Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ರೀಲಂಕಾ: 12 ಗಂಟೆ ಕರ್ಫ್ಯೂ ಸಡಿಲಿಕೆ ;...

ಶ್ರೀಲಂಕಾ: 12 ಗಂಟೆ ಕರ್ಫ್ಯೂ ಸಡಿಲಿಕೆ ; ಸಚಿವ ಸಂಪುಟ ರಚನೆಗೆ ಪ್ರಧಾನಿ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ14 May 2022 9:28 PM IST
share
ಶ್ರೀಲಂಕಾ: 12 ಗಂಟೆ ಕರ್ಫ್ಯೂ ಸಡಿಲಿಕೆ ; ಸಚಿವ ಸಂಪುಟ ರಚನೆಗೆ ಪ್ರಧಾನಿ ಸಿದ್ಧತೆ

ಕೊಲಂಬೊ, ಮೇ 14: ದಿವಾಳಿಯಾಗುವ ಅಪಾಯ ಎದುರಿಸುತ್ತಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಸರಕಾರ ವಿರೋಧಿ ಪ್ರತಿಭಟನೆ ಮತ್ತು ಆ ಬಳಿಕದ ಹಿಂಸಾಚಾರದ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ಕರ್ಫ್ಯೂವನ್ನು ಶನಿವಾರ 12 ಗಂಟೆ ಸಡಿಲಿಸಲಾಗಿದೆ ಎಂದು ವರದಿಯಾಗಿದೆ.

ಈ ಮಧ್ಯೆ, ನೂತನ ಪ್ರಧಾನಿಯಾಗಿ ನೇಮಕಗೊಂಡಿರುವ ರಣಿಲ್ ವಿಕ್ರಮಸಿಂಘೆ ಸಚಿವ ಸಂಪುಟ ರಚನೆಗೆ ಮುಂದಾಗಿದ್ದಾರೆ. ಆದರೆ ತಾವು ಸರಕಾರದ ಭಾಗಿಯಾಗುವುದಿಲ್ಲ ಎಂದು ಬಹುತೇಕ ವಿಪಕ್ಷಗಳು ಘೋಷಿಸಿದ್ದರೂ, ದೇಶದ ಅರ್ಥವ್ಯವಸ್ಥೆ ಶೀಘ್ರ ಚೇತರಿಸಿಕೊಳ್ಳಬೇಕೆಂಬ ಉದ್ದೇಶದಿಂದ ಪ್ರಧಾನಿಯ ಆರ್ಥಿಕ ನೀತಿಗೆ ಬಾಹ್ಯ ಬೆಂಬಲ ನೀಡುವುದಾಗಿ ಹೇಳಿವೆ.

ದೇಶ ಎದುರಿಸುತ್ತಿರುವ ಅಸಾಮಾನ್ಯ ಆರ್ಥಿಕ ಬಿಕ್ಕಟ್ಟಿಗೆ ರಾಜಪಕ್ಸ ನೇತೃತ್ವದ ಸರಕಾರದ ಅದಕ್ಷತೆ ಕಾರಣ ಎಂದು ಆಕ್ರೋಶಗೊಂಡ ಜನತೆ ಸರಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾಕಾರರ ಮೇಲೆ ಸರಕಾರದ ಬೆಂಬಲಿಗರ ತಂಡ ದಾಳಿ ನಡೆಸಿ ದಾಂಧಲೆ ನಡೆಸಿದ್ದರಿಂದ ದೇಶದೆಲ್ಲೆಡೆ ಹಿಂಸಾಚಾರ ಭುಗಿಲೆದ್ದಿತ್ತು. ಇದರಿಂದ ತೀವ್ರ ಒತ್ತಡಕ್ಕೆ ಒಳಗಾಗಿದ್ದ ಪ್ರಧಾನಿ ಮಹಿಂದಾ ರಾಜಪಕ್ಸ ರಾಜೀನಾಮೆ ನೀಡಿದ ಬಳಿಕ ಮಾಜಿ ಪ್ರಧಾನಿ ರಣಿಲ್ ವಿಕ್ರಮಸಿಂಘೆಯನ್ನು ಪ್ರಧಾನಿಯಾಗಿ ನೇಮಕಗೊಳಿಸಲಾಗಿದೆ.

 ಐದು ಬಾರಿ ಪ್ರಧಾನಿಯಾಗಿದ್ದ ವಿಕ್ರಮಸಿಂಘೆ, ಮಂಗಳವಾರ ಸಂಸತ್ ಕಲಾಪ ಆರಂಭಕ್ಕೂ ಮುನ್ನ ಸಂಪುಟ ಸದಸ್ಯರ ನೇಮಕಕ್ಕೆ ಚಾಲನೆ ನೀಡುವ ನಿರೀಕ್ಷೆಯಿದೆ. ಯುನೈಟೆಡ್ ನ್ಯಾಷನಲ್ ಪಕ್ಷದ ಏಕೈಕ ಸಂಸತ್ ಸದಸ್ಯನಾಗಿರುವ ವಿಕ್ರಮಸಿಂಘೆ, ಈಗ ಸಮ್ಮಿಶ್ರ ಸರಕಾರ ಸ್ಥಾಪನೆಗೆ ಇತರ ಪಕ್ಷಗಳ ಬೆಂಬಲ ಕ್ರೋಢೀಕರಿಸಬೇಕಿದೆ. ರಾಜಪಕ್ಸರ ಶ್ರೀಲಂಕಾ ಪೊದುಜನ ಪೆರಮುನ ಪಕ್ಷವು ವಿಕ್ರಮಸಿಂಘೆಯನ್ನು ಬೆಂಬಲಿಸುವುದಾಗಿ ವಾಗ್ದಾನ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X