವುದರಿಂದ ಉತ್ತರದ ನಟರಿಗೆ ಮತ್ಸರ ಉಂಟಾಗಿದೆ. ನಾವೆಲ್ಲರೂ ಮುಂಬರುವ ಹಿಂದಿ ಚಿತ್ರಗಳ ಮೊದಲ ದಿನವನ್ನು ನೋಡಲಿದ್ದೇವೆ ಎಂದು ವರ್ಮಾ ಹೇಳಿದರು.

ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ಕನ್ನಡ ನಟ ಸುದೀಪ್ ಸಂಜೀವ್ ಅವರ ಹೇಳಿಕೆಯನ್ನು ವರ್ಮಾ ಅವರು ಬೆಂಬಲಿಸಿದ್ದಾರೆ. ‘‘ನೀವು ಉದ್ದೇಶಿಸಿದ್ದರೂ ಇಲ್ಲದಿದ್ದರೂ ನೀವು ಈ ಹೇಳಿಕೆ ನೀಡಿರುವುದು ನನಗೆ ಸಂತೋಷ ಉಂಟು ಮಾಡಿದೆ. ಯಾಕೆಂದರೆ, ಇಂತಹ ಉದ್ವಿಗ್ನ ಪರಿಸ್ಥಿತಿಯಲ್ಲಿ ಶಾಂತಿ ಇರಲಾರದು, ಅದು ಕೂಡ ಬಾಲಿವುಡ್ (ಉತ್ತರ) ಹಾಗೂ ಸ್ಯಾಂಡಲ್‌ವುಡ್ (ದಕ್ಷಿಣ)ನ ನಡುವೆ ಯುದ್ಧದಂತಹ ಪರಿಸ್ಥಿತಿ ಇರುವ ಸಂದರ್ಭ’’ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X