Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೇ 7-8: ರಾಜ್ಯಮಟ್ಟದ ವಾಣಿಜ್ಯ,...

ಮೇ 7-8: ರಾಜ್ಯಮಟ್ಟದ ವಾಣಿಜ್ಯ, ವ್ಯವಸ್ಥಾಪನಾಶಾಸ್ತ್ರ ಅಧ್ಯಾಪಕರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ3 May 2022 6:56 PM IST
share

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯಶಾಸ್ತ್ರ ಅಧ್ಯಾಪಕರ ಸಂಘ (ಮುಕ್ತಾ), ವ್ಯವಸ್ಥಾಪನಾ ಶಾಸ್ತ್ರ ಅಧ್ಯಾಪಕರ ಸಂಘ (ಎಫ್‌ಒಬಿಎಂಎಟಿ) ಹಾಗೂ ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ಹಾಗೂ ವ್ಯವಸ್ಥಾಪನಾ ಶಾಸ್ತ್ರ ಸ್ನಾತಕೋತ್ತರ ವಿಭಾಗ ಸಹಯೋಗದಲ್ಲಿ ಮೇ 7 ಮತ್ತು 8ರಂದು ನಗರದ ಸಂತ ಅಲೋಶಿಯಸ್ ಕಾಲೇಜಿನ ಲೊಯೋಲಾ ಸಭಾಂಗಣದಲ್ಲಿ 13ನೇ ರಾಜ್ಯಮಟ್ಟದ ವಾಣಿಜ್ಯ ಮತ್ತು ವ್ಯವಸ್ಥಾಪನಾ ಶಾಸ್ತ್ರ ಅಧ್ಯಾಪಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಇದರೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣ ಕೂಡ ನಡೆಯಲಿರುವುದು. ಪ್ರತೀ 2 ವರ್ಷಗಳಿಗೊಮ್ಮೆ ವಿವಿಧ ವಿಶ್ವವಿದ್ಯಾಲಯ ಮಟ್ಟದ ವಾಣಿಜ್ಯ ಹಾಗೂ ವ್ಯವಸ್ಥಾಪನಾಶಾಸ್ತ್ರ ಅಧ್ಯಾಪಕರು ಸಂಘದ ಆಶ್ರಯದಲ್ಲಿ ಆಯೋಜಿಸಲ್ಪಡುವ ಈ ಸಮಾವೇಶ ಇದೀಗ 2ನೇ ಬಾರಿಗೆ ಮಂಗಳೂರಿ ನಲ್ಲಿ ಮುಕ್ತಾದ ವತಿಯಿಂದ ಆಯೋಜಿಸಲ್ಪಡುತ್ತಿದೆ ಎಂದು ಸಮಾವೇಶದ ಅಧ್ಯಕ್ಷ ಪ್ರೊ.ಬಾಲಕೃಷ್ಣ ಪೈ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೇ 7ರಂದು ಬೆಳಗ್ಗೆ 9.30ಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಸಮಾವೇಶ ಉದ್ಘಾಟಿಸು ವರು. ರಾಜ್ಯ ವಾಣಿಜ್ಯ ಮಂಡಳಿಗಳ ಒಕ್ಕೂಟ ಅಧ್ಯಕ್ಷ ಕೆ. ಉಲ್ಲಾಸ್ ಕಾಮತ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮಂಗಳೂರು ವಿವಿ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ, ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಕುಲಪತಿ ಪ್ರೊ.ಎಂ.ರಾಮಚಂದ್ರ ಗೌಡ ಅತಿಥಿಯಾಗಿ ಭಾಗವಹಿಸುವರು ಎಂದರು.

ರಾಜ್ಯದ ವಿವಿಧ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಿಂದ 800 ಮಂದಿ ವಾಣಿಜ್ಯ ಮತ್ತು ವ್ಯವಸ್ಥಾಪನಾ ಶಾಸ್ತ್ರ ಉಪನ್ಯಾಸಕರು ಸಮಾವೇಶದಲ್ಲಿ ಭಾಗವಹಿಸುವರು. ವಿವಿಧ ವಿಷಯಗಳ ಬಗ್ಗೆ ಸಂಶೋಧನಾ ಪ್ರಬಂಧ ಮಂಡನೆ ನಡೆಯಲಿದೆ. ಅತ್ಯುತ್ತಮ ಪ್ರಬಂಧ ಮಂಡನೆಗೆ ಪುರಸ್ಕಾರ ನೀಡಲಾಗುವುದು. ಮೇ 8ರಂದು ಮಧ್ಯಾಹ್ನ 3.45ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದವರು ವಿವರಿಸಿದರು.

ಮುಕ್ತಾ ಅಧ್ಯಕ್ಷ ಪ್ರೊ.ಪಾರ್ಶ್ವನಾಥ ಅಜ್ರಿ, ಪ್ರಧಾನ ಕಾರ್ಯದರ್ಶಿ ಪ್ರೊ.ಲೂಯೀಸ್ ಮನೋಜ್ ಅಂಬ್ರೋಸ್, ಕೋಶಾಧಿಕಾರಿ ಪ್ರೊ. ಸ್ಮಿತಾ ಎಂ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X