Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಸಾವಿನ ಸುಳ್ಳು ಲೆಕ್ಕ ಹೇಳಿದ...

ಕೋವಿಡ್ ಸಾವಿನ ಸುಳ್ಳು ಲೆಕ್ಕ ಹೇಳಿದ ಮೋದಿ ಸರ್ಕಾರಕ್ಕೆ ಸತ್ತವರ ಮನೆಯ ಶಾಪ ತಟ್ಟದೇ ಇರದು: ದಿನೇಶ್ ಗುಂಡೂ ರಾವ್

''ಕೇಂದ್ರದ ಸುಳ್ಳಿನ ಬಂಡವಾಳ WHO ವರದಿಯಿಂದ ಬಯಲಾಗಿದೆ''

ವಾರ್ತಾಭಾರತಿವಾರ್ತಾಭಾರತಿ6 May 2022 11:02 AM IST
share
ಕೋವಿಡ್ ಸಾವಿನ ಸುಳ್ಳು ಲೆಕ್ಕ ಹೇಳಿದ ಮೋದಿ ಸರ್ಕಾರಕ್ಕೆ ಸತ್ತವರ ಮನೆಯ ಶಾಪ ತಟ್ಟದೇ ಇರದು: ದಿನೇಶ್ ಗುಂಡೂ ರಾವ್

ಬೆಂಗಳೂರು: 'ಕೋವಿಡ್ ಸಾವಿನಲ್ಲಿ ಸುಳ್ಳು ಲೆಕ್ಕ ಹೇಳಿ ಜಗತ್ತಿನ ಕಣ್ಣಿಗೆ ಮಣ್ಣೆರೆಚಿದ್ದ ಕೇಂದ್ರದ ಸುಳ್ಳಿನ ಬಂಡವಾಳ WHO ವರದಿಯಿಂದ ಬಯಲಾಗಿದೆ. ಕೋವಿಡ್‌ಗೆ 2020-21 ರಲ್ಲಿ ಭಾರತವೊಂದರಲ್ಲೇ 47 ಲಕ್ಷ ಜನ ಮೃತಪಟ್ಟಿದ್ದಾರೆ‌. ಆದರೆ ವಿಶ್ವದ ಮುಂದೆ ಮಾನ ಮುಚ್ಚಿಕೊಳ್ಳಲು ಮೋದಿ ಸರ್ಕಾರ ಸತ್ತವರ ಸಂಖ್ಯೆ ಕೇವಲ 4.80 ಲಕ್ಷ ಎಂದು ಜನರ ದಾರಿ ತಪ್ಪಿಸಿತ್ತು' ಎಂದು ಕಾಂಗ್ರೆಸ್ ನಾಯಕ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  2ನೇ ಅಲೆಯಲ್ಲಿ ಭಾರತ ಸಾವಿನ ಮನೆಯಾಗಿತ್ತು. ಗಂಗೆಯಲ್ಲಿ ಶವಗಳು ತೇಲಿದ್ದವು, ಆಕ್ಸಿಜನ್ ಇಲ್ಲದೆ ಸಾಲು ಸಾಲು ಹೆಣಗಳು ಬಿದ್ದವು. ಜನ ದೀಪದ ಹುಳುಗಳಂತೆ ಸಾಯುತ್ತಿದ್ದರೂ ಮೋದಿಯವರು ದೇಶ ಕೊರೋನಾ ಗೆದ್ದಿದೆ ಎಂದು ಬಿಟ್ಟಿ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಈ ಮೂಲಕ ಸಾವಿನ ಲೆಕ್ಕದ ಸತ್ಯ ಮರೆಮಾಚಿದ್ದರು. ಈಗ WHO ವರದಿ ಸರ್ಕಾರದ ಸತ್ಯ ದರ್ಶನ ಮಾಡಿಸಿದೆ ಎಂದು ತಿಳಿಸದರು.

ಕೋವಿಡ್ ಸಾವಿನ ಸುಳ್ಳು ಲೆಕ್ಕ ಹೇಳಿದ ಮೋದಿ ಸರ್ಕಾರಕ್ಕೆ ಸತ್ತವರ ಮನೆಯ ಶಾಪ ತಟ್ಟದೇ ಇರದು. ಸುಳ್ಳು ಹೇಳಿ ಸತ್ಯವನ್ನು ಬಹಳ ದಿನ ಅದುಮಿಡಲು ಸಾಧ್ಯವಿಲ್ಲ ಎಂಬುದು WHO ವರದಿಯಿಂದ ಸಾಬೀತಾಗಿದೆ. ಕೋವಿಡ್ ಕಾಲದಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯ,ಮೋದಿಯವರ ಬಿಟ್ಟಿ ಪ್ರಚಾರದ ಹುಚ್ಚಿನಿಂದ 47 ಲಕ್ಷ ಜನರು ಸಾಯುವಂತಾಯಿತು. ಈ ಸಾವುಗಳಿಗೆ ಕೇಂದ್ರವೇ ನೇರ ಹೊಣೆ ಎಂದು ಕಿಡಿಗಾರಿದ್ದಾರೆ.

1#COVID19 ಸಾವಿನಲ್ಲಿ ಸುಳ್ಳು ಲೆಕ್ಕ ಹೇಳಿ ಜಗತ್ತಿನ ಕಣ್ಣಿಗೆ ಮಣ್ಣೆರೆಚಿದ್ದ ಕೇಂದ್ರದ ಸುಳ್ಳಿನ ಬಂಡವಾಳ #WHO ವರದಿಯಿಂದ ಬಯಲಾಗಿದೆ.
ಕೋವಿಡ್‌ಗೆ 2020-21ರಲ್ಲಿ ಭಾರತವೊಂದರಲ್ಲೇ 47 ಲಕ್ಷ ಜನ ಮೃತಪಟ್ಟಿದ್ದಾರೆ‌.
ಆದರೆ ವಿಶ್ವದ ಮುಂದೆ ಮಾನ ಮುಚ್ಚಿಕೊಳ್ಳಲು ಮೋದಿ ಸರ್ಕಾರ ಸತ್ತವರ ಸಂಖ್ಯೆ ಕೇವಲ 4.8ಲಕ್ಷ ಎಂದು ಜನರ ದಾರಿ ತಪ್ಪಿಸಿತ್ತು pic.twitter.com/g2pWzfLxcW

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 6, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X