Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿ ಅಡಾಲ್ಫ್ ಹಿಟ್ಲರ್‌ನ...

ಪ್ರಧಾನಿ ಮೋದಿ ಅಡಾಲ್ಫ್ ಹಿಟ್ಲರ್‌ನ ಅನುಯಾಯಿ: ಸಂಜಯ್ ರಾವುತ್

ವಾರ್ತಾಭಾರತಿವಾರ್ತಾಭಾರತಿ8 May 2022 11:46 PM IST
share
ಪ್ರಧಾನಿ ಮೋದಿ ಅಡಾಲ್ಫ್ ಹಿಟ್ಲರ್‌ನ ಅನುಯಾಯಿ: ಸಂಜಯ್ ರಾವುತ್

ಮುಂಬೈ,ಮೇ 8: ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದ ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ನನ್ನು  ಪ್ರಧಾನಿ ನರೇಂದ್ರ ಮೋದಿಯವರು ‘ಪ್ರೀತಿಸುತ್ತಾರೆ ’ ಮತ್ತು ಆತನನ್ನು ಅನುಸರಿಸುತ್ತಿದ್ದಾರೆ ಎಂದು ಶಿವಸೇನೆ ಸಂಸದ ಸಂಜಯ ರಾವುತ್ ಅವರು ರವಿವಾರ ಇಲ್ಲಿ ಹೇಳಿದರು.
ಪ್ರಸಕ್ತ ಹಿಟ್ಲರ್ ನನ್ನು ಯಾರಾದರೂ ಹೊಗಳಿದರೆ ಅದು ದೇಶದ್ರೋಹ ಎಂದು ಹೇಳಲಾಗುವುದಿಲ್ಲ ಎಂದು ಟೀಕಿಸಿದರು.

ಶಿವಸೇನೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ರಾವತ್,ಜನಪ್ರಿಯ ನಾಯಕನಾಗಿದ್ದ ಹಿಟ್ಲರ್ ನನ್ನು ಸೇನೆಯ ಸ್ಥಾಪಕ ಬಾಳ ಠಾಕ್ರೆ ಅವರೂ ಮೆಚ್ಚಿಕೊಂಡಿದ್ದರು. ಹಿಟ್ಲರ್ ಹಲವಾರು ಕೆಲಸಗಳನ್ನು ಮಾಡುತ್ತಿದ್ದ ಮತ್ತು ಮೋದಿಯವರೂ ಅದನ್ನೇ ಮಾಡುತ್ತಿದ್ದಾರೆ. ಮೋದಿ ಹಿಟ್ಲರ್ ನನ್ನು ಅನುಸರಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳನ್ನು ನೋಡಿ. ಹಿಟ್ಲರ್ ಕೆಲಸ ಮಾಡುತ್ತಿದ್ದ ರೀತಿಯಲ್ಲೇ ಮೋದಿ ಮತ್ತು ಅವರ ಪಕ್ಷ ಕೆಲಸ ಮಾಡುತ್ತಿದ್ದಾರೆ. ಹಾಗೆಂದು ತಾನು ಮೋದಿಯವರನ್ನು ಟೀಕಿಸುತ್ತಿಲ್ಲ ಎಂದರು. 1936ರಲ್ಲಿ ಬರ್ಲಿನ್ ಒಲಿಂಪಿಕ್ಸ್‌ನ ಆತಿಥ್ಯವನ್ನು ಜರ್ಮನಿ ವಹಿಸಿಕೊಂಡಿದ್ದನ್ನು ಪ್ರಸ್ತಾಪಿಸಿದ ರಾವುತ್,ಹಿಟ್ಲರ್ ಜನಪ್ರಿಯ ನಾಯಕನಾಗಿದ್ದ,ಆತ ನಂತರದಲ್ಲಿ ಸೋಲನ್ನಪ್ಪಿರಬಹುದು. ಬಾಳ ಠಾಕ್ರೆಯವರು ಆತನನ್ನು ಮೆಚ್ಚಿಕೊಂಡಿದ್ದರು. ಪ್ರಧಾನಿ ಮೋದಿ ಕೂಡ ಆತನನ್ನು ಪ್ರೀತಿಸುತ್ತಾರೆ.

ಹಾಲಿ ಹಿಟ್ಲರ್ ನನ್ನು ಯಾರಾದರೂ ಹೊಗಳಿದರೆ ಅದು ದೇಶದ್ರೋಹವಾಗುವುದಿಲ್ಲ ಎಂದರು.ಹನುಮಾನ್ ಚಾಲೀಸಾ ಪಠಣ ಕುರಿತು ವಿವಾದದಲ್ಲಿ ಅಮರಾವತಿ ಸಂಸದೆ ನವನೀತ್ ರಾಣಾ ಮತ್ತು ಅವರ ಶಾಸಕ ಪತಿ ರವಿ ರಾಣಾ ಅವರ ಮೇಲೆ ದೇಶದ್ರೋಹದ ಆರೋಪವನ್ನು ಹೊರಿಸಿದ್ದಕ್ಕಾಗಿ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರಕಾರ ಟೀಕೆಗಳಿಗೆ ಗುರಿಯಾಗಿರುವುದು ಇಲ್ಲಿ ಗಮನಾರ್ಹವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X