Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್‌ 2022 ರಿಂದ ದೂರ ಉಳಿಯಲು ಕ್ರಿಸ್...

ಐಪಿಎಲ್‌ 2022 ರಿಂದ ದೂರ ಉಳಿಯಲು ಕ್ರಿಸ್ ಗೇಯ್ಲ್‌ ನೀಡಿದ ಕಾರಣವೇನು?

ವಾರ್ತಾಭಾರತಿವಾರ್ತಾಭಾರತಿ8 May 2022 8:25 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಪಿಎಲ್‌ 2022 ರಿಂದ ದೂರ ಉಳಿಯಲು ಕ್ರಿಸ್ ಗೇಯ್ಲ್‌ ನೀಡಿದ ಕಾರಣವೇನು?

ಲಂಡನ್:‌ 2022 ನೇ ಸಾಲಿನ ಐಪಿಎಲ್‌ ಸರಣಿಯಲ್ಲಿ ವೆಸ್ಟ್‌ ಇಂಡೀಸ್‌ ದಾಂಡಿಗ ಕ್ರಿಸ್‌ ಗೇಲ್‌ ಆಡದಿರುವ ಕಾರಣವನ್ನು ಸ್ವತಃ ಅವರೇ ಹೊರ ಹಾಕಿದ್ದಾರೆ. ಐಪಿಎಲ್‌ ಸರಣಿಯಲ್ಲಿ ತಮ್ಮ ಬ್ಯಾಟಿಂಗ್‌ ಶೈಲಿಯಿಂದ ಅಭಿಮಾನಿಗಳನ್ನು ಇದುವರೆಗೂ ರಂಜಿಸಿದ್ದ ಗೇಯ್ಲ್‌, ಈ ಸರಣಿಯ ಹರಾಜಿಗೆ ಹೆಸರು ನೋಂದಾಯಿಸದೆ ಹೊರ ಉಳಿದಿದ್ದರು.  

ಯುನೈಟೆಡ್‌ ಕಿಂಗ್‌ಡಮ್‌ನ ʼಮಿರರ್‌ʼ (mirror.co.uk) ಜೊತೆ ಮಾತನಾಡಿದ ಗೇಯ್ಲ್‌, ʼಐಪಿಎಲ್‌ ನ ಕಳೆದ ಕೆಲವು ಸರಣಿಯಲ್ಲಿ ತನಗೆ ಅರ್ಹವಾದ ಗೌರವ ಸಿಕ್ಕಿಲ್ಲ ಹಾಗೂ ತನ್ನನ್ನು ಸರಿಯಾಗಿ ಪರಿಗಣಿಸಲಿಲ್ಲ ಹಾಗಾಗಿ ಈ ಬಾರಿಯ ಸರಣಿಯಿಂದ ದೂರ ಉಳಿದಿರುವುದಾಗಿʼ ತಿಳಿಸಿದ್ದಾರೆ.

 “ಕ್ರೀಡೆಗಾಗಿ ಮತ್ತು ಐಪಿಎಲ್‌ಗಾಗಿ ನಾನು ಇಷ್ಟೆಲ್ಲಾ ಮಾಡಿದ ಹೊರತಾಗಿಯೂ ಕಳೆದ ಎರಡು ಸೀಸನ್‌ನಲ್ಲಿ ಸರಿಯಾದ ಮನ್ನಣೆ ಸಿಗಲಿಲ್ಲ. ಸರಿ, ಹಾಗಾಗಿ ಈ ಬಾರಿ (ಹರಾಜಿಗೆ) ನೋಂದಾಯಿಸಿಕೊಳ್ಳಲು ಚಿಂತಿಸಲಿಲ್ಲ. ಹಾಗಾಗಿ ನಾನು ಅದನ್ನು ಅಲ್ಲಿಗೆ ಬಿಟ್ಟಿದ್ದೇನೆ. ಕ್ರಿಕೆಟ್ ನಂತರದ ಜೀವನ ಯಾವಾಗಲೂ ಇರುತ್ತದೆ, ನಾನು ಸಾಮಾನ್ಯ ಜೀವನಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದು ಗೇಯ್ಲ್‌ ತಿಳಿಸಿದ್ದಾರೆ.

ಅದಾಗ್ಯೂ, ಮುಂದಿನ ವರ್ಷಗಳಲ್ಲಿ ಹಿಂತಿರುಗುವ ಬಗ್ಗೆ ಗೇಯ್ಲ್‌ ಸೂಚನೆ ನೀಡಿದ್ದಾರೆ. “ಮುಂದಿನ ವರ್ಷ ನಾನು ಹಿಂತಿರುಗುತ್ತೇನೆ, ಅವರಿಗೆ ನಾನು ಬೇಕು!” ಎಂದು ಗೇಯ್ಲ್‌ ಹೇಳಿದ್ದಾರೆ.

“ನಾನು ಐಪಿಎಲ್, ಕೋಲ್ಕತ್ತಾ, ಆರ್‌ಸಿಬಿ ಮತ್ತು ಪಂಜಾಬ್‌ನಲ್ಲಿ ಮೂರು ತಂಡಗಳನ್ನು ಪ್ರತಿನಿಧಿಸಿದ್ದೇನೆ. RCB ಮತ್ತು ಪಂಜಾಬ್ ನಡುವೆ, ಆ ಎರಡು ತಂಡಗಳಲ್ಲಿ ಒಂದರೊಂದಿಗೆ ಕಪ್‌ ಗೆಲ್ಲಲು ನಾನು ಇಷ್ಟಪಡುತ್ತೇನೆ. ನಾನು RCB ಯೊಂದಿಗೆ ಉತ್ತಮ ಅವಧಿಯನ್ನು ಹೊಂದಿದ್ದೇನೆ, ಅಲ್ಲಿ ನಾನು ಹೆಚ್ಚು ಯಶಸ್ವಿಯಾಗಿದ್ದೆ, ಪಂಜಾಬ್‌ ಉತ್ತಮವಾಗಿದೆ. ನಾನು ಇನ್ನಷ್ಟು ಸಾಧ್ಯತೆಗಳನ್ನು ಅನ್ವೇಷಿಸಲು ಇಷ್ಟಪಡುತ್ತೇನೆ ಮತ್ತು ನಾನು ಸವಾಲುಗಳನ್ನು ಪ್ರೀತಿಸುತ್ತೇನೆ, ಆದ್ದರಿಂದ (ಮುಂದೆ) ಏನಾಗುತ್ತದೆ ಎಂದು ನೋಡೋಣ.” ಎಂದು ಗೇಯ್ಲ್ ಹೇಳಿದ್ದಾರೆ.

  

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X