Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಮತ್ತೆ ಬೀಸಲಿದೆ ಬಿಸಿ ಗಾಳಿ:...

ದೇಶದಲ್ಲಿ ಮತ್ತೆ ಬೀಸಲಿದೆ ಬಿಸಿ ಗಾಳಿ: ಭಾರತೀಯ ಹವಾಮಾನ ಇಲಾಖೆ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ10 May 2022 10:09 PM IST
share
ದೇಶದಲ್ಲಿ ಮತ್ತೆ ಬೀಸಲಿದೆ ಬಿಸಿ ಗಾಳಿ: ಭಾರತೀಯ ಹವಾಮಾನ ಇಲಾಖೆ ಹೇಳಿಕೆ

ಹೊಸದಿಲ್ಲಿ, ಮೇ 10: ದಿಲ್ಲಿಯಲ್ಲಿ ಬುಧವಾರ ಮತ್ತೆ ಬಿಸಿ ಗಾಳಿ ಬೀಸಲಿದೆ. ಈ ಸಂದರ್ಭ ಉಷ್ಣಾಂಶ 44 ಡಿಗ್ರಿ ಸೆಲ್ಸಿಯಸ್ಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಬಿಸಿ ಗಾಳಿ ಮೇ 15ರ ವರೆಗೆ ಮುಂದುವರಿಯುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಮಂಗಳವಾರ ಯೆಲ್ಲೋ ಮುನ್ನೆಚ್ಚರಿಕೆ ಘೋಷಿಸಲಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ಅಸಾನಿ ಪರಿಣಾಮದಿಂದ ಈ ವಲಯದಲ್ಲಿ ಪೂರ್ವ ಮಾರುತಗಳು ಬೀಸುತ್ತಿರುವುದರಿಂದ ದಿಲ್ಲಿಯ ಹೆಚ್ಚಿನ ಭಾಗಗಳಲ್ಲಿ ಉಷ್ಣಾಂಶ ತೀವ್ರವಾಗಿ ಏರಿಕೆಯಾಗದು.

ಪೂರ್ವ ಮಾರುತಗಳು ಇಲ್ಲದೇ ಇದ್ದಿದ್ದರೆ, ಉಷ್ಣಾಂಶ 46ರಿಂದ 47 ಡಿಗ್ರಿ ಸೆಲ್ಸಿಯಸ್ಗೆ ತಲುಪುತ್ತಿತ್ತು ಎಂದು ಸ್ಕೈಮ್ಯಾಟ್ (ಹವಾಮಾನ ಹಾಗೂ ಹವಾಮಾನ ಬದಲಾವಣೆ) ಉಪಾಧ್ಯಕ್ಷ ಮಹೇಶ್ ಪಲವಾಟ್ ಅವರು ತಿಳಿಸಿದ್ದಾರೆ. ಪಶ್ಚಿಮದ ಶುಷ್ಕ ಹಾಗೂ ಬಿಸಿ ಗಾಳಿಗೆ ರಾಜಸ್ಥಾನ, ಗುಜರಾತ್ ಹಾಗೂ ವಿದರ್ಭದಲ್ಲಿ ಉಷ್ಣಾಂಶ 46ರಿಂದ 47 ಡಿಗ್ರಿ ಸೆಲ್ಸಿಯೆಸ್ಗೆ ಏರಿಕೆಯಾಗಲಿದೆ.

ಪಶ್ಚಿಮ ರಾಜಸ್ಥಾನದಲ್ಲಿ ಮೇ 10ರಿಂದ 13ರ ನಡುವೆ ಬಿಸಿ ಗಾಳಿ ತೀವ್ರ ಬಿಸಿಯಾಗುವ ಸಾಧ್ಯತೆ ಇದೆ. ಪೂರ್ವ ರಾಜಸ್ಥಾನದಲ್ಲಿ ಅಲ್ಲಲ್ಲಿ ಹಾಗೂ ನಿಗದಿತ ಸಮಯದಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಗುಜರಾತ್ನಲ್ಲಿ ಮೇ 10ರಂದು, ಮಹಾರಾಷ್ಟ್ರದ ವಿದರ್ಭ ಹಾಗೂ ಮಧ್ಯಪ್ರದೇಶದಲ್ಲಿ ಮೇ 10ರಿಂದ 13ರ ವರೆಗೆ, ದಕ್ಷಿಣ ಹರ್ಯಾಣ ಹಾಗೂ ದಕ್ಷಿಣ ಪಂಚಾಬ್ನಲ್ಲಿ ಮೇ 10ರಿಂದ 13ರ ವರೆಗೆ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X