Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಮಝಾನ್ ಉಪವಾಸ ಸೌಹಾರ್ದತೆ ಸಂದೇಶವಾಗಿದೆ:...

ರಮಝಾನ್ ಉಪವಾಸ ಸೌಹಾರ್ದತೆ ಸಂದೇಶವಾಗಿದೆ: ಚಿಂತಕ ಕೆ ದೊರೈರಾಜ್

ವಾರ್ತಾಭಾರತಿವಾರ್ತಾಭಾರತಿ2 May 2022 12:10 AM IST
share

ತುಮಕೂರು.ಮೇ.01:ರಂಜಾನ್ ಉಪವಾಸ ಮನುಷ್ಯನಲ್ಲಿರುವ ಕ್ರೌರ್ಯವನ್ನು ದಹಿಸಿ ಹಸಿವಿನ ಅನುಭವವನ್ನು ಕಲಿಸುವುದರಿಂದ ಸಮಾಜದಲ್ಲಿ ಸೌಹಾರ್ಧಯುತವಾಗಿ ಬದುಕುವ ಸಂದೇಶ ನೀಡುತ್ತದೆ ಸಮಾಜದಲ್ಲಿರುವ ಅಶಕ್ತರನ್ನು ಗೌರವದಿಂದ ಕಾಣುವಂತೆ ಮಾಡುತ್ತದೆ ಎಂದು ಹಿರಿಯ ಚಿಂತಕ ಕೆ.ದೊರೆರಾಜು ಅಭಿಪ್ರಾಯಪಟ್ಟಿದ್ದಾರೆ.

ತುಮಕೂರಿನ ಎನ್.ಆರ್ ಕಾಲೋನಿ ದಲಿತ ಮತ್ತು ಕೋತಿ ತೋಪು ಮದೀನ ಮಹೊಲ್ಲ ಮುಸ್ಲಿಂ ಸೌಹಾರ್ದ ಸಮಿತಿಯಿಂದ ರಂಜಾನ್ ಹಬ್ಬದ ಅಂಗವಾಗಿ ದಲಿತರಿಂದ ಮುಸ್ಲಿಂ ಬಾಂಧವರಿಗೆ ಸಮುದಾಯ ಶೈಕ್ಷಣಿಕ ಭವನದಲ್ಲಿ ಹಮ್ಮಿಕೊಂಡಿದ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದ ಅವರು, ಮನುಷ್ಯ ಪ್ರೀತಿ, ಶಾಂತಿ ಮತ್ತು ಸಂತೋಷದಿಂದ ಬದುಕುವಂತಾಗಬೇಕು, ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದ್ವೇಷ ಸರಿಯಲ್ಲ ಎಂದರು.

ಎಲ್ಲಿ ಶಾಂತಿ ಮತ್ತು ಪ್ರೀತಿ ಇರುತ್ತದೆಯೋ ಅಲ್ಲಿ ಮಾನವ ವಿಕಾಸದ ಜಗತ್ತಿನ ಉಳಿವು ಇರುತ್ತದೆ. ಎಲ್ಲಿ ಧ್ವೇಷ ಅಸೂಯೆ ಇರುತ್ತದೆಯೋ ಅಲ್ಲಿ ಜಗತ್ತಿನ ನಾಶ ಮತ್ತು ಮಾನವ ವಿಕಾಸದ ನಾಶವಾಗುತ್ತದೆ.ಇತ್ತೀಚಿನ ಬೆಳವಣಿಗೆಗಳು ನಮ್ಮಲ್ಲಿರುವ ಒಗ್ಗಟ್ಟನ್ನು ಒಡೆಯುವುದಲ್ಲದೆ, ನಮ್ಮನ್ನು ಮತ್ತಷ್ಟು ವಿನಾಶದ ಅಂಚಿಗೆ ತೆಗೆದುಕೊಂಡು ಹೋಗುತ್ತಿದೆ ಎಂದು ದೊರೆರಾಜು ವಿಷಾದ ವ್ಯಕ್ತಪಡಿಸಿದರು. 

ಮಾಜಿ ಶಾಸಕ ಡಾ.ರಫೀಕ್ ಅಹ್ಮದ್ ಮಾತನಾಡಿ,ಕೆಲವೇ ಸಂಘಟನೆಗಳ ಕೆಲವು ಜನರು ಮನುಷ್ಯ ವಿರೋಧಿಯಾಗಿ ನಡೆಯುತ್ತಿದ್ದಾರೆ.ಯಾವ ಧರ್ಮ ಮನುಷ್ಯನನ್ನು ಕೊಲ್ಲಲು ಹೇಳುವುದಿಲ್ಲ ಹಿಂದು, ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಗಳು ಮನುಷ್ಯತ್ವವನ್ನು ಸಾರುತ್ತವೆ.ನಾವೆಲ್ಲರೂ ಒಂದೇ ತಾಯಿಯ ಮಕ್ಕಳು ದೇಶ ಕಟ್ಟುವ ಮಾರ್ಗದಲ್ಲಿ ನಾವೆಲ್ಲ ನಡೆಯೋಣ ಈ ಭಾಗದ ದಲಿತರು ಮುಸ್ಲಿಂ ಭಾಂದವರಿಗೆ ನೀಡುತ್ತಿರುವ ಇಫ್ತಾರ್ ಸೋದರತೆಯ ಭಾಗವಾಗಿದೆ ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. 

ಸಾಹಿತಿಗಳಾದ ಮುನೀರ್ ಅಹ್ಮದ್ ಮಾತನಾಡಿ,ನಮಗೆ ದಲಿತರು ನೀಡಿದ ಔತಣದಿಂದ ಹಿಂದೆ ರಂಜಾನ್ ಹಬ್ಬ ಆಚರಿಸಿದಂತೆ ಆಗಿದೆ ಸಮಾಜದಲ್ಲಿ ಪ್ರೀತಿ ಮತ್ತು ಶಾಂತಿ ನೆಲೆಸಿದ್ದಲ್ಲಿ ನೆಮ್ಮದಿಯ ಬದುಕು ಸಾಧ್ಯ ಎಂದರು. 

ಇಫ್ತಾರ್ ಕೂಟದ ಅಧ್ಯಕ್ಷತೆ ವಹಿಸಿದ್ದ ದಸಂಸದ ಹಿರಿಯ ಮುಖಂಡ ನರಸಿಂಹಯ್ಯ ಮಾತನಾಡಿ,ಎನ್.ಆರ್ ಕಾಲೋನಿ ಮತ್ತು ಕೋತಿ ತೋಪಿನಲ್ಲಿರುವ ದಲಿತರು ಹಾಗೂ ಮುಸ್ಲಿಂ ಬಾಂಧವರು ನೂರಾರು ವರ್ಷಗಳಿಂದ ಅಣ್ಣತಮ್ಮಂದಿರಂತೆ ಬದುಕುತ್ತಿದ್ದೇವೆ. ಮತೀಯವಾದಿಗಳಿಗೆ ಇಫ್ತಾರ್ ಕೂಟದಿಂದ ತಕ್ಕ ಉತ್ತರ ನೀಡಿದ್ದೇವೆ ಎಂದರು. 

ಕಾರ್ಯಕ್ರಮದಲ್ಲಿ ಪತ್ರಕರ್ತ ಎಸ್.ನಾಗಣ್ಣ,ಜಿಲ್ಲಾ ಕಾಂಗ್ರೇಸ್ ರಾಮಕೃಷ್ಣಯ್ಯ, ಕಾರ್ಮಿಕ ಮುಖಂಡರಾದ ಸೈಯದ್ ಮುಜೀಬ್, ಅಲ್ಪಸಂಖ್ಯಾತ ಮುಖಂಡರಾದ ತಾಜುದ್ದೀನ್ ಷರೀಫ್, ಡಾ.ಡಿ.ಮುರುಳಿಧರ್, ನಗರಪಾಲಿಕೆ ಸದಸ್ಯರುಗಳಾದ ರೂಪಶ್ರೀ, ನಯಾಜ್ ಅಹ್ಮದ್, ಇನಾಯತ್ ಉಲ್ಲಾ  ಉಪಸ್ಥಿತರಿದ್ದು, ಶುಭಾಷಯ ಕೋರಿದರು. ಸ್ಲಂ ಜನಾಂದೋಲನ ಕರ್ನಾಟಕದ ಎ.ನರಸಿಂಹಮೂರ್ತಿ,ಮುತ್ವಲಿ ಸಾವಾಜ್ ಮತ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X