Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಜಯೇಂದ್ರಗೆ ಪರಿಷತ್ ಸದಸ್ಯ ಸ್ಥಾನ...

ವಿಜಯೇಂದ್ರಗೆ ಪರಿಷತ್ ಸದಸ್ಯ ಸ್ಥಾನ ನೀಡುವುದು ಕುಟುಂಬ ರಾಜಕಾರಣ ಅಲ್ಲವೇ: ಕಾಂಗ್ರೆಸ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ14 May 2022 8:01 PM IST
share
ವಿಜಯೇಂದ್ರಗೆ ಪರಿಷತ್ ಸದಸ್ಯ ಸ್ಥಾನ ನೀಡುವುದು ಕುಟುಂಬ ರಾಜಕಾರಣ ಅಲ್ಲವೇ: ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು, ಮೇ 14: ‘ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮಂತ್ರಿಗಿರಿ ಹಾಗೂ ಪರಿಷತ್ ಸದಸ್ಯ ಸ್ಥಾನ ನೀಡಲು ಮುಂದಾಗಿರುವ ಬಿಜೆಪಿಯವರು ಉತ್ತರಿಸಲಿ. ಇದು ಕುಟುಂಬ ರಾಜಕಾರಣ ಅಲ್ಲವೇ?' ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ವಿಜಯೇಂದ್ರರಿಗೆ ಸಿಗುತ್ತಿರುವ ಈ ಮನ್ನಣೆ ಬಿಎಸ್‍ವೈ ಪುತ್ರ ಎನ್ನುವ ಒಂದೇ ಕಾರಣಕ್ಕೆ ಅಲ್ಲವೇ? ‘ವಂಶವಾದ'ವನ್ನು ಪ್ರಬಲವಾಗಿ ಪ್ರತಿಪಾದಿಸುತ್ತಿರುವುದು ಬಿಜೆಪಿಯೇ ಅಲ್ಲವೇ?' ಎಂದು ಪ್ರಶ್ನಿಸಿದೆ.

ಸೀಡ್‍ಲೆಸ್ ಕಡಲೆಬೀಜ: ಗೃಹಸಚಿವರ ತವರೂರಿನಲ್ಲಿಯೇ ಮಹಿಳೆಯ ಅತ್ಯಾಚಾರ. ಬಾಗಲಕೋಟೆಯಲ್ಲಿ ಮಹಿಳಾ ವಕೀಲೆಯ ಮೇಲೆ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹಲ್ಲೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಂಬುದು ‘ಸೀಡ್‍ಲೆಸ್ ಕಡಲೆಬೀಜ'ದಂತಾಗಿದೆ! ‘ನಾನೀಗ ಎಕ್ಸ್‍ಪರ್ಟ್' ಎನ್ನುವ ಗೃಹಸಚಿವರಿಗೆ ಜನರ ರಕ್ಷಣೆಗಿಂತ ಪಿಎಸ್ಸೈ ನೇಮಕಾತಿ ಅಕ್ರಮ ಆರೋಪಿಗಳ ರಕ್ಷಣೆಯೇ ಮುಖ್ಯವಾಗಿದೆ' ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

‘ಅಮಾಯಕರ ಆಸ್ತಿ ಕಬಳಿಕೆ ಮಾಡಿ ಬಂಗಲೆ ನಿರ್ಮಿಸುವ ಆಸೆ ಯಾಕೆ ರೇಣುಕಾಚಾರ್ಯರೇ? ಆಸ್ತಿ ವಿವಾದ ಕೋರ್ಟ್‍ನಲ್ಲಿ ಇರುವಾಗಲೇ ಅಲ್ಲಿ ನಿಮ್ಮ ‘ಪಂಚ ಕಮಲ' ಅರಳಿಸಲು ಹೊರಟಿದ್ದು ಏಕೆ? ಹೊನ್ನಾಳಿ ಹೋರಿಗೆ ಮೂಗುದಾರ ಹಾಕಲು ಸಾಧ್ಯವಿಲ್ಲವೇ?' ಎಂದು ಕಾಂಗ್ರೆಸ್ ಖಾರವಾಗಿ ಬಿಜೆಪಿಯನ್ನು ಪ್ರಶ್ನಿಸಿದೆ.

ವಿಜಯೇಂದ್ರ ಅವರಿಗೆ ಮಂತ್ರಿಗಿರಿ ಹಾಗೂ ಪರಿಷತ್ ಸದಸ್ಯ ಸ್ಥಾನ ನೀಡಲು ಮುಂದಾಗಿರುವ @BJP4Karnataka ಉತ್ತರಿಸಲಿ.

ಇದು ಕುಟುಂಬ ರಾಜಕಾರಣ ಅಲ್ಲವೇ?
ವಿಜಯೇಂದ್ರರಿಗೆ ಸಿಗುತ್ತಿರುವ ಈ ಮನ್ನಣೆ BSY ಪುತ್ರ ಎನ್ನುವ ಒಂದೇ ಕಾರಣಕ್ಕೆ ಅಲ್ಲವೇ?

'ವಂಶವಾದ'ವನ್ನು ಪ್ರಭಲವಾಗಿ ಪ್ರತಿಪಾದಿಸುತ್ತಿರುವುದು ಬಿಜೆಪಿಯೇ ಅಲ್ಲವೇ?

— Karnataka Congress (@INCKarnataka) May 14, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X