Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿ: ಶ್ರೀನಿವಾಸ ಆಚಾರ್ಯ ನಿಧನ

ಕಲಬುರಗಿ: ಶ್ರೀನಿವಾಸ ಆಚಾರ್ಯ ನಿಧನ

ವಾರ್ತಾಭಾರತಿವಾರ್ತಾಭಾರತಿ14 May 2022 11:41 PM IST
share
ಕಲಬುರಗಿ: ಶ್ರೀನಿವಾಸ ಆಚಾರ್ಯ ನಿಧನ

ಕಲಬುರಗಿ: ಕಲಬುರಗಿ ದಕ್ಷಿಣ  ಕನ್ನಡ  ಸಂಘದ  ಹಿರಿಯ ಸದಸ್ಯರು, ಉದ್ಯಮಿ  ಮತ್ತು ಸಮಾಜ ಸೇವಕರಾದ ಶ್ರೀನಿವಾಸ  ಆಚಾರ್ಯ ಇಂದು(ಮೇ  14)ಹೃದಯಾಘಾತದಿಂದ ಮಣಿಪಾಲ ಕೆ. ಎಂ. ಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 60 ವರ್ಷ  ವಯಸ್ಸಾಗಿತ್ತು. ಮೃತರು  ಪತ್ನಿ,ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮೃತರ  ಪಾರ್ಥಿವ  ಶರೀರದ  ಅಂತ್ಯಕ್ರಿಯೆ ಮೇ  15ರಂದು  ಭಾನುವಾರ ಬೆಳಗ್ಗೆ ಉಡುಪಿಯ  ಬೀಡಿನ ಗುಡ್ಡೆ ರುದ್ರಭೂಮಿಯಲ್ಲಿ  ನಡೆಯಲಿದೆ ಎಂದು ಕುಟುಂಬ  ಮೂಲಗಳು  ತಿಳಿಸಿವೆ.

ಕಲಬುರಗಿಯ ಪಾದೂರು  ರಾಮಕೃಷ್ಣ  ತಂತ್ರಿ - ಸರಸ್ವತಿ  ತಂತ್ರಿಯವರ ಜೊತೆಗೆ ಸುಮಾರು 42 ವರ್ಷಗಳ  ಕಾಲ ಉದ್ಯಮ  ಹಾಗೂ ಕಲಬುರಗಿ ರಾಮ  ಮಂದಿರದ  ಧಾರ್ಮಿಕ  ಕಾರ್ಯಗಳನ್ನು ಮಾಡಿ  ಜನಪ್ರಿಯರಾಗಿದ್ದರು . ಕಲಬುರಗಿ  ಕೃಷ್ಣ ಮಂದಿರದ  ಧಾರ್ಮಿಕ ಚಟುವಟಿಕೆಗಳಲ್ಲಿ  ಸಕ್ರಿಯರಾಗಿ ಸಾಮಾಜಿಕ  ಧಾರ್ಮಿಕ ನೇತೃತ್ವ ನೀಡಿದ್ದರು. ದಕ್ಷಿಣ ಕನ್ನಡ  ಸಂಘದ ಹಿರಿಯ  ಸದಸ್ಯರಾಗಿ ಸಂಘದ  ಶ್ರೇಯೋಭಿವೃದ್ಧಿಗೆ  ಮತ್ತು ಈ ಭಾಗದ ಜನರಿಗಾಗಿ  ದುಡಿದಿದ್ದರು. ಸಂಘದ  ಅನ್ನ ಬ್ರಹ್ಮ ಯೋಜನೆಯ  ಸಂಚಾಲಕರಾಗಿ ಕರೋನ  ಸಂದರ್ಭದಲ್ಲಿ ಕಾರ್ಮಿಕರಿಗೆ ಬಡ ಬಗ್ಗರಿಗೆ ಅಕ್ಕಿ ಧಾನ್ಯ ಸಾಮಗ್ರಿ ನೀಡುವುದರಲ್ಲಿ  ಮುಂಚೂಣಿಯಲ್ಲಿದ್ದರು. ಮೋಹನ್ ಲಾಡ್ಜ್ ನಲ್ಲಿ ಕರಾವಳಿಗರಿಗೆ ಹಾಗೂ ಪ್ರವಾಸಿಗರಿಗೆ ಅತಿಥ್ಯ ನೀಡಿ ನೆರವಾಗುವ ಆತಿಥ್ಯ ಮನೋಭಾವದಿಂದ ಜನಾಂನುರಾಗಿಯಾಗಿದ್ದರು. ಕಲಬುರಗಿಯಲ್ಲಿ ದ.  ಕ. ಸಂಘದ  ಗಣೇಶೋತ್ಸವಕ್ಕೆ ಸಾಂಸ್ಕೃತಿಕ  ಮೆರುಗು ಕಲ್ಪಿಸಿದ್ದರು. ಸಾಹಿತಿಗಳು , ಕಲಾವಿದರು ಮತ್ತು ವಿದ್ವಾಂಸರ ನಡುವೆ  ಕೊಂಡಿಯಾಗಿ ರಾಮ ಮಂದಿರದಲ್ಲಿ ಅನೇಕ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು  ಆಯೋಜಿಸಿದ  ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ.ಹೋಟೆಲ್ ಉದ್ಯಮಿಯಾಗಿ ಹೆಸರುವಾಸಿಯಾಗಿದ್ದವರು .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X