Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬುಲ್ಡೋಝರ್ ಕಾರ್ಯಾಚರಣೆ ಟೀಕಿಸಿದ...

ಬುಲ್ಡೋಝರ್ ಕಾರ್ಯಾಚರಣೆ ಟೀಕಿಸಿದ ಬ್ರಿಟಿಷ್ ಸಂಸದೆ: 'ಟುಕ್ಡೇ ಟುಕ್ಡೇ ಗ್ಯಾಂಗ್' ಅನ್ನು ದೂರಿದ ಸಚಿವ ಕಿರಣ್ ರಿಜಿಜು

ವಾರ್ತಾಭಾರತಿವಾರ್ತಾಭಾರತಿ2 May 2022 8:07 PM IST
share
ಬುಲ್ಡೋಝರ್ ಕಾರ್ಯಾಚರಣೆ ಟೀಕಿಸಿದ ಬ್ರಿಟಿಷ್ ಸಂಸದೆ: ಟುಕ್ಡೇ ಟುಕ್ಡೇ ಗ್ಯಾಂಗ್ ಅನ್ನು ದೂರಿದ ಸಚಿವ ಕಿರಣ್ ರಿಜಿಜು

 ಹೊಸದಿಲ್ಲಿ: ಹಿಂಸೆ ನಡೆದ ಸ್ಥಳಗಳಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಬಿಜೆಪಿ ಆಡಳಿತದ ಕೆಲ ರಾಜ್ಯಗಳು ಇತ್ತೀಚೆಗೆ ನಡೆಸಿದ ಬುಲ್‍ಡೋಜರ್ ಕಾರ್ಯಾಚರಣೆಗಳನ್ನು ಟೀಕಿಸಿ ಬ್ರಿಟಿಷ್ ಸಂಸದೆಯೊಬ್ಬರು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು,  "ನರೇಂದ್ರ ಮೋದಿ ಸರಕಾರಕ್ಕೆ ಅಗೌರವ ತರುವಲ್ಲಿ 'ಟುಕ್ಡೇ ಟುಕ್ಡೇ ಗ್ಯಾಂಗ್' ಕೆಲಸ ಮಾಡುತ್ತಿದೆ" ಎಂದು ಆರೋಪಿಸಿದ್ದಾರೆ.

ಎಪ್ರಿಲ್ 28ರಂದು ಬ್ರಿಟಿಷ್ ಸಂಸದೆ ನಾಡಿಯಾ ವಿಟ್ಟೋಮ್ ಅವರು ಬ್ರಿಟಷ್ ಸಂಸತ್ತಿನಲ್ಲಿ ಮಾತನಾಡುತ್ತಾ, ತಮ್ಮ ದೇಶದ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಇತ್ತೀಚಿನ ಭೇಟಿ  ಅಲ್ಲಿನ ನೆಲಸಮ ಕಾರ್ಯಾಚರಣೆಯನ್ನು ಕಾನೂನುಬದ್ಧಗೊಳಿಸಲು ಸಹಾಯ ಮಾಡಿತ್ತೇ ಎಂದು ಪ್ರಶ್ನಿಸಿದ್ದರು.

ವಡೋದರಾದಲ್ಲಿ ಜೆಸಿಬಿ ಘನ ಉಪಕರಣ ತಯಾರಿಕಾ ಫ್ಯಾಕ್ಟರಿಯೊಂದರಲ್ಲಿ ಡಿಗ್ಗರ್ ಜತೆಗೆ ಬೋರಿಸ್ ಜಾನ್ಸನ್ ಅವರು ಇರುವ ಚಿತ್ರವನ್ನು ಉಲ್ಲೇಖಿಸಿ ನಾಡಿಯಾ ಅವರು ತಮ್ಮ ಹೇಳಿಕೆ ನೀಡಿದ್ದರು. ದಿಲ್ಲಿಯ ಜಹಾಂಗೀರ್‍ಪುರಿಯಲ್ಲಿ ನೆಲಸಮ ಕಾಯಾಚರಣೆಯನ್ನು ಅಲ್ಲಿನ ಬಿಜೆಪಿ ಆಡಳಿತದ ಸ್ಥಳೀಯ ಸಂಸ್ಥೆ ನಡೆಸಿದ ಮರುದಿನ ನಡೆದ ಬೆಳವಣಿಗೆ ಇದಾಗಿತ್ತು.

ನಾಡಿಯಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಿಜಿಜು, ಆಕೆಗೆ ವಾಸ್ತವದ ಬಗ್ಗೆ ಅರಿವಿಲ್ಲ ಎಂದರಲ್ಲದೆ ಅದೇ ಸಮಯ ತಾವು ಆಕೆಯನ್ನು ದೂರುವುದಿಲ್ಲ ಎಂದರು.

"ಇದು  ನರೇಂದ್ರ ಮೋದಿ ಸರಕಾರದ ದೊಡ್ಡ ಸಾಧನೆಯನ್ನು ಗೌಣವಾಗಿಸುವ ಉದ್ದೇಶದಿಂದ ಟುಕ್ಡೇ ಟುಕ್ಡೇ ಗ್ಯಾಂಗ್ ನಡೆಸುವ ಋಣಾತ್ಮಕ ಪ್ರಚಾರದ ಫಲವಾಗಿದೆ, ಭಾರತವು ತನ್ನ ನೆಲದ ಕಾನೂನಿನ ಮೇಲೆ ನಂಬಿಕೆಯಿರಿಸಿದೆ" ಎಂದು ರಿಜಿಜು ಟ್ವೀಟ್ ಮಾಡಿದ್ದಾರೆ.

The BJP (Modi’s governing party) is using JCB diggers to bulldoze the homes and shops of Muslims.

Boris Johnson posed with JCB diggers on his recent visit to India, but his minister wouldn't say whether he even raised these demolitions with Modi. pic.twitter.com/aIWVw5TLIl

— Nadia Whittome MP (@NadiaWhittomeMP) April 28, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X