ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್: ಬೆಂಗಳೂರಿಗೆ ಆಗಮಿಸಿದ ಕ್ರೀಡಾ ಸಚಿವ ಅನುರಾಗ್ ಠಾಕೂರ್
ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ರ ಸಮಾರೋಪ ಸಮಾರಂಭದ ಹಿನ್ನೆಲೆಯಲ್ಲಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಬೆಂಗಳೂರಿಗೆ ಆಗಮಿಸಿದರು. ಠಾಕೂರ್ ಅವರನ್ನು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಹೂ ಗುಚ್ಛ ನೀಡಿ ಸ್ವಾಗತಿಸಿದರು.
Next Story