Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊಟ್ಟೆಗೆ‌ ಗತಿಯಿಲ್ಲದ ಸ್ಥಿತಿ ಬಂದರೆ‌...

ಹೊಟ್ಟೆಗೆ‌ ಗತಿಯಿಲ್ಲದ ಸ್ಥಿತಿ ಬಂದರೆ‌ ಶ್ರೀಲಂಕಾದ ದುರಂತ ಭಾರತದಲ್ಲೂ ಆಗಬಹುದು: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ13 May 2022 2:48 PM IST
share
ಹೊಟ್ಟೆಗೆ‌ ಗತಿಯಿಲ್ಲದ ಸ್ಥಿತಿ ಬಂದರೆ‌ ಶ್ರೀಲಂಕಾದ ದುರಂತ ಭಾರತದಲ್ಲೂ ಆಗಬಹುದು: ದಿನೇಶ್ ಗುಂಡೂರಾವ್

ಬೆಂಗಳೂರು, ಮೇ 13: ಮೋದಿಯವರ ಆಡಳಿತದಲ್ಲಿ ಹಣದುಬ್ಬರ 7.79 ಕ್ಕೆ ಏರಿ 8 ವರ್ಷದಲ್ಲಿ ಗರಿಷ್ಠ ಸಾಧನೆ ಮಾಡಿದೆ. ಹಸಿವಿನ ಸೂಚ್ಯಂಕದಲ್ಲಿ ಭಾರತಕ್ಕೆ 101ನೇ ಸ್ಥಾನ. ಬಡತನ ಸೂಚ್ಯಂಕದಲ್ಲಿ 66 ನೇ ಸ್ಥಾನ. ನಿರುದ್ಯೋಗದ ದರ 7.83% ಏರಿಕೆ. ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ.‌ ಪೆಟ್ರೋಲ್ 113,ಡೀಸೆಲ್ 96. ಅಡುಗೆ ಎಣ್ಣೆ ರೂ.85 ಗಳಿಂದ ರೂ.205. ಇದಪ್ಪಾ ಅಚ್ಛೆದಿನ್!  ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾಬ್ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, 8 ವರ್ಷಗಳ ಹಿಂದೆ ಸಿಲಿಂಡರ್ ಬೆಲೆ 400 ಇದ್ದಾಗ 'ದುಬಾರಿ ಕಾಂಗ್ರೆಸ್ ಸಾಕು-ಜನಪರ ಬಿಜೆಪಿ ಬೇಕು' ಎಂದು ಬಿಜೆಪಿಯವರು ಬೀದಿ ಬೀದಿಯಲ್ಲಿ ಬ್ಯಾನರ್ ಹಾಕಿದ್ದರು. ಈಗ ಸಿಲಿಂಡರ್ ರೂ.1,000 ದಾಟಿದೆ. ಅಕ್ಕಿ,ಗೋಧಿ ಹಿಟ್ಟು, ಸಾಬೂನು, ಟೂತ್ ಪೇಸ್ಟ್ ಜನರ ಕೈಗೆಟುಕದಂತಾಗಿದೆ. ಈಗ ಬಿಜೆಪಿಯವರಿಗೆ 'ದುಬಾರಿ ಬಿಜೆಪಿ ಸಾಕು' ಎಂದು ಬ್ಯಾನರ್ ಹಾಕಿಸುವ ಧಮ್ ಇದೆಯೆ.? ಎಂದು ಸವಾಲು ಹಾಕಿದ್ದಾರೆ.

ಆರ್ಥಿಕ ಶಿಸ್ತಿಲ್ಲದ ಮೋದಿಯವರ ಆಡಳಿತದಿಂದ‌ ದೇಶದ ಸಾಮಾನ್ಯ ವರ್ಗ ಬದುಕಲು ಹೋರಾಟ ನಡೆಸಬೇಕಾಗಿದೆ. ಮೋದಿಯವರು ದೇಶದ ನೈಜ ಸಮಸ್ಯೆಗಳನ್ನು ಮರೆಮಾಚಲು ಧರ್ಮ‌, ದೇವರು ಎಂಬ ಅಸ್ತ್ರ ಪ್ರಯೋಗಿಸುತ್ತಿದ್ದಾರೆ.‌ ಆದರೆ ಧರ್ಮ ಜನರ ಹೊಟ್ಟೆ ತುಂಬಿಸುವುದಿಲ್ಲ.‌ ಜನರ ಹೊಟ್ಟೆಗೆ‌ ಗತಿಯಿಲ್ಲದ ಸ್ಥಿತಿ ಬಂದರೆ‌ ಶ್ರೀಲಂಕಾದ ದುರಂತ ಭಾರತದಲ್ಲೂ ಆಗಬಹುದು ಎಂದವರು ಎಚ್ಚರಿಸಿದ್ದಾರೆ.

3
ಆರ್ಥಿಕ ಶಿಸ್ತಿಲ್ಲದ ಮೋದಿಯವರ ಆಡಳಿತದಿಂದ‌ ದೇಶದ ಸಾಮಾನ್ಯ ವರ್ಗ ಬದುಕಲು ಹೋರಾಟ ನಡೆಸಬೇಕಾಗಿದೆ. ಮೋದಿಯವರು ದೇಶದ ನೈಜ ಸಮಸ್ಯೆಗಳನ್ನು ಮರೆಮಾಚಲು ಧರ್ಮ‌ ದೇವರು ಎಂಬ ಅಸ್ತ್ರ ಪ್ರಯೋಗಿಸುತ್ತಿದ್ದಾರೆ.‌
ಆದರೆ ಧರ್ಮ ಜನರ ಹೊಟ್ಟೆ ತುಂಬಿಸುವುದಿಲ್ಲ.‌
ಜನರ ಹೊಟ್ಟೆಗೆ‌ ಗತಿಯಿಲ್ಲದ ಸ್ಥಿತಿ ಬಂದರೆ‌ ಶ್ರೀಲಂಕಾದ ದುರಂತ ಭಾರತದಲ್ಲೂ ಆಗಬಹುದು.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 13, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X