Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್ ಗಾಂಧಿ ನೈಟ್ ಕ್ಲಬ್‍ನಲ್ಲಿರುವ...

ರಾಹುಲ್ ಗಾಂಧಿ ನೈಟ್ ಕ್ಲಬ್‍ನಲ್ಲಿರುವ ವೀಡಿಯೋ ಟ್ವೀಟ್ ಮಾಡಿದ ಬಿಜೆಪಿ, ಅದರಲ್ಲಿ ತಪ್ಪೇನಿದೆ? ಎಂದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ3 May 2022 1:53 PM IST
share
ರಾಹುಲ್ ಗಾಂಧಿ ನೈಟ್ ಕ್ಲಬ್‍ನಲ್ಲಿರುವ ವೀಡಿಯೋ ಟ್ವೀಟ್ ಮಾಡಿದ ಬಿಜೆಪಿ, ಅದರಲ್ಲಿ ತಪ್ಪೇನಿದೆ? ಎಂದ ಕಾಂಗ್ರೆಸ್

ಹೊಸದಿಲ್ಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕಾಠ್ಮಂಡುವಿನ ನೈಟ್ ಕ್ಲಬ್ ಒಂದರಲ್ಲಿ ಪಾರ್ಟಿಯಲ್ಲಿ ಭಾಗವಹಿಸುತ್ತಿರುವ ವೀಡಿಯೊವೊಂದನ್ನು ಶೇರ್ ಮಾಡಿ ಬಿಜೆಪಿ ವಿವಾದವನ್ನು ಹುಟ್ಟುಹಾಕಿದರೆ, ಕಾಂಗ್ರೆಸ್ ತನ್ನ ನಾಯಕನನ್ನು ಸಮರ್ಥಿಸಿಕೊಂಡಿದ್ದು "ಅದರಲ್ಲಿ ತಪ್ಪೇನಿದೆ?'' ಎಂದು ಪ್ರಶ್ನಿಸಿದೆ.

ರಾಹುಲ್ ಗಾಂಧಿ ಅವರ ವೈರಲ್ ವೀಡಿಯೋ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ‘’ರಾಹುಲ್ ಅವರು ಕಾಠ್ಮಂಡುವಿನಲ್ಲಿ ಪತ್ರಕರ್ತ ಸ್ನೇಹಿತರೊಬ್ಬರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ಬಿಜೆಪಿ  ಕಾರಣವಿಲ್ಲದೆ ರಾಹುಲ್ ಅವರ ಬೆನ್ನು ಬೀಳುವ ಬದಲು ಪ್ರಮುಖ ವಿಚಾರಗಳತ್ತ ಗಮನ ನೀಡಬೇಕು ಎಂಬ ಸಲಹೆಯನ್ನೂ ಅವರು ನೀಡಿದ್ದಾರೆ.

“ಯಾರದ್ದೋ ಸ್ನೇಹಿತರಾಗಿರುವುದು ಹಾಗೂ ಅವರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಈ ದೇಶದಲ್ಲಿ ಇನ್ನೂ ಅಪರಾಧವಲ್ಲ''ಎಂದು ಅವರು ಹೇಳಿದರು.

“ಪ್ರಧಾನಿ ಮೋದಿ ಆಹ್ವಾನವಿಲ್ಲದೆ ಪಾಕಿಸ್ತಾನಕ್ಕೆ ಹೋದಂತೆ ರಾಹುಲ್ ಗಾಂಧಿ ಆಹ್ವಾನವಿಲ್ಲದೆ ಹೋಗಿಲ್ಲ. ರಾಹುಲ್ ಅವರು ನೇಪಾಳಕ್ಕೆ ಹೋಗಿ ಸ್ನೇಹಿತನ ವಿವಾಹದಲ್ಲಿ ಪಾಲ್ಗೊಂಡಿದ್ದಾರೆ''ಎಂದು ಅವರು ಹೇಳಿದ್ದಾರೆ.

"ಸಾಮಾನ್ಯ ವ್ಯಕ್ತಿಯಂತೆ ರಾಹುಲ್ ಅವರು ಖಾಸಗಿ ವಿವಾಹ ಸಮಾರಂಭವೊಂದರಲ್ಲಿ ಭಾಗವಹಿಸುವುದರಲ್ಲಿ ಏನು ತಪ್ಪಿದೆ.  ಬಿಜೆಪಿ ಪಕ್ಷ ಸುಳ್ಳುಗಳನ್ನು ಹರಡುತ್ತಿದೆ. ಅದಕ್ಕೆ ರಾಹುಲ್ ಅವರ ಬಗ್ಗೆ ಭಯವೇಕೆ, ನಾವೆಲ್ಲರೂ ಖಾಸಗಿ ಸಮಾರಂಭಗಳಲ್ಲಿ ಭಾಗವಹಿಸುವುದಿಲ್ಲವೇ?’'ಎಂದು ಬಿಜೆಪಿಯನ್ನು ಟೀಕಿಸಿ ಕಾಂಗ್ರೆಸ್ ಸಂಸದ ಮಣಿಕ್ಕಂ ಠಾಗೋರ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ನಾಯಕ ಅಮಿತ್ ಮಾಳವಿಯ ಟ್ವೀಟ್ ಮಾಡಿದ್ದ ವೀಡಿಯೊದಲ್ಲಿ ರಾಹುಲ್ ಗಾಂಧಿ ತಮ್ಮ ಸ್ನೇಹಿತರೊಂದಿಗೆ ಮಂದ ಬೆಳಕಿನ ಹಾಗೂ ಹಿನ್ನೆಲೆಯಲ್ಲಿ ದೊಡ್ಡ ದನಿಯಲ್ಲಿ ಸಂಗೀತ ಕೇಳಿಸುತ್ತಿದ್ದ ನೈಟ್ ಕ್ಲಬ್ ಒಂದರಲ್ಲಿರುವುದು ಕಾಣಿಸುತ್ತದೆ.

Rahul Gandhi was at a nightclub when Mumbai was under seize. He is at a nightclub at a time when his party is exploding. He is consistent.

Interestingly, soon after the Congress refused to outsource their presidency, hit jobs have begun on their Prime Ministerial candidate... pic.twitter.com/dW9t07YkzC

— Amit Malviya (@amitmalviya) May 3, 2022

What is wrong in it when he attends a marriage reception? Why Sanghi’s are afraid about him ? Why Sanghi’s are spreading lies ? Everyone of us attend private functions.

— Manickam Tagore .Bமாணிக்கம் தாகூர்.ப (@manickamtagore) May 3, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X