Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬರೇ ಪೆಟ್ರೋಲ್- ಡೀಸಲ್ ಅಲ್ಲ, ಬಿಜೆಪಿಯ...

ಬರೇ ಪೆಟ್ರೋಲ್- ಡೀಸಲ್ ಅಲ್ಲ, ಬಿಜೆಪಿಯ ಸಿಎಂ ಹುದ್ದೆಗೂ ಬೆಲೆ ಏರಿಕೆಯ ಬಿಸಿ ತಟ್ಟಿದೆ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ8 May 2022 6:03 PM IST
share
ಬರೇ ಪೆಟ್ರೋಲ್- ಡೀಸಲ್ ಅಲ್ಲ, ಬಿಜೆಪಿಯ ಸಿಎಂ ಹುದ್ದೆಗೂ ಬೆಲೆ ಏರಿಕೆಯ ಬಿಸಿ ತಟ್ಟಿದೆ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬೆಂಗಳೂರು, ಮೇ 8: ‘ಬಿಜೆಪಿ ಹೈಕಮಾಂಡ್ ಸಾವಿರಾರು ಕೋಟಿ ರೂ.ಗೆ ಸಿಎಂ ಹುದ್ದೆ ಮಾರಾಟ ಮಾಡುವ ಸಂಗತಿ ಹೊಸದಲ್ಲ, ಹಿಂದೆಯೇ ಅನಂತ್ ಕುಮಾರ್ ಮತ್ತು ಯಡಿಯೂರಪ್ಪನವರು ಹೇಳಿದ್ದರು, ಈಗ ಯತ್ನಾಳ್ ಅವರು ಹೇಳಿದ್ದಾರೆ ಅಷ್ಟೇ' ಎಂದು ಕೆಪಿಸಿಸಿ ವಕ್ತಾರ ಹಾಗೂ ಚಿತ್ತಾಪುರ ಕ್ಷೇತ್ರದ ಹಾಲಿ ಶಾಸಕ ಪ್ರಿಯಾಂಕ್ ಖರ್ಗೆ ಹೆಳಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಅಂದು 1 ಸಾವಿರ ಕೋಟಿ ರೂ.ಇದ್ದಿದ್ದು ಇಂದು 2,500 ಕೋಟಿ ರೂ.ಗಳಾಗಿದೆ. ಬರೇ ಪೆಟ್ರೋಲ್, ಡೀಸಲ್ ಅಲ್ಲ, ಬಿಜೆಪಿಯ ಸಿಎಂ ಹುದ್ದೆಗೂ ಬೆಲೆ ಏರಿಕೆಯ ಬಿಸಿ ತಟ್ಟಿದೆ!' ಎಂದು ಟೀಕಿಸಿದ್ದಾರೆ.

‘ಬಿಜೆಪಿಯಲ್ಲಿ ಅರ್ಹತೆ ಹಣವೇ ಹೊರತು ನಾಯಕತ್ವವಲ್ಲ. ಸಿಎಂ ಹುದ್ದೆಗೆ 2,500 ಕೋಟಿ ರೂ., ಆಪರೇಷನ್ ಕಮಲದಲ್ಲಿ ಶಾಸಕರ ಖರೀದಿಗೆ 40-60 ಕೋಟಿ ರೂ., ಮಂತ್ರಿಗಿರಿಗೆ 70-80 ಕೋಟಿ ರೂ., ಇಷ್ಟೆಲ್ಲ ಬಂಡವಾಳ ಹೂಡಿದವರು ಭ್ರಷ್ಟಾಚಾರದ ಬೆಳೆ ತೆಗೆಯದೆ ಇರುತ್ತಾರೆಯೇ?, ಸರಕಾರಿ ಹುದ್ದೆಗಳಿಗೂ ರೇಟ್ ಕಾರ್ಡ್ ಹಾಕಿ ಮಾರಾಟ ಮಾಡಿ ಬಂಡವಾಳ ವಾಪಸ್ ತೆಗೆಯುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಹೈಕಮಾಂಡ್ ಸಾವಿರಾರು ಕೋಟಿಗೆ ಸಿಎಂ ಹುದ್ದೆ ಮಾರುವ ಸಂಗತಿ ಹೊಸದಲ್ಲ, ಹಿಂದೆಯೇ ದಿ.ಅನಂತ್ ಕುಮಾರ್ & ಶ್ರೀ ಯಡಿಯೂರಪ್ಪನವರು ಹೇಳಿದ್ದರು, ಈಗ ಯತ್ನಾಳ್ ಅವರು ಹೇಳಿದ್ದಾರೆ ಅಷ್ಟೇ.

ಅಂದು ₹1000 ಕೋಟಿ ಇದ್ದಿದ್ದು ಇಂದು ₹2500 ಕೋಟಿಯಾಗಿದೆ. ಬರೇ ಪೆಟ್ರೋಲ್ ಡೀಸಲ್ ಅಲ್ಲ, ಬಿಜೆಪಿಯ ಸಿಎಂ ಹುದ್ದೆಗೂ ಬೆಲೆ ಏರಿಕೆಯ ಬಿಸಿ ತಟ್ಟಿದೆ ! pic.twitter.com/oYu6u3gYKm

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) May 8, 2022

ಬಿಜೆಪಿಯಲ್ಲಿ ಅರ್ಹತೆ ಹಣವೇ ಹೊರತು ನಾಯಕತ್ವವಲ್ಲ.

ಸಿಎಂ ಹುದ್ದೆಗೆ 2500 ಕೋಟಿ, ಆಪರೇಷನ್ ಕಮಲದಲ್ಲಿ ಶಾಸಕರ ಖರೀದಿಗೆ 40-60 ಕೋಟಿ, ಮಂತ್ರಿಗಿರಿಗೆ 70-80 ಕೋಟಿ.

ಇಷ್ಟೆಲ್ಲ ಬಂಡವಾಳ ಹೂಡಿದವರು ಭ್ರಷ್ಟಾಚಾರದ ಬೆಳೆ ತೆಗೆಯದೆ ಇರುತ್ತಾರೆಯೇ.

ಸರ್ಕಾರಿ ಹುದ್ದೆಗಳಿಗೂ ರೇಟ್ ಕಾರ್ಡ್ ಹಾಕಿ ಮಾರಾಟ ಮಾಡಿ ಬಂಡವಾಳ ವಾಪಸ್ ತೆಗೆಯುತ್ತಿದ್ದಾರೆ. pic.twitter.com/hG8SvE0GnM

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) May 8, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X