Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಲ್ಮರ: ಮೇ 10ರಂದು 'ನೂರೇ ಅಜ್ಮೀರ್'...

ಸಾಲ್ಮರ: ಮೇ 10ರಂದು 'ನೂರೇ ಅಜ್ಮೀರ್' ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 May 2022 11:25 PM IST
share

ಪುತ್ತೂರು : ಇಲ್ಲಿನ ಸಾಲ್ಮರ ಸಾದಾತ್ ಮಹಲ್ ನಲ್ಲಿರುವ ದಾರುಲ್ ಹಸನಿಯಾ ವಿದ್ಯಾಸಂಸ್ಥೆಯ ಅಧೀನದ ಮರಿಯಂ ಹಿಫ್ಲುಲ್ ಖುರ್ ಆನ್ ಕಾಲೇಜ್ ನ ವತಿಯಿಂದ 'ನೂರೇ ಅಜ್ಮೀರ್ ' ಆಧ್ಯಾತ್ಮಿಕ ಸಂಗಮ ಮತ್ತು ಧಾರ್ಮಿಕ ಪ್ರಭಾಷಣ ಕಾರ್ಯಕ್ರಮವು ಮೇ 10 ರಂದು ಸಾಲ್ಮರ ಮೌಂಟನ್ ವ್ಯೂ ಶಾಲಾ ಮೈದಾನದಲ್ಲಿ ಜರಗಲಿದೆ.

ಸಂಜೆ ಗಂಟೆ 6 ಕ್ಕೆ  ಸಯ್ಯಿದ್ ಯಹ್ಯಾ ಹಾದಿ ತಂಙಳ್ ಸಾಲ್ಮರ ಅವರ ನೇತೃತ್ವದಲ್ಲಿ ಮರ್ಹೂಂ ಸಯ್ಯಿದ್ ಹಸನ್ ಕೋಯ ತಂಙಳ್ ರವರ ದರ್ಗಾ ಝಿಯಾರತ್ ನೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಬಳಿಕ ಖ್ಯಾತ ವಿದ್ವಾಂಸ , ಸೂಫಿವರ್ಯ ವಲಯುದ್ದೀನ್ ಫೈಝಿ ವಾಯಕ್ಕಾಡ್ ಅವರ ನೇತೃತ್ವದಲ್ಲಿ  'ನೂರೇ ಅಜ್ಮೀರ್, ಧಾರ್ಮಿಕ ಪ್ರಭಾಷಣ, ಹಾಗೂ ದುಆ ಮಜ್ಲಿಸ್ ನಡೆಯಲಿದ್ದು ಸಂಸ್ಥೆಯ ಅಧ್ಯಕ್ಷ ಸಯ್ಯಿದ್ ಶರಫುದ್ದೀನ್ ತಂಙಳ್  ಅಧ್ಯಕ್ಷತೆ ವಹಿಸುವರು.

ಕೆ.ಆರ್ ಹುಸೈನ್ ದಾರಿಮಿ. ಸಯ್ಯಿದ್ ಎಸ್.ಎಂ.ತಂಙಳ್ ಸಾಲ್ಮರ, ಸಯ್ಯಿದ್ ಹಬೀಬುರ್ರಹ್ಮಾನ್ ತಂಙಳ್ ಮುಕ್ವೆ , ಸಯ್ಯಿದ್ ಜುನೈದ್ ಜಿಫ್ರಿ ತಂಙಳ್ ಆತೂರು, ಸಯ್ಯಿದ್ ಮುಝಮ್ಮಿಲ್ ತಂಙಳ್ ಕಾಸರಗೋಡು, ಸಮಸ್ತ ಕೇಂದ್ರ ಮುಶಾವರ ಸದಸ್ಯ ಬಂಬ್ರಾಣ ಉಸ್ತಾದ್, ಮಹ್ಮೂದುಲ್ ಫೈಝಿ ವಾಲೆಮುಂಡೋವು, ಉಸ್ಮಾನುಲ್ ಫೈಝಿ ಉಳ್ಳಾಲ, ಅಬ್ಬಾಸ್ ಫೈಝಿ ಪುತ್ತಿಗೆ, ಅಬೂಬಕ್ಕರ್ ಸಿದ್ದೀಕ್ ಜಲಾಲಿ, ಅಬ್ದುಲ್ ಹಮೀದ್ ದಾರಿಮಿ ಸಂಪ್ಯ, ಉನೈಸ್ ಫೈಝಿ ಕೂರ್ನಡ್ಕ, ಅಬ್ದುಲ್ ಹಮೀದ್ ಬಾಖವಿ ಕಬಕ, ಸಿರಾಜುದ್ದೀನ್ ಸಖಾಫಿ ಬನ್ನೂರು, ಕೆ.ಪಿ.ಅಹ್ಮದ್ ಹಾಜಿ ಆಕರ್ಷನ್ ಮೊದಲಾದ ಹಲವಾರು ಉಲಮಾ, ಉಮರಾ ನಾಯಕರು,ಸಾದಾತ್ ಗಳು, ಸಾಮಾಜಿಕ ಗಣ್ಯರು ಸಭೆಯಲ್ಲಿ ಭಾಗವಹಿಸುವರು ಎಂದು ಸಂಸ್ಥೆಯ ಮುದರ್ರಿಸ್ ಅಬ್ದುಲ್ ಕರೀಂ ದಾರಿಮಿ ಕುಂಬ್ರ ಹಾಗೂ ವ್ಯವಸ್ಥಾಪಕರಾದ ಅನ್ವರ್ ಮುಸ್ಲಿಯಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X