Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಲ್ಲಿದ್ದಲು ಅಭಾವ: ಕ್ಷಿಪ್ರ ಸಾಗಾಣಿಕೆಗೆ...

ಕಲ್ಲಿದ್ದಲು ಅಭಾವ: ಕ್ಷಿಪ್ರ ಸಾಗಾಣಿಕೆಗೆ ಭಾರತೀಯ ರೈಲ್ವೆ ಕ್ರಮ

ವಾರ್ತಾಭಾರತಿವಾರ್ತಾಭಾರತಿ1 May 2022 7:41 AM IST
share
ಕಲ್ಲಿದ್ದಲು ಅಭಾವ: ಕ್ಷಿಪ್ರ ಸಾಗಾಣಿಕೆಗೆ ಭಾರತೀಯ ರೈಲ್ವೆ ಕ್ರಮ

ಹೊಸದಿಲ್ಲಿ: ದೇಶಾದ್ಯಂತ ಕಲ್ಲಿದ್ದಲು ಅಭಾವ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಕಲ್ಲಿದ್ದಲು ಸಾಗಾಣಿಕೆ ಯನ್ನು ಕ್ಷಿಪ್ರಗೊಳಿಸುವ ಮೂಲಕ ಸುಲಲಿತ ಸಾಗಾಣಿಕೆಗೆ ಭಾರತೀಯ ರೈಲ್ವೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಯಾವುದೇ ರೈಲು ಮಾರ್ಗಗಳಲ್ಲಿ ಪ್ಯಾಸೆಂಜರ್ ರೈಲುಗಳ ಬದಲಾಗಿ ಕಲ್ಲಿದ್ದಲು ಸಾಗಾಣಿಕೆ ರ್ಯಾಕ್‍ಗಳನ್ನು ಒಳಗೊಂಡಿರುವ ಗೂಡ್ಸ್ ರೈಲುಗಳಿಗೆ ಆದ್ಯತೆ ನೀಡುವುದು ಹಾಗೂ ಈ ರ್ಯಾಕ್‍ಗಳ ಯಾಂತ್ರಿಕ ಸ್ಥಿತಿಯನ್ನು ಪರಿಶೀಲಿಸಲು ನಿರ್ದಿಷ್ಟಪಡಿಸಿದ ಅವಧಿಯನ್ನು ವಿಸ್ತರಿಸುವುದು ಇದರಲ್ಲಿ ಸೇರಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

"ಕಲ್ಲಿದ್ದಲು ಸಾಗಾಣಿಕೆ ರೈಲುಗಳಿಗೆ ನಾವು ಆದ್ಯತೆ ನೀಡುತ್ತಿದ್ದೇವೆ. ಹೀಗೆ ಪ್ಯಾಸೆಂಜರ್/ಮೇಲ್/ಎಕ್ಸ್ ಪ್ರೆಸ್ ರೈಲುಗಳಿಗಿಂತ ಕಲ್ಲಿದ್ದಲು ಸಾಗಾಣಿಕೆ ರ್ಯಾಕ್ ರೈಲುಗಳಿಗೆ ಆದ್ಯತೆ ನೀಡಲಾಗುತ್ತಿದೆ" ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.‌

ಕಲ್ಲಿದ್ದಲು ಸಾಗಾಣಿಕೆ ರ್ಯಾಕ್‍ಗಳ ಕಾರ್ಯಾಚರಣೆ ಅವಧಿಯನ್ನು 2500 ಕಿಲೋಮೀಟರ್ ಹೆಚ್ಚಿಸಲು ಕೂಡಾ ಕ್ರಮ ಕೈಗೊಳ್ಳಲಾಗಿದೆ. ನಮ್ಮ ರ್ಯಾಕ್‍ಗಳ ಬ್ರೇಕ್ ಪವರ್ ಸರ್ಟಿಫಿಕೆಟ್ ಅವಧಿಯನ್ನು ಹೆಚ್ಚಿಸಲಾಗಿದೆ. ಈ ರ್ಯಾಕ್‍ಗಳ ಒಯ್ಯುವ ಸಾಮರ್ಥ್ಯ ವಿಸ್ತರಿಸಿ, ಪ್ರತಿ 7500 ಕಿಲೋಮೀಟರ್ ಬದಲಾಗಿ 10 ಸಾವಿರ ಕಿಲೋಮೀಟರ್ ಸಂಚರಿಸಿದ ಬಳಿಕ ಗ್ಯಾರೇಜ್‍ಗೆ ಒಯ್ಯಲಾಗುತ್ತದೆ. ಸಹಜವಾಗಿಯೇ ಇದು ಕಲ್ಲಿದ್ದಲು ಲೋಡಿಂಗ್ ಮತ್ತು ಒಯ್ಯುವ ಪ್ರಮಾಣವನ್ನು ಹೆಚ್ಚಿಸಲಿದೆ ಎಂದು ಅಧಿಕಾರಿ ವಿವರಿಸಿದರು. ಅಂತೆಯೇ ಬಿಪಿಸಿ ಅವಧಿಯನ್ನು 30 ದಿನದಿಂದ 35 ದಿನಕ್ಕೆ ವಿಸ್ತರಿಸಲಾಗಿದೆ.

ಗೂಡ್ಸ್ ಪರಿಶೀಲನಾ ಯಾರ್ಡ್‍ಗಳಲ್ಲಿ ಕಿರಿಯ ಎಂಜಿನಿಯರ್/ ಮೇಲ್ವಿಚಾರಕರು ಅಥವಾ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಪರಿಶೀಲಿಸಿದ ಬಳಿಕ ಗೂಡ್ಸ್ ರೈಲುಗಳಿಗೆ ಬಿಪಿಸಿಯನ್ನು ನೀಡಲಾಗುತ್ತದೆ ಎಂದು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X