Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರದ ವಿವಿಧೆಡೆ ಸಂಭ್ರಮದ ಈದುಲ್...

ಮಂಜೇಶ್ವರದ ವಿವಿಧೆಡೆ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ವಾರ್ತಾಭಾರತಿವಾರ್ತಾಭಾರತಿ3 May 2022 12:29 PM IST
share
ಮಂಜೇಶ್ವರದ ವಿವಿಧೆಡೆ  ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಮಂಜೇಶ್ವರ:  ರಮ್ಜಾನ್ ತಿಂಗಳ ಉಪವಾಸದ ಬಳಿಕ ಶವ್ವಾಲ್ ತಿಂಗಳ ಆರಂಭದ ದಿನ ಈದುಲ್ ಫಿತ್ರ್ ಹಬ್ಬವನ್ನು ಮಂಜೇಶ್ವರ ತಾಲೂಕಿನಾದ್ಯಂತ ಸಂಭ್ರಮ, ಸಡಗರದಿಂದ ಮಂಗಳವಾರ  ಆಚರಿಸಲಾಯಿತು.

ಕುಂಜತ್ತೂರು ಹಳೆಯ ಆರ್ ಟಿ ಒ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಮಸ್ಜಿದ್ ನೂರ್ ಮಸೀದಿಯಲ್ಲಿ ಹನೀಸ್ ಮದನಿಯವರ  ನೇತೃತ್ವದಲ್ಲಿ ಈದ್ ನಮಾಝ್, ಪ್ರವಚನ ಮತ್ತು ಸಂದೇಶ ನಡೆಯಿತು.

ಪವಿತ್ರ ರಮ್ಜಾನ್ ತಿಂಗಳ 30 ಉಪವಾಸ ವ್ರತ, ದಾನ ಧರ್ಮಗಳನ್ನು ಮಾಡುತ್ತಾ, ಯಾವುದೇ ಕೆಡುಕಿಗೆ ಆಸ್ಪದ ನೀಡದ ಮುಸ್ಲಿಮರು, ಸಾಕಷ್ಟು ಒಳಿತಿನ, ಪುಣ್ಯದ ಕಾರ್ಯಗಳನ್ನು ಮಾಡಿದ್ದಾರೆ. ಅದರ ಸಂತೋಷದಲ್ಲಿ ಈದುಲ್ ಫಿತ್ರ್ ಆಚರಿಸುತ್ತಿದ್ದಾರೆ ಎಂದು ಅವರು ಹೇಳಿದರು. 

ಮಾನಸಿಕ ಮಾಲಿನ್ಯದ ಶುದ್ಧಿಯ ಬಳಿಕ ದೈಹಿಕವಾಗಿ ಶುದ್ಧಿಗೊಂಡು, ಹೊಸ ಬಟ್ಟೆಗಳನ್ನು ಧರಿಸಿಕೊಂಡು, ಸುಗಂಧ ಹರಡಿಕೊಂಡು, ಲಘು ಸಿಹಿ ತಿಂಡಿ ಸೇವಿಸಿ, ಮಸೀದಿಗೆ ತೆರಳಿ ವಿಶೇಷ ಪ್ರಾರ್ಥನೆ, ಪ್ರವಚನದಲ್ಲಿ ಮುಸಲ್ಮಾನರು ಭಾಗಿಯಾದರು.  ಕುಂಜತ್ತೂರು ಜುಮಾ ಮಸೀದಿಯಲ್ಲಿ ಮಸೀದಿ ಖತೀಬ್  ಹಾಶೀರ್ ಹಾಮಿದಿಯವರ ನೇತೃತ್ವದಲ್ಲಿ ಈದ್ ನಮಾಝ್, ಪ್ರವಚನ ಮತ್ತು ಸಂದೇಶ ನಡೆಯಿತು. ಕುಂಜತ್ತೂರು ದಾರುಸ್ಸಲಾಂ ಸಲಫಿ ಜುಮಾ ಮಸೀದಿಯಲ್ಲಿ ಹರ್ಷಾದ್ ಸಲಫಿ ಯವರ ನೇತೃತ್ವದಲ್ಲಿ ಈದ್ ನಮಾಝ್, ಪ್ರವಚನ ಮತ್ತು ಸಂದೇಶ ನಡೆಯಿತು.

ಉದ್ಯಾವರ ಸಾವಿರ ಜಮಾಹತಿನಲ್ಲಿ ಮಸೀದಿ ಖತೀಬ್ ಅಬ್ದುಲ್ ಕರೀಂ ಧಾರಿಮಿ ಯವರ ನೇತೃತ್ವದಲ್ಲಿ ಈದ್ ನಮಾಝ್, ಪ್ರವಚನ ಮತ್ತು ಸಂದೇಶ ನಡೆಯಿತು. ಪೊಸೋಟ್ ಜುಮಾ ಮಸೀದಿಯಲ್ಲಿ ಶೆರೀಫ್ ಅಶ್ರಫಿ ಯವರ ನೇತೃತ್ವದಲ್ಲಿ ಈದ್ ನಮಾಝ್, ಪ್ರವಚನ ಮತ್ತು ಸಂದೇಶ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X