Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಎರಡು ವರ್ಷದಲ್ಲೇ ಕನಿಷ್ಠ...

ದೇಶದಲ್ಲಿ ಎರಡು ವರ್ಷದಲ್ಲೇ ಕನಿಷ್ಠ ಕೋವಿಡ್ ನಿಂದ ಮೃತ್ಯು ದಾಖಲು

ವಾರ್ತಾಭಾರತಿವಾರ್ತಾಭಾರತಿ9 May 2022 7:06 AM IST
share
ದೇಶದಲ್ಲಿ ಎರಡು ವರ್ಷದಲ್ಲೇ ಕನಿಷ್ಠ ಕೋವಿಡ್ ನಿಂದ ಮೃತ್ಯು ದಾಖಲು

ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಡುವವರ ಸಂಖ್ಯೆ ದಿನೇ ದಿನೇ ಇಳಿಕೆಯಾಗುತ್ತಿದೆ. ದೇಶದಲ್ಲಿ ಕಳೆದ ನಾಲ್ಕು ವಾರಗಳಲ್ಲಿ ಸೋಂಕಿನ ಸಂಖ್ಯೆ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 20 ಸಾವಿರ ಗಡಿ ದಾಟಿದೆ. ಆದರೆ ರವಿವಾರ ಮುಕ್ತಾಯವಾದ ಒಂದು ವಾರದ ಅವಧಿಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 20 ಮಾತ್ರ.

ಇದು 2020ರ ಮಾರ್ಚ್ ಅಂದರೆ 26 ತಿಂಗಳಲ್ಲೇ ಕನಿಷ್ಠ ಸಂಖ್ಯೆಯಾಗಿದೆ. ಆಗ ದೇಶದಲ್ಲಿ ಕೇವಲ 100 ಪ್ರಕರಣಗಳು ಮಾತ್ರ ವರದಿಯಾಗಿದ್ದವು. ದೇಶದಲ್ಲಿ ಸತತ ನಾಲ್ಕನೇ ವಾರ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಆದರೆ ಈ ವಾರ ಉಂಟಾಗಿರುವ ಏರಿಕೆ ಶೇಕಡ 3.5ರಷ್ಟು ಮಾತ್ರ.

ದೆಹಲಿ-ಎನ್‍ಸಿಆರ್ ಪ್ರದೇಶದಲ್ಲಿ ಸೋಂಕು ವ್ಯಾಪಕವಾಗುತ್ತಿದ್ದು, ಒಂದು ವಾರದ ಅವಧಿಯಲ್ಲಿ 23 ಸಾವಿರ ಹೊಸ ಪ್ರಕರಣಗಳು ವರದಿಯಾಗಿವೆ. ಇದು ಹಿಂದಿನ ವಾರ ದಾಖಲಾದ 22,300 ಪ್ರಕರಣಗಳಿಗೆ ಹೋಲಿಸಿದರೆ ಅಧಿಕ.

ಪ್ರಸಕ್ತ ಸೋಂಕು ಏರಿಕೆ ಪ್ರಮಾಣವನ್ನು ಗಮನಿಸಿದರೆ, ವಿವಿಧ ತಜ್ಞರು ಅಭಿಪ್ರಾಯಪಟ್ಟಂತೆ ಇದು ನಾಲ್ಕನೇ ಅಲೆ ಅಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಕೋವಿಡ್-19 ನಿರ್ಬಂಧಗಳನ್ನು ಸಡಿಲಿಸಿ, ಸಾಮಾಜಿಕ ಸಂಪರ್ಕ ಹೆಚ್ಚಿಸಿರುವುದರ ಪರಿಣಾಮ ಎನ್ನಲಾಗಿದೆ.

ದೇಶದಲ್ಲಿ ಹಿಂದಿನ ವಾರ 27-30 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ವಾರ ಸೋಂಕಿತರ ಸಾವಿನಸಂಖ್ಯೆ 20ಕ್ಕೆ ಇಳಿದಿದೆ. ಕಳೆದ ನಾಲ್ಕು ವಾರಗಳಲ್ಲಿ 69,222 ಹೊಸ ಪ್ರಕರಣಗಳು ದೇಶದಲ್ಲಿ ವರದಿಯಾಗಿದ್ದು, ಸಾವಿನ ಸಂಖ್ಯೆ 106. ಈ ಅವಧಿಯಲ್ಲಿ ಸಾವಿನ ಪ್ರಮಾಣ ಶೇಕಡ 0.15ರಷ್ಟಾಗಿದ್ದು, ದೇಶದ ಒಟ್ಟಾರೆ ಸಾವಿನ ಪ್ರಮಾಣವಾದ 1.22%ಗೆ ಹೋಲಿಸಿದರೆ ಇದು ಅತ್ಯಲ್ಪ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X