Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುರಿಯ ಗಣಪತಿ ಶಾಸ್ತ್ರಿಗಳಿಗೆ...

ಕುರಿಯ ಗಣಪತಿ ಶಾಸ್ತ್ರಿಗಳಿಗೆ ಶ್ರೀವಿದ್ಯಾಮಾನ್ಯ ಯಕ್ಷ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ11 May 2022 7:53 PM IST
share
ಕುರಿಯ ಗಣಪತಿ ಶಾಸ್ತ್ರಿಗಳಿಗೆ ಶ್ರೀವಿದ್ಯಾಮಾನ್ಯ ಯಕ್ಷ ಪ್ರಶಸ್ತಿ ಪ್ರದಾನ

ಉಡುಪಿ : ಪಲಿಮಾರು ಮಠದ ಯತಿಗಳಾಗಿದ್ದ ಶ್ರೀವಿದ್ಯಾಮಾನ್ಯ ತೀರ್ಥರ ಆರಾಧನೆಯ ಸಂದರ್ಭದಲ್ಲಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥರು ತೆಂಕುತಿಟ್ಟು ಯಕ್ಷಗಾನ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ಕುರಿಯ ಗಣಪತಿ ಶಾಸ್ತ್ರಿಗಳಿಗೆ ‘ಶ್ರೀವಿದ್ಯಾಮಾನ್ಯ ಯಕ್ಷಕಲಾ ಪ್ರಶಸ್ತಿ’ಯನ್ನು ನೀಡಿ ಅನುಗ್ರಸಿದರು. 

ಬುಧವಾರ ಪಲಿಮಾರು ಮೂಲ ಮಠದಲ್ಲಿ ಜರಗಿದ ಜ್ಞಾನಸತ್ರದಲ್ಲಿ ಪೇಜಾವರ, ಅದಮಾರು, ಚಿತ್ರಾಪುರ ಹಾಗೂ ಪಲಿಮಾರು ಮಠದ ಕಿರಿಯ ಶ್ರೀ ಉಪಸ್ಥಿತರಿದ್ದು ಅನುಗ್ರಹಿಸಿದರು. 

ಪ್ರಶಸ್ತಿಯು ೫೦,೦೦೦ ರೂ.ನಗದು ಪುರಸ್ಕಾರವನ್ನೊಳಗೊಂಡಿದೆ. ಕುರಿಯ ಗಣಪತಿ ಶಾಸ್ತ್ರಿಗಳು ಕಟೀಲು ಮೇಳದಲ್ಲಿ ೩ ದಶಕಗಳ ಕಾಲ ಭಾಗವತರಾಗಿ ಸೇವೆ ಸಲ್ಲಿಸಿದ್ದರು. 

ಪ್ರಶಸ್ತಿ ವಿತರಿಸಿ ಮಾತನಾಡಿದ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು, ಕುರಿಯ ಗಣಪತಿ ಶಾಸ್ತ್ರಿಗಳು ತೆಂಕುತಿಟ್ಟು ಯಕ್ಷಗಾನ ಕ್ಷೇತ್ರಕ್ಕೆ ಭಾಗವತರಾಗಿ, ನಿರ್ದೇಶಕರಾಗಿ ನೀಡಿದ ವಿಶೇಷ ಕೊಡುಗೆಯನ್ನು  ಸ್ಮರಿಸಿಕೊಂಡು, ಅವರಿಗೆ ಉತ್ತರೋತ್ತರ ಶ್ರೇಯಸ್ಸನ್ನು ಹಾರೈಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಸ್ತ್ರಿಗಳು,ಈ ಗೌರವ ಕುರಿಯ ಮನೆತನಕ್ಕೆ ಮುಖ್ಯವಾಗಿ ಕುರಿಯ ವಿಠಲ ಶಾಸ್ತ್ರಿಗಳಿಗೆ ಸಂದಿದೆ ಎಂದು ಧನ್ಯತೆಯಿಂದ ನುಡಿದರು. 

ಇದೇ ಸಂದರ್ಭದಲ್ಲಿ ಮೈಸೂರಿನ ವಿದ್ವಾಂಸರಾದ ಡಾ.ಸಿ.ಎಚ್. ಶ್ರೀನಿವಾಸ ಮೂರ್ತಿ ಇವರಿಗೆ ಒಂದು ಲಕ್ಷ ರೂ.ಮೊತ್ತಗಳನ್ನೊಳಗೊಂಡ ‘ಪರವಿದ್ಯಾಮಾನ್ಯ ಪ್ರಶಸ್ತಿ’ ನೀಡಿ ಶ್ರೀಪಾದರು ಗೌರವಿಸಿದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಅಭಿನಂದನಾ ಪತ್ರವನ್ನು ವಾಚಿಸಿದರು. ವಿದ್ವಾನ್ ಮೋಹನ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X