Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಹ-ಮನಸ್ಸಿನ ಅಂತರ ಕಡಿಮೆ ಮಾಡಲು ಯೋಗ...

ದೇಹ-ಮನಸ್ಸಿನ ಅಂತರ ಕಡಿಮೆ ಮಾಡಲು ಯೋಗ ಸಹಕಾರಿ: ಡಾ. ಶರಣಬಸಪ್ಪ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ14 May 2022 12:08 AM IST
share
ದೇಹ-ಮನಸ್ಸಿನ ಅಂತರ ಕಡಿಮೆ ಮಾಡಲು ಯೋಗ ಸಹಕಾರಿ: ಡಾ. ಶರಣಬಸಪ್ಪ ಪಾಟೀಲ್

ಕಲಬುರಗಿ : ಯೋಗದಿಂದ ದೇಹ ಮತ್ತು ಮನಸ್ಸಿನ ಅಂತರ ಕಡಿಮೆ ಮಾಡಿ ಮನಸ್ಸನ್ನು ಬಲಿಷ್ಠವಾಗಿಸುವುದು ಹಾಗೂ ದೇಹವನ್ನು ಸದೃಢವಾಗಿಸುವುದಾಗಿದೆ ಎಂದು ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯ ಯೋಗ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥರಾದ ಡಾ.ಶರಣಬಸಪ್ಪ ಪಾಟೀಲ್ ಹೇಲಿದರು.

ಜೂನ್ 21ರಂದು ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಕೇಂದ್ರ ಸರಕಾರಿ ಕಚೇರಿಗಳು ಸೇರಿದಂತೆ ಎಲ್ಲ ಕಚೇರಿಗಳಲ್ಲಿ ಸಾಮಾನ್ಯ ಯೋಗ ನಿಯಮ ಕಾರ್ಯಕ್ರಮ ಆಯೋಜಿಸಲು ಸೂಚಿಸಿದ ಮೇರೆಗೆ ಮೇ.13 ರಂದು ವಾರ್ತಾ ಮತ್ತು ಪ್ರಸಾರ ಖಾತೆಯಡಿ ಬರುವ ಆಕಾಶವಾಣಿ ಕೇಂದ್ರಗಳಲ್ಲಿ ಯೋಗ ಕಾರ್ಯಕ್ರಮದನ್ವಯ  ಕಲಬುರಗಿ ಆಕಾಶವಾಣಿಯಲಿ ನಡೆದ ‘ಯೋಗ ಕುರಿತ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆಯನ್ನುದ್ಧಶಿಸಿ ಅವರು ಮಾತನಾಡಿದರು.

ಅಷ್ಟಾಂಗ ಯೋಗದಲ್ಲಿ ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾಧಿ ಅನುಸರಣೆಯಿಂದ ಆರೋಗ್ಯ ಪೂರ್ಣ ಬದುಕು ಸಾಧ್ಯ. ಸಮತೋಲನದ ಆಹಾರದೊಂದಿಗೆ ಉತ್ತಮ ಜೀವನ ಶೈಲಿ ರೂಢಿಸಿಕೊಂಡರೆ ಔಷಧ ರಹಿತ ಜೀವನ ಸಾಧ್ಯವಾಗುವುದಲ್ಲದೆ ಒಳ್ಳೆಯ ಮಾತು, ವಿಚಾರ, ಕೆಲಸ ವ್ಯಾಯಾಮ, ಯೋಗ ಆಹಾರ, ನೀರಿನ ಸೇವನೆಯೇ ದಿವ್ಯ ಔಷಧಗಳು ಎಂದರು. ನಂತರ ಪ್ರಾಣಾಯಾಮದ ಪ್ರಾತ್ಯಕ್ಷಿಕೆ ನೀಡಿ ಬಸ್ತ್ರಿಕಾ, ಕಫಾಲಭಾತಿ, ಅನುಲೋಮ-ವಿಲೋಮ ಮುಂತಾದುವುಗಳು ಅನೇಕ ರೋಗ ತಡೆಗೆ ಕಾರಣವಾಗಿ ಸ್ವಸ್ಥ ಜೀವನಕ್ಕೆ ರಹದಾರಿ ಎಂದರು.

ಕಾರ್ಯಕ್ರಮ ಮುಖ್ಯಸ್ಥರಾದ ಅನಿಲ್ ಕುಮಾರ್ ಎಚ್. ಎನ್. ಮಾತನಾಡಿ ಯೋಗದಿಂದ ಆಯಸ್ಸು ವರ್ಧನೆ ಮತ್ತು ನಿರೋಗಿ ಬಾಳ್ವೆ ಸಾಧ್ಯ ಎಂದರು. ಅಧ್ಯಕ್ಷತೆ ವಹಿಸಿದ ನಿಲಯದ ಮುಖ್ಯಸ್ಥರಾದ ಜಿ. ಗುರುಮೂರ್ತಿ ಮಾತನಾಡಿ ಯೋಗ ಅಭ್ಯಾಸದಿಂದ ಸದ್‍ಚಿಂತನೆಯೊಂದಿಗೆ ಉತ್ತಮ ಮನಸ್ಸು ಬೆಳೆಸಲು ಅನುಕೂಲ ಎಂದರು.

ಕಾರ್ಯಕ್ರಮದಲ್ಲಿ ಪ್ರಸಾರ ನಿರ್ವಾಹಕ ಸಂಗಮೇಶ್, ಆಡಳಿತಾಧಿಕಾರಿ ಸಯ್ಯದ್ ಖತೀಬ್ ಅಸ್ತ್ರಾರ್, ಲೆಕ್ಕಾಧಿಕಾರಿ ವಿಜಯ ಕುಮಾರ್ ಜೆ, ಸುರೇಶ್ ರಾಂಪುರೆ, ತಾಂತ್ರಿಕ ವಿಭಾಗದ ಅಶೋಕ್ ಸೋಂಕಾವಡೆ, ಅನುಷಾ ಡಿ. ಕೆ, ಬಾಳಪ್ಪ, ಶೇಷಗಿರಿ ಶಿವಪುತ್ರಪ್ಪ ಸಿದ್ದರಾಮ ಕಂಬಾರ, ಸುನೀಲ್ ಕುಮಾರ್ ಬರ್ಮಾ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.  
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X