Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾರ್ಮಿಕ ವರ್ಗದಿಂದ ಮಾತ್ರ ದೇಶ ಉಳಿಸಲು...

ಕಾರ್ಮಿಕ ವರ್ಗದಿಂದ ಮಾತ್ರ ದೇಶ ಉಳಿಸಲು ಸಾಧ್ಯ: ಸುನಿಲ್ ಕುಮಾರ್ ಬಜಾಲ್

ವಾರ್ತಾಭಾರತಿವಾರ್ತಾಭಾರತಿ1 May 2022 5:19 PM IST
share
ಕಾರ್ಮಿಕ ವರ್ಗದಿಂದ ಮಾತ್ರ ದೇಶ ಉಳಿಸಲು ಸಾಧ್ಯ: ಸುನಿಲ್ ಕುಮಾರ್ ಬಜಾಲ್

ಮಂಗಳೂರು : ದೇಶದ ಬಂಡವಾಳಶಾಹಿಗಳ ಹಿತ ಕಾಯುವ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿರಂತರವಾಗಿ ಜನವಿರೋಧಿ ನೀತಿಗಳನ್ನು ಜಾರಿಗೊಳಿಸಿ ದೇಶದ ಕಾರ್ಮಿಕ ವರ್ಗಕ್ಕೆ ಹಾಗೂ ಜನಸಾಮಾನ್ಯರಿಗೆ ದ್ರೋಹ ಬಗೆದಿದೆ. ಅಲ್ಲದೆ ದೇಶದ ಸಾರ್ವಜನಿಕ ಉದ್ದಿಮೆಗಳನ್ನು ಹಾಗೂ ದೇಶದ ಇತರ ಸಂಪತ್ತನ್ನು ಕಾರ್ಪೊರೇಟ್ ಕಂಪೆನಿಗಳಗೆ ಕೈಯಾರೆ ನೀಡುವ ಮೂಲಕ ದೇಶದ ಅರ್ಥವ್ಯವಸ್ಥೆಯನ್ನು ದಿವಾಳಿಯೆಬ್ಬಿಸಿದೆ. ಸರಕಾರಗಳ ವಿರುದ್ದ ದುಡಿಯುವ ವರ್ಗ ಒಂದಾಗಬಹುದೆಂಬ ಭೀತಿಯಿಂದ ಜಾತಿ ಧರ್ಮದ ಹೆಸರಿನಲ್ಲಿ ದ್ವೇಷ ಹಬ್ಬಿಸಿ ಅನೈಕ್ಯತೆಯನ್ನು ಸೃಷ್ಠಿಸುತ್ತಿದೆ. ಆಳುವ ವರ್ಗದ ಇಂತಹ ಕುತಂತ್ರಗಳ ವಿರುದ್ದ ಕಾರ್ಮಿಕ ವರ್ಗ ಒಂದಾಗಿ ಹೋರಾಡುವ ಮೂಲಕ ದೇಶದ ಸ್ವಾತಂತ್ರ್ಯ, ಸಮಗ್ರತೆ, ಸಾರ್ವಭೌಮತ್ವವನ್ನು ಉಳಿಸಿ ಬೆಳೆಸಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಮಿಕ ವರ್ಗದಿಂದ ಮಾತ್ರವೇ ದೇಶವನ್ನು ಉಳಿಸಲು ಸಾಧ್ಯ ಎಂದು ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.

ವಿಶ್ವ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಕುಪ್ಪೆಪದವಿನಲ್ಲಿ ರವಿವಾರ ನಡೆದ ಬಹಿರಂಗ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ ಪೊಳ್ಳು ಭರವಸೆಗಳ ಮೂಲಕ ಅಧಿಕಾರಕ್ಕೇರಿದ ನರೇಂದ್ರ ಮೋದಿ ಸರಕಾರದ ಜನವಿರೋಧಿ ನೀತಿಗಳಿಂದ ಜನತೆ ರೋಸಿ ಹೋಗಿದ್ದಾರೆ. ತಮ್ಮ ವೈಫಲ್ಯಗಳನ್ನು ಮರೆಮಾಚಲು ಬಿಜೆಪಿ- ಸಂಘಪರಿವಾರವು ಮತ್ತೆ ಹಿಂದುತ್ವ ಅಜೆಂಡಾವನ್ನು ಮುನ್ನಲೆಗೆ ತಂದು ಜನತೆಯ ಬದುಕನ್ನೇ ನಾಶ ಮಾಡಲು ಹೊರಟಿದೆ. ಇಂತಹ ದುಷ್ಕ್ರತ್ಯಗಳ ವಿರುದ್ದ ಜನತೆ ಸಂಘಟಿತರಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ತಕ್ಕ ಪಾಠ ಕಲಿಸಬೇಕೆಂದು ಕರೆ ನೀಡಿದರು.

ಕಟ್ಟಡ ಕಾರ್ಮಿಕರ ಸಂಘಟನೆಯ ಮುಖಂಡ ದಿನೇಶ್ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ನಾಯಕ ಚಂದು ಪೂಜಾರಿ ಧ್ವಜಾರೋಹಣಗೈದರು. ಹಿರಿಯ ರೈತ ಕಾರ್ಮಿಕ ಮುಖಂಡ ಸದಾಶಿವದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಸಿಐಟಿಯು ಜಿಲ್ಲಾ ನಾಯಕಿ ವಸಂತಿ ಕುಪ್ಪೆಪದವು, ಡಿವೈಎಫ್‌ಐ ನಾಯಕ ಮನೋಜ್ ವಾಮಂಜೂರು ಉಪಸ್ಥಿತರಿದ್ದರು.

ನೂರಾರು ಕಾರ್ಮಿಕರು ಕುಪ್ಪೆಪದವು ಪೇಟೆಯಲ್ಲಿ ಆಕರ್ಷಕ ಮೆರವಣಿಗೆಯಲ್ಲಿ ಮೇ ದಿನ ಘೋಷಣೆಗಳನ್ನು ಕೂಗಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X