Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧ್ವನಿವರ್ಧಕಗಳ ಬಳಕೆಗೆ ಲಿಖಿತ ಅನುಮತಿ...

ಧ್ವನಿವರ್ಧಕಗಳ ಬಳಕೆಗೆ ಲಿಖಿತ ಅನುಮತಿ ಕಡ್ಡಾಯಗೊಳಿಸಿದ ರಾಜ್ಯ ಸರಕಾರ; ಆದೇಶ ತಕ್ಷಣ ಜಾರಿ

ವಾರ್ತಾಭಾರತಿವಾರ್ತಾಭಾರತಿ10 May 2022 6:00 PM IST
share
ಧ್ವನಿವರ್ಧಕಗಳ ಬಳಕೆಗೆ ಲಿಖಿತ ಅನುಮತಿ ಕಡ್ಡಾಯಗೊಳಿಸಿದ ರಾಜ್ಯ ಸರಕಾರ; ಆದೇಶ ತಕ್ಷಣ ಜಾರಿ

ಬೆಂಗಳೂರು: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆ ಬಗ್ಗೆ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಇಂದು ಗೃಹ, ಪೊಲೀಸ್, ಕಾನೂನು ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಪ್ರೀಂ ಕೋರ್ಟಿನ 2005 ನಿರ್ದೇಶಾನುಸಾರ  ಶಬ್ದ ಮಾಲಿನ್ಯ (ನಿಯಂತ್ರಣ) ನಿಯಮಗಳು, 2000 ಹಾಗೂ ಈ ಕುರಿತು ಕರ್ನಾಟಕ ಸರಕಾರ 13.8.2002ರಂದು ಹೊರಡಿಸಿದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಆದೇಶಿಸಿದ್ದಾರೆ.

ಎಲ್ಲಾ ಧ್ವನಿವರ್ಧಕಗಳು ಹಾಗೂ ಮೈಕುಗಳ ಬಳಕೆಗೆ ಸಂಬಂಧಿತ ಪ್ರಾಧಿಕಾರಗಳಿಂದ 15 ದಿನಗಳೊಳಗಾಗಿ ಲಿಖಿತ ಅನುಮತಿ ಪಡೆಯಬೇಕು ಎಂದು ಅವರು ಸೂಚಿಸಿದ್ದಾರೆ.

ಅನುಮತಿ ಪಡೆಯಲು ವಿಫಲರಾದವರು ಸ್ವಯಂಪ್ರೇರಣೆಯಿಂದ ಧ್ವನಿವರ್ಧಕಗಳನ್ನು ತೆಗೆಯಬೇಕು ಇಲ್ಲದೇ ಹೋದಲ್ಲಿ ಅವುಗಳನ್ನು ಸಂಬಂಧಿತ ಪ್ರಾಧಿಕಾರಗಳು ತೆರವುಗೊಳಿಸುತ್ತವೆ.

ಎಲ್ಲಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ  ಸಹಾಯಕ ಪೊಲೀಸ್ ಆಯುಕ್ತರು, ಆಯಾ ನಗರಪಾಲಿಕೆ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರತಿನಿಧಿಯೊಬ್ಬರಿರುವ ಸಮಿತಿ  ಅನುಮತಿಗಳ ಕುರಿತು ನಿರ್ಧರಿಸಲಿದೆ.

ಉಳಿದ ಪ್ರದೇಶಗಳಲ್ಲಿ ಡಿವೈಎಸ್ಪಿ, ತಹಸೀಲ್ದಾರ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರತಿನಿಧಿಯೊಬ್ಬರಿರುವ ಸಮಿತಿ ಅನುಮತಿಗಳನ್ನು ನೀಡುವ ಬಗ್ಗೆ ನಿರ್ಧರಿಸಲಿದೆ.

ಈ ಆದೇಶ ತಕ್ಷಣಕ್ಕೆ ಜಾರಿಗೆ ಬರಲಿದ್ದು ಧ್ವನಿವರ್ಧಕಗಳು, ಮೈಕ್‍ಗಳ ಬಳಸುವ ಎಲ್ಲಾ ಸ್ಥಳಗಳಿಗೂ ಅನ್ವಯವಾಗುತ್ತದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಶಬ್ದ ಮಾಲಿನ್ಯ (ನಿಯಂತ್ರಣ) ನಿಯಮಗಳು, 2000 ಪ್ರಕಾರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆ ತನಕ ಧ್ವನಿವರ್ಧಕಗಳ ಬಳಕೆಗೆ ಅನುಮತಿಯಿಲ್ಲ ಆದರೆ ಮುಚ್ಚಿದ ಸ್ಥಳಗಳಲ್ಲಿ ಅಲ್ಲಿ ಮಾತ್ರ ಕೇಳುವ ಹಾಗೆ ಬಳಸಬಹುದಾಗಿದೆ. ಆದರೆ ಹಗಲು ಅಥವಾ ರಾತ್ರಿ ಹೊತ್ತು ಧ್ವನಿವರ್ಧಕಗಳ ಬಳಕೆಗೆ ಅನುಮತಿ ಮಾತ್ರ ಕಡ್ಡಾಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X