Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ ಪನೀರ್ ತಯಾರಿ ಜಾಲ ಬೇಧಿಸಿದ...

ನಕಲಿ ಪನೀರ್ ತಯಾರಿ ಜಾಲ ಬೇಧಿಸಿದ ಪೊಲೀಸರು: 2000 ಕೆಜಿ ಪನೀರ್ ವಶ; 7 ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ13 May 2022 12:26 PM IST
share
ನಕಲಿ ಪನೀರ್ ತಯಾರಿ ಜಾಲ ಬೇಧಿಸಿದ ಪೊಲೀಸರು: 2000 ಕೆಜಿ ಪನೀರ್ ವಶ; 7 ಮಂದಿಯ ಬಂಧನ

ಮುಂಬೈ: ಬದ್ಲಾಪುರ್ ಮತ್ತು ಭಿವಂಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಎರಡು ನಕಲಿ ಪನೀರ್ ತಯಾರಿಕಾ ಘಟಕಗಳಿಗೆ ದಾಳಿ ನಡೆಸಿರುವ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಏಳು ಮಂದಿಯನ್ನು ಬಂಧಿಸಿ 2131 ಕೆಜಿ ನಕಲಿ ಪನೀರ್ ವಶಪಡಿಸಿಕೊಂಡಿದ್ದಾರೆ ಎಂದು timesofindia ವರದಿ ಮಾಡಿದೆ.

ಈ ನಕಲಿ ಹಾಗೂ "ಆರೋಗ್ಯಕ್ಕೆ ಮಾರಕ''ವಾಗಿರುವ ಪನೀರ್ ಅನ್ನು ಈ ಘಟಕಗಳಿಂದ ಕಳೆದೊಂದು ವರ್ಷಗಳಿಂದ ಮುಂಬೈ ಉಪನಗರಿ ಮತ್ತು ದಕ್ಷಿಣ ಮುಂಬೈ ಪ್ರದೇಶದ ರೆಸ್ಟಾರೆಂಟ್‍ಗಳಿಗೆ ಪೂರೈಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 6ರಂದು ಪೊಲೀಸರು ಚೆಂಬೂರಿನಲ್ಲಿ ಒಂದು ಟೆಂಪೋ ತಡೆದು ಅದರಲ್ಲಿದ್ದ ನಕಲಿ 631 ಕೆಜಿ ಪನೀರ್ ವಶಪಡಿಸಿಕೊಂಡಿದ್ದರು. ಚೆಂಬೂರಿನ ಡೈರಿ ಒಂದಕ್ಕೆ ಸಾಗಿಸಲಾಗುತ್ತಿದ್ದ ಈ ಪನೀರ್ ಮಾದರಿಗಳನ್ನು ಎಫ್‍ಡಿಎಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಈ ಪನೀರ್ ನಲ್ಲಿ ಎಣ್ಣೆಯಿದೆ ಹಾಗೂ ಆರೋಗ್ಯಕ್ಕೆ ಹಾನಿಕರ ಎಂದು ವರದಿ ತಿಳಿಸಿತ್ತು.

ನಂತರ ಎಫ್‍ಡಿಎ ಅಧಿಕಾರಿಯೊಬ್ಬರು ಚೆಂಬೂರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ ಕ್ರೈಂ ಬ್ರಾಂಚ್ ತನಿಖೆ ಕೈಗೆತ್ತಿಕೊಂಡಿತ್ತು.

ನಂತರ ಬದ್ಲಾಪುರ್ ಎಂಬಲ್ಲಿನ ಯಶೋದಾ ಆರ್ಗಾನಿಕ್ ಫುಡ್ ಹಾಗೂ ಭಿವಂಡಿಯಲ್ಲಿನ ದಿಶಾ ಡೈರಿಗೆ ದಾಳಿ ನಡೆಸಿ ಫ್ಯಾಕ್ಟರಿಗಳ ಮಾಲಕರ ಸಹಿತ ಏಳು ಮಂದಿಯನ್ನು ಬಂಧಿಸಲಾಗಿದೆ. ತಾಳೆ ಎಣ್ಣೆ, ಹಾಲಿನ ಹುಡಿ ಮತ್ತು ಪನೀರ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಉತ್ತಮ ಗುಣಮಟ್ಟದ ಮಲಾಯಿ ಪನೀರ್ ಬೆಲೆ ಕೆಜಿಗೆ ರೂ. 400ರಷ್ಟಿದ್ದರೆ ಈ ನಕಲಿ ಪನೀರ್ ಅನ್ನು ರೂ. 200ರಿಂದ ರೂ. 250ಕ್ಕೆ ಮಾರಾಟ ಮಾಡಲಾಗುತ್ತಿತ್ತು. ಹಾಲಿನ ಬದಲು ಹಾಲಿನ ಹುಡಿ ಬಳಸಿ ಅದಕ್ಕೆ ಪಾಮೋಲೀನ್ ಎಣ್ಣೆ ಅಥವಾ ಕಳಪೆ ಗುಣಮಟ್ಟದ ಎಣ್ಣೆ ಸೇರಿಸಿ ಪನೀರ್ ಸಿದ್ಧಪಡಿಸಲಾಗುತ್ತಿತ್ತು, ದಿನವೊಂದಕ್ಕೆ 2000 ಕೆಜಿ ಪನೀರ್ ಅನ್ನು ಒಂದು ಫ್ಯಾಕ್ಟರಿ ಮಾರಾಟ ಮಾಡುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X