Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈದ್ ಪಾರ್ಟಿಯಲ್ಲಿ ಬಿರಿಯಾನಿಯೊಂದಿಗೆ...

ಈದ್ ಪಾರ್ಟಿಯಲ್ಲಿ ಬಿರಿಯಾನಿಯೊಂದಿಗೆ 1.45 ಲಕ್ಷ ರೂ.ಮೌಲ್ಯದ ಆಭರಣ ನುಂಗಿದ ಚೆನ್ನೈ ವ್ಯಕ್ತಿ !

ವಾರ್ತಾಭಾರತಿವಾರ್ತಾಭಾರತಿ6 May 2022 12:26 PM IST
share

ಚೆನ್ನೈ: ಚೆನ್ನೈನ 32 ವರ್ಷದ ವ್ಯಕ್ತಿಯೊಬ್ಬ ಮಂಗಳವಾರ ಈದ್ ಪಾರ್ಟಿಯಲ್ಲಿ ಬಿರಿಯಾನಿಯೊಂದಿಗೆ 1.45 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ನುಂಗಿರುವ ವಿಚಿತ್ರ ಘಟನೆ ನಡೆದಿದೆ.  ವ್ಯಕ್ತಿಯ ಹೊಟ್ಟೆಯಲ್ಲಿದ್ದ ಆಭರಣಗಳನ್ನು  ಹೊರ ತೆಗೆಯಲು ವೈದ್ಯರು ಯಶಸ್ವಿಯಾಗಿದ್ದಾರೆ ಎಂದು India Today ವರದಿ ಮಾಡಿದೆ.

ಆಭರಣ ಅಂಗಡಿಯಲ್ಲಿ ಕೆಲಸ ಮಾಡುವ ಫಾತಿಮಾ   ತನ್ನ ಸ್ನೇಹಿತೆ ಹಾಗೂ ಸ್ನೇಹಿತೆಯ ಗೆಳೆಯನನ್ನು ಈದ್  ಹಬ್ಬದ ಹಿನ್ನೆಲೆಯಲ್ಲಿ ಮೇ 3 ರಂದು ಮನೆಗೆ  ಆಹ್ವಾನಿಸಿದ್ದರು.

ಗೆಳತಿಯ ಸ್ನೇಹಿತ  ಬಿರಿಯಾನಿಯ ಜೊತೆಗೆ 1.45 ಲಕ್ಷ ಮೌಲ್ಯದ ಚಿನ್ನಾಭರಣ ನುಂಗಿದ್ದಾನೆ. ಈ ಕೃತ್ಯ ಎಸಗುವಾಗ ಆತ ಪಾನಮತ್ತನಾಗಿದ್ದ ಎನ್ನಲಾಗಿದೆ.

ಭೋಜನ ಮುಗಿದು ಅತಿಥಿಗಳು ತೆರಳಿದ ಬಳಿಕ ಫಾತಿಮಾ  ತನ್ನ  ಬೀರುವಿನಲ್ಲಿದ್ದ ವಜ್ರದ ನೆಕ್ಲೇಸ್, ಚಿನ್ನದ ಸರ ಹಾಗೂ  ವಜ್ರದ ಪೆಂಡೆಂಟ್ ಕಾಣೆಯಾಗಿರುವುದನ್ನು ಗಮನಿಸಿದರು. ಮನೆಗೆ ಬಂದಿದ್ದ  ಅತಿಥಿಗಳನ್ನು ಪರಿಶೀಲಿಸಿದ ನಂತರ ತನ್ನ  ಸ್ನೇಹಿತೆಯ  ಗೆಳೆಯನೇ  ಚಿನ್ನಾಭರಣಗಳನ್ನು ಕದ್ದಿದ್ದಾನೆ ಎಂದು ಶಂಕಿಸಿ ಫಾತಿಮಾ ವಿರುಗಂಬಾಕ್ಕಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬುಧವಾರ ಆತನನ್ನು ವಿಚಾರಣೆಗೆ ಒಳಪಡಿಸಿದಾಗ, ತನ್ನ  ಅಪರಾಧವನ್ನು ಒಪ್ಪಿಕೊಂಡನು. ಪೊಲೀಸರು ಆತನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿದ ನಂತರ ಆಭರಣಗಳು ಹೊಟ್ಟೆಯಲ್ಲೇ ಇರುವುದು ದೃಢಪಟ್ಟಿದೆ.

ವೈದ್ಯರು ಆತನಿಗೆ ಎನಿಮಾ ನೀಡಿದ್ದು, ಗುರುವಾರ ಆತನಿಂದ 95,000 ರೂ.ಮೌಲ್ಯದ ಸರ ಹಾಗೂ 25,000 ರೂ.ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಆದಾಗ್ಯೂ, ಪೆಂಡೆಂಟ್ ಇನ್ನೂ ಅವನ ಹೊಟ್ಟೆಯೊಳಗೆ ಉಳಿದಿದೆ ಹಾಗೂ  ಅದನ್ನು ಹೊರ ತೆಗೆಯಲು ವೈದ್ಯರು ಆತನಿಗೆ ಔಷಧವನ್ನು  ನೀಡಿದ್ದಾರೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X