Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊಘಲರ ಕಾಲದ ಹೆಸರುಗಳಿರುವ 40 ಗ್ರಾಮಗಳ...

ಮೊಘಲರ ಕಾಲದ ಹೆಸರುಗಳಿರುವ 40 ಗ್ರಾಮಗಳ ಮರುನಾಮಕರಣ: ದಿಲ್ಲಿ ಬಿಜೆಪಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ29 April 2022 3:05 PM IST
share
ಮೊಘಲರ ಕಾಲದ ಹೆಸರುಗಳಿರುವ 40 ಗ್ರಾಮಗಳ ಮರುನಾಮಕರಣ: ದಿಲ್ಲಿ ಬಿಜೆಪಿ ಒತ್ತಾಯ

ಹೊಸದಿಲ್ಲಿ: ಬಿಜೆಪಿಯ  ದಿಲ್ಲಿ  ಘಟಕದ ಮುಖ್ಯಸ್ಥ ಆದೇಶ್ ಗುಪ್ತಾ ಗುರುವಾರ ಆಮ್ ಆದ್ಮಿ ಪಕ್ಷದ ಸರಕಾರಕ್ಕೆ "ಮೊಘಲ್ ಕಾಲದ ಹೆಸರುಗಳು" ಹೊಂದಿರುವ 40 ಗ್ರಾಮಗಳ ಪಟ್ಟಿಯನ್ನು ಕಳುಹಿಸಿದ್ದಾರೆ.  ಅವುಗಳಿಗೆ ಸ್ವಾತಂತ್ರ್ಯ ಹೋರಾಟಗಾರರು ಹಾಗೂ  ಕಲಾವಿದರ ಹೆಸರಿಟ್ಟು  ಮರುನಾಮಕರಣ ಮಾಡುವಂತೆ ಒತ್ತಾಯಿಸಿದ್ದಾರೆ.

ಈ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ನಿರ್ಧಾರವನ್ನು ದಿಲ್ಲಿ ಸರಕಾರ ತೆಗೆದುಕೊಳ್ಳಬೇಕಾಗಿದೆ.

"ದಿಲ್ಲಿಯ ಪ್ರತಿ ಹಳ್ಳಿಯು ಸ್ವಾಭಿಮಾನದಿಂದ ತಿಳಿಯಬೇಕೇ ಹೊರತು ಗುಲಾಮಗಿರಿಯ ಯಾವುದೇ ಚಿಹ್ನೆಯಿಂದಲ್ಲ" ಎಂದು ಗುಪ್ತಾ ಗುರುವಾರ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಗುಲಾಮಗಿರಿಯನ್ನು ಸಂಕೇತಿಸುವ 40 ಗ್ರಾಮಗಳಿಗೆ ಸ್ವಾತಂತ್ರ್ಯ ಹೋರಾಟಗಾರರು ಹಾಗೂ  ಮಹಾನ್ ವ್ಯಕ್ತಿಗಳ ಹೆಸರನ್ನು ಇಟ್ಟು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್   ಪತ್ರ ಬರೆಯಲಾಗಿದೆ. ಕೇಜ್ರಿವಾಲ್ ಅವರು ರಾಜಕೀಯವನ್ನು  ಮೀರಿ ಶೀಘ್ರದಲ್ಲೇ ತಮ್ಮ ಅನುಮೋದನೆ ನೀಡುತ್ತಾರೆ ಎಂದು ಭಾವಿಸುತ್ತೇವೆ'' ಎಂದು ಗುಪ್ತಾ ಹೇಳಿದ್ದಾರೆ.

ದಕ್ಷಿಣ ದಿಲ್ಲಿಯ ಮೊಹಮ್ಮದ್‌ಪುರ ಗ್ರಾಮವನ್ನು ಮಾಧವಪುರಂ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಸ್ಥಳೀಯ ಬಿಜೆಪಿ ಕೌನ್ಸಿಲರ್ ಭಗತ್ ಸಿಂಗ್ ಟೋಕಾಸ್ ಘೋಷಿಸಿದ  ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಗ್ರಾಮವನ್ನು ಮರುನಾಮಕರಣ ಮಾಡಲು ನಡೆದ ಕಾರ್ಯಕ್ರಮದಲ್ಲಿ ಗುಪ್ತಾ ಕೂಡ ಉಪಸ್ಥಿತರಿದ್ದರು ಎಂದು 'ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿದೆ.

ಗ್ರಾಮಸ್ಥರ ಬೇಡಿಕೆಯ ಮೇರೆಗೆ ಮಾಧವಪುರಂ ಹೆಸರಿರುವ ಫಲಕವನ್ನು ಅಳವಡಿಸಲಾಗಿದೆ ಎಂದು ಟೋಕಾಸ್ ಪತ್ರಿಕೆಗೆ ತಿಳಿಸಿದರು.

ಗುರುವಾರ ಕೇಜ್ರಿವಾಲ್ ಅವರಿಗೆ ಬರೆದ ಪತ್ರದಲ್ಲಿ ಗುಪ್ತಾ ಅವರು 2020 ರಲ್ಲಿ ಈಶಾನ್ಯ ದಿಲ್ಲಿ ಗಲಭೆಯಲ್ಲಿ ಮಡಿದ ಅಂಕಿತ್ ಶರ್ಮಾ ಹಾಗೂ  ರತನ್ ಲಾಲ್ ಅವರ ಹೆಸರನ್ನು ಎರಡು ಗ್ರಾಮಗಳಿಗೆ ಮರುನಾಮಕರಣ ಮಾಡಲು ಸಲಹೆ ನೀಡಿದ್ದಾರೆ.

ಗಾಯಕರಾದ ಲತಾ ಮಂಗೇಶ್ಕರ್ ಹಾಗೂ  ಮೊಹಮ್ಮದ್ ರಫಿ, ಕ್ರಿಕೆಟಿಗ ಯಶಪಾಲ್ ಶರ್ಮಾ ಮತ್ತು ಅಥ್ಲೀಟ್ ಮಿಲ್ಕಾ ಸಿಂಗ್. 2008 ರಲ್ಲಿ ಬಾಟ್ಲಾ ಹೌಸ್ ಗುಂಡಿನ ಚಕಮಕಿಯಲ್ಲಿ ಮಡಿದ ದಿಲ್ಲಿ  ಪೊಲೀಸ್ ಅಧಿಕಾರಿ ಮೋಹನ್ ಚಂದ್ ಶರ್ಮಾ, ಕಾರ್ಗಿಲ್ ಯುದ್ಧದಲ್ಲಿ ಮಡಿದ ಕ್ಯಾಪ್ಟನ್ ವಿಕ್ರಮ್ ಬಾತ್ರಾ ಅವರ ಹೆಸರನ್ನು ಮರುನಾಮಕರಣ ಮಾಡಲು ಗುಪ್ತಾ ಸಲಹೆ ನೀಡಿದರು.

दिल्ली का हर गाँव स्वाभिमान के साथ जाना जाए न कि किसी गुलामी के प्रतीक से।

आज CM @ArvindKejriwal को पत्र लिखकर गुलामी के प्रतीक 40 गांवों के नाम बदलकर स्वतंत्रता सेनानियों व महान विभूतियों के नाम पर रखे जाने की मांग की।

आशा है कि वे राजनीति से ऊपर उठकर शीघ्र स्वीकृति देंगे। pic.twitter.com/iTmO86PsMm

— Adesh Gupta (@adeshguptabjp) April 28, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X