Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿಯವರ ಆಡಳಿತದಲ್ಲಿ ದುಡ್ಡಿದ್ದವರು...

ಮೋದಿಯವರ ಆಡಳಿತದಲ್ಲಿ ದುಡ್ಡಿದ್ದವರು ಮಾತ್ರ ದುನಿಯಾ ನಡೆಸಲು ಸಾಧ್ಯ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ9 May 2022 10:48 AM IST
share
ಮೋದಿಯವರ ಆಡಳಿತದಲ್ಲಿ ದುಡ್ಡಿದ್ದವರು ಮಾತ್ರ ದುನಿಯಾ ನಡೆಸಲು ಸಾಧ್ಯ: ದಿನೇಶ್ ಗುಂಡೂರಾವ್

ಬೆಂಗಳೂರು: 'ಮೋದಿಯವರ ಆಡಳಿತದಲ್ಲಿ ದುಡ್ಡಿದ್ದವರು ಮಾತ್ರ ದುನಿಯಾ ನಡೆಸಲು ಸಾಧ್ಯ. ಬಡವರ ಪಾಲಿಗೆ ಮೋದಿ ಸರ್ಕಾರ ಶಾಪಗ್ರಸ್ತ ಸರ್ಕಾರವಾಗಿದೆ' ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. 

ಈ ಸಂಬಂಧ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು,  'ಮೋದಿಯವರ ಅಚ್ಚೇದಿನದ ಪರಿಣಾಮ ಗೃಹಬಳಕೆಯ ಸಿಲಿಂಡರ್ ಬೆಲೆ ಸಾವಿರದ ಗಡಿ ದಾಟಿ ಹೋಗಿದೆ.  ಉಜ್ವಲಾ ಯೋಜನೆಯ‌‌ ಮೂಲಕ ಗ್ಯಾಸ್ ಸಂಪರ್ಕ ಪಡೆದಿದ್ದ ಬಡಪಾಯಿ ಬಡವ ಗ್ಯಾಸ್ ಬೆಲೆಯೇರಿಕೆಯ ಶಾಕ್‌ಗೆ ತತ್ತರಿಸಿ ಹೋಗಿದ್ದಾನೆ.‌ ಸೌದೆ ಬಿಟ್ಟು ಸಿಲಿಂಡರ್ ಮೊರೆ ಹೋಗಿದ್ದ ಬಡವನಿಗೆ‌ ದರ ಏರಿಕೆಯಿಂದ ಹಳೆ ಗಂಡನ ಪಾದವೇ ಗತಿ ಎಂಬಂತೆ ಸೌದೆಯೆ ಆಸರೆ' ಎಂದು ಹೇಳಿದ್ದಾರೆ.

'ಹೊಗೆ ರಹಿತ ಅಡುಗೆ ಮನೆ ಉಜ್ವಲಾ ಯೋಜನೆಯ ಮೂಲ‌ ಉದ್ದೇಶ. ಆದರೆ ಕೇಂದ್ರ ಸಿಲಿಂಡರ್ ಬೆಲೆಯನ್ನು ಯದ್ವಾತದ್ವಾ ಏರಿಸಿದರೆ ಬಡವನಿಗೆ ಕೊಳ್ಳುವ ಶಕ್ತಿಯೆಲ್ಲಿದೆ? ಬಡವರು ಈ ದರದಲ್ಲಿ ಸಿಲಿಂಡರ್ ಖರೀದಿಸಿ ಅನ್ನ ಬೇಯಿಸಲು ಸಾಧ್ಯವೆ? ಬಡವರು ಅನ್ಯಮಾರ್ಗವಿಲ್ಲದೆ ಅಡುಗೆಗೆ ಸೌದೆಯನ್ನೇ ಬಳಸಬೇಕು. ಹಾಗಾದರೆ ಉಜ್ವಲಾ ಯೋಜನೆಯ ಸಾರ್ಥಕತೆಯೇನು.?' ಎಂದು ಪ್ರಶ್ನಿಸಿದ್ದಾರೆ. 

'UPA ಸರ್ಕಾರವಿದ್ದಾಗ ಗ್ಯಾಸ್‌ಗೆ ಸಬ್ಸಿಡಿ ದೊರೆಯುತಿತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ ಏರಿಳಿತವಾದರೂ ಅದರ ಬಿಸಿ ಗ್ರಾಹಕರಿಗೆ ತಟ್ಟದಂತೆ UPA ಸರ್ಕಾರ ನೋಡಿಕೊಂಡಿತ್ತು. ಆದರೆ ಮೋದಿ ಸರ್ಕಾರ ಗ್ಯಾಸ್ ಮೇಲಿನ ಸಬ್ಸಿಡಿಯನ್ನು ಸುಳಿವೇ ಕೊಡದೆ ರದ್ದು ಮಾಡಿದೆ. ಬಡವರು ಬದುಕಬಾರದು ಎನ್ನುವುದು ಮೋದಿ ಸರ್ಕಾರದ ಉದ್ದೇಶವೇ?' ಎಂದು ಪ್ರಶ್ನಿಸಿದ್ದಾರೆ

'ಮೋದಿಯವರ ಆಡಳಿತದಲ್ಲಿ ದುಡ್ಡಿದ್ದವರು ಮಾತ್ರ ದುನಿಯಾ ನಡೆಸಲು ಸಾಧ್ಯ. ಬಡವರ ಪಾಲಿಗೆ ಮೋದಿ ಸರ್ಕಾರ ಶಾಪಗ್ರಸ್ತ ಸರ್ಕಾರವಾಗಿದೆ. ಬೆಲೆಯೇರಿಕೆ ಕೇವಲ ಗ್ಯಾಸ್‌ಗೆ ಮಾತ್ರ ಸೀಮಿತವಾಗಿಲ್ಲ. ಪ್ರತಿಯೊಂದು ವಸ್ತುವಿನ ಬೆಲೆಯೂ ಕೈಗೆಟುಕದಂತಾಗಿದೆ. ಬೆಲೆಯೇರಿಕೆಯಿಂದ ಆಮ್ ಆದ್ಮಿಯ ಪಾಡು ಅವನಿಗಷ್ಟೇ ಗೊತ್ತು' ಎಂದು ಕೇಂದ್ರ ಸರಕಾರದ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

4
ಮೋದಿಯವರ ಆಡಳಿತದಲ್ಲಿ ದುಡ್ಡಿದ್ದವರು ಮಾತ್ರ ದುನಿಯಾ ನಡೆಸಲು ಸಾಧ್ಯ. ಬಡವರ ಪಾಲಿಗೆ ಮೋದಿ ಸರ್ಕಾರ ಶಾಪಗ್ರಸ್ತ ಸರ್ಕಾರವಾಗಿದೆ.
ಬೆಲೆಯೇರಿಕೆ ಕೇವಲ ಗ್ಯಾಸ್‌ಗೆ ಮಾತ್ರ ಸೀಮಿತವಾಗಿಲ್ಲ.
ಪ್ರತಿಯೊಂದು ವಸ್ತುವಿನ ಬೆಲೆಯೂ ಕೈಗೆಟುಕದಂತಾಗಿದೆ.
ಬೆಲೆಯೇರಿಕೆಯಿಂದ ಆಮ್ ಆದ್ಮಿಯ ಪಾಡು ಅವನಿಗಷ್ಟೇ ಗೊತ್ತು.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 9, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X