Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯ; ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್...

ಸುಳ್ಯ; ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಕೆಎಸ್‍ಇಬಿಗೆ, ಕರ್ನಾಟಕ ಕ್ಲಬ್‍ಗೆ ಸೋಲು

ವಾರ್ತಾಭಾರತಿವಾರ್ತಾಭಾರತಿ6 May 2022 7:01 PM IST
share
ಸುಳ್ಯ; ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಕೆಎಸ್‍ಇಬಿಗೆ, ಕರ್ನಾಟಕ ಕ್ಲಬ್‍ಗೆ ಸೋಲು

ಸುಳ್ಯದಲ್ಲಿ ನಡೆಯುತ್ತಿರುವ ಪುರುಷರ ಮತ್ತು ಮಹಿಳೆಯರ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಗುರುವಾರ ರಾತ್ರಿ ನಡೆದ  ಪುರುಷರ ವಿಭಾಗದ ಪಂದ್ಯದಲ್ಲಿ ಕೆಎಸ್‍ಇಬಿ ತಿರುವನಂತಪುರಂ ತಂಡದ ವಿರುದ್ಧ ಯುನೈಟೆಡ್ ಸ್ಪೈಕರ್ಸ್ ತಂಡಕ್ಕೆ ರೋಚಕ ಜಯ ದಕ್ಕಿದೆ. ಮಹಿಳಾ ವಿಭಾಗದಲ್ಲಿ ನಡೆದ ಇನ್ನೊಂದು ಪಂದ್ಯದಲ್ಲಿ ಐಸಿಎಫ್ ಚೆನ್ನೈ ತಂಡವು ಕರ್ನಾಟಕ ಕ್ಲಬ್ ತಂಡವನ್ನು ಸೋಲಿಸುವ ಮೂಲಕ ಪ್ರಥಮ ಜಯ ದಾಖಲಿಸಿದೆ.

ಪ್ರಸನ್ನ ನೇತೃತ್ವದಲ್ಲಿ ಕಣಕ್ಕಿಳಿದ ರಾಷ್ಟ್ರೀಯ ಹಿರಿಯ ಆಟಗಾರರನ್ನು ಒಳಗೊಂಡ ಯುನೈಟೆಡ್ ಸ್ಪೈಕರ್ಸ್ ತಂಡಕ್ಕೆ ಯುವ ಪಡೆಯೊಂದಿಗೆ ಕಣಕ್ಕಿಳಿದ ಕೆಎಸ್‍ಇಬಿ ತಂಡ ಮೊದಲ ಸೆಟ್ ನಿಂದಲೂ ತೀವ್ರ ಪೈಪೋಟಿ ನೀಡಿತು. ಶಕ್ತಿಶಾಲಿ ಸ್ಮಾಶ್, ಆಕರ್ಷಕ ಬ್ಲಾಕ್, ಮನಮೋಹಕ ಟೇಕ್, ಸೂಪರ್ ಸರ್ವ್‍ಗಳ ಮೂಲಕ ಎರಡೂ ತಂಡಗಳು ಅಂಕ ಏರಿಸುತ್ತಾ ಹೋದರು.  ಸ್ಕೋರ್:25-23, 25-22, 21-25, 25-23, 15-13. 

2-2 ಸೆಟ್ ಗೆದ್ದು ಎರಡೂ ತಂಡಗಳು 5ನೇ ಸೆಟ್ ಪ್ರವೇಶಿಸಿದವು. ಐದನೇ ಸೆಟ್‍ನಲ್ಲಿಯೂ ತಮ್ಮ ಅಪಾರ ಫಾರ್ಮ್ ಮುಂದುವರಿಸಿದ ಆಟಗಾರರು ಸಮಬಲದ ಅಂಕದ ಮೂಲಕ ಮುನ್ನುಗ್ಗಿ ಕೂದಲೆಳೆಯ ಅಂತರದಲ್ಲಿ 15-13 ಅಂಕಗಳ ಮುನ್ನಡೆಯೊಂದಿಗೆ ಯುನೈಟೆಡ್ ಸ್ಪೈಕರ್ಸ್ ಗುಜರಾತ್ ಸೆಟ್ ಗೆಲ್ಲುವ ಮೂಲಕ ಪಂದ್ಯ ಗೆದ್ದಿತ್ತು. 

ಕರ್ನಾಟಕ ಕ್ಲಬ್‍ಗೆ ಎರಡನೇ ಸೋಲು

ಮಹಿಳೆಯರ ವಿಭಾಗದ ಐಸಿಎಫ್ ಚೆನ್ನೈ ಮತ್ತು ಕರ್ನಾಟಕ ಕ್ಲಬ್ ನಡುವೆ ನಡೆದ ಪಂದ್ಯದಲ್ಲಿ ಸಮಬಲದ ಹೋರಾಟ ನೀಡಿದ ಪಂದ್ಯದಲ್ಲಿ ಐಸಿಎಫ್ ತಂಡ ಮೊದಲ ಸೆಟ್ ಕಳೆದುಕೊಂಡರೂ ಬಳಿಕ ನಡೆದ ಮೂರು ಸೆಟ್ ಗೆಲ್ಲುವ ಮೂಲಕ ಪಂದ್ಯ ಗೆದ್ದು ಬೀಗಿತು. ಸ್ಕೋರ್:23-25, 25-19,25-16,25-11. ಕರ್ನಾಟಕ ಕ್ಲಬ್ ಸದಸ್ಯರ ಸಂಘಟಿತ ಹೋರಾಟದ ಫಲವಾಗಿ ಮೊದಲ ಸೆಟ್ 25-23 ಅಂತರದಲ್ಲಿ ಕರ್ನಾಟಕ ತಂಡ ಗೆದ್ದುಕೊಂಡಿತು. ಎರಡನೇ ಸೆಟ್‍ನಲ್ಲಿ ಪಂದ್ಯದಲ್ಲಿ ಹಿಡಿತ ಸಾಧಿಸಿದ ಐಸಿಎಫ್ ಮುನ್ನಡೆ ಸಾಧಿಸಿತು. ಸ್ಟ್ರೈಕರ್ ಸೋಯಾ, ನಾಯಕಿ ಸ್ವಾತಿ ಶಾಜಿ ಮತ್ತು ಅನೀಶಾ ಅವರ ಆಲ್ ರೌಂಡ್ ಆಟದ ಪ್ರದರ್ಶನದಿಂದ ಐಸಿಎಫ್ 25-19 ಅಂತರದಲ್ಲಿ ಸೆಟ್ ಗೆದ್ದಿತು. ಮೊದಲ ಎರಡು ಸೆಟ್‍ನಲ್ಲಿ ತೀವ್ರ ಸ್ಪರ್ಧೆ ನೀಡಿದ್ದ ಕರ್ನಾಟಕದ ಆಟಗಾರರ ಆಟ ಮೂರು ಮತ್ತು ನಾಲ್ಕನೇ ಸೆಟ್‍ನಲ್ಲಿ ನಡೆಯಲಿಲ್ಲ.  ಮೂರನೇ ಸೆಟ್ 25-16 ಮತ್ತು ನಾಲ್ಕನೇ ಸೆಟ್ 25-11 ಅಂಕಗಳಿಂದ ಗೆದ್ದ ಐಸಿಎಫ್ ಫೈನಲ್ ನಿರೀಕ್ಷೆ ಜೀವಂತವಾಗಿರಿಸಿದೆ. ಕರ್ನಾಟಕ ಕ್ಲಬ್ ಆಡಿದ ಎರಡೂ ಪಂದ್ಯದಲ್ಲಿ ಸೋಲನುಭವಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X