Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಪುವಿನಲ್ಲಿ ಸ್ವದೇಶಿ ಮೇಳ-2022

ಕಾಪುವಿನಲ್ಲಿ ಸ್ವದೇಶಿ ಮೇಳ-2022

ವಾರ್ತಾಭಾರತಿವಾರ್ತಾಭಾರತಿ14 May 2022 6:13 PM IST
share
ಕಾಪುವಿನಲ್ಲಿ ಸ್ವದೇಶಿ ಮೇಳ-2022

ಕಾಪು : ವಿದೇಶಿ ವಸ್ತುಗಳ ಬಳಕೆಗೆ ಅವಲಂಬಿತರಾಗದೆ ಸ್ವದೇಶಿ ವಸ್ತುಗಳನ್ನು ಹೆಚ್ಚು ಹೆಚ್ಚು ಬಳಕೆ ಮಾಡುವು ದರಿಂದ ಪ್ರತಿಯೋರ್ವರು ಸ್ವಾವಲಂಬಿಗಳಾಗಲಿ ಸಹಕಾರಿಯಾಗುತ್ತದೆ. ಇದರೊಂದಿಗೆ ದೇಶವೂ ಆರ್ಥಿಕವಾಗಿ ಸದೃಢವಾಗುತ್ತದೆ ಎಂದು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಾಧೀಶ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಪಡುಕುತ್ಯಾರು ಅಭಿಪ್ರಾಯಪಟ್ಟರು.

ಶನಿವಾರ ವಿಶ್ವ ಭಾರತಿ ಕಾಪು ಇದರ ಆಶ್ರಯದಲ್ಲಿ ಕಾಪುವಿನ ಶ್ರೀ ಕಾಳಿಕಾಂಬಾ ದೇವಸ್ಥಾನ ವಠಾರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಸ್ವದೇಶಿ ಮೇಳ-2022ಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದ ಗ್ರಾಮೀಣ ಪ್ರದೇಶಗಳಲ್ಲೂ ಸ್ವದೇಶಿ ವಸ್ತುಗಳ ಬಳಕೆ ಮತ್ತು ಉತ್ಪನ್ನಗಳನ್ನು ಹೆಚ್ಚಾಗಿ ಮಾಡುವ  ಮೂಲಕ ವಿದೇಶಗಳಿಗೆ ದೇಶೀಯ ಉಪ್ತನ್ನಗಳನ್ನು ರಪ್ತು ಮಾಡಬೇಕು. ಇದರಿಂದ ಗಾಂಧೀಜಿಯವರ ರಾಮರಾಜ್ಯ ಕನಸು ನನಸಾಗುತ್ತದೆ. ಇದಕ್ಕೆ ಪ್ರತಿಯೋರ್ವ ನಾಗರೀಕನು ಚಿಂತನೆ ನಡೆಸಬೇಕು ಎಂದು ಅವರು ಕರೆ ನೀಡಿದರು. 

ಅಭಿನಂದನೆ: ಅಂತರಾಷ್ಟ್ರಯ ಚತ್ರೋತ್ಸವ ಬಾಲನಟ ಪ್ರಶಸ್ತಿ ವಿಜೇತ ದೃಶಾ ಕೊಡಗು, ಮುಳುಗು ತಜ್ಞ ಈಶ್ವರ ಕಟೀಲು, ಚಿತ್ರಕಲಾವಿದೆ ರಕ್ಷಾ ಆರ್. ಪೂಜಾರಿ ಇವರನ್ನು ಅಭಿನಂದಿಸಲಾಯಿತು. 

ಅಧ್ಯಕ್ಷತೆಯನ್ನು ವಿಶ್ವಭಾರತಿ ಕಾಪು ಅಧ್ಯಕ್ಷ ಶ್ರೀಕಾಂತ ಬಿ. ಆಚಾರ್ಙ ವಹಿಸಿದ್ದರು. ವಿಶ್ವಕರ್ಮ ಒಕ್ಕೂಟದ ಮಾಜಿ ಅಧ್ಯಕ್ಷ ಅಲೆವೂರು ಯೋಗೀಶ್ ಆಚಾರ್ಯ, ಉದ್ಯಮಿ ರಾಕೇಶ್ ಅಜಿಲಾ ಕೆ. ಆರ್, ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರ ಶೇಖರ್ ಆಚಾರ್ಯ, ಸ್ವದೇಶಿ ಮೇಳ ಸಂಚಾಲಕ ಎಲ್ಲೂರು ಆನಂದ ಕುಂದರ್ ಉಪಸ್ಥಿತರಿದ್ದರು.

ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಸ್ವದೇಶಿ ವಸ್ತುಪ್ರದಶರ್ನ, ವಿವಿಧ ಮಾರಾಟ ಮಳಿಗೆಗಳು, ಆಹಾರ ಮಳಿಗೆಗಗಳು, ವಿವಿಧ ಕಲಾ ಪ್ರದರ್ಶನ, ಎಲ್ಲ ವಯೋಮಾನದವರಿಗೂ ವಿವಿಧ ಸ್ಪರ್ಧೆಗಳು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ, ಪುನೀತ ನಮನ ಗಾಯನ ಕಾರ್ಯಕ್ರಮ, ಗಿರೀಶ್ ಕಾಸರವಳ್ಳಿ ಚಲನಚಿತ್ರೋತ್ಸವ ಕಾರ್ಯಕ್ರಮ ಮೇ 16ರವರೆಗೆ ನಡೆಯಲಿದೆ ಎಂದು ಸಂಘಟಕ ಬಾಸುಮ ಕೊಡಗು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X