Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಸದ ನಳಿನ್ ತಾಯಿ ಖಾತೆಗೆ ಸರಕಾರದಿಂದ...

ಸಂಸದ ನಳಿನ್ ತಾಯಿ ಖಾತೆಗೆ ಸರಕಾರದಿಂದ ಹೇಗೆ ಹಣ ಸಂದಾಯವಾಯಿತು? ಇದು ಯಾವ ಯೋಜನೆ: ಕಾಂಗ್ರೆಸ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ15 May 2022 10:06 AM IST
share
ಸಂಸದ ನಳಿನ್ ತಾಯಿ ಖಾತೆಗೆ ಸರಕಾರದಿಂದ ಹೇಗೆ ಹಣ ಸಂದಾಯವಾಯಿತು? ಇದು ಯಾವ ಯೋಜನೆ: ಕಾಂಗ್ರೆಸ್ ಪ್ರಶ್ನೆ

ಮಂಗಳೂರು, ಮೇ 15: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರ ತಾಯಿಯ ಖಾತೆಗೆ ಕೇಂದ್ರ ಸರಕಾರದಿಂದ ಹೇಗೆ ಹಣ ಸಂದಾಯವಾಯಿತು? ಇದು ಯಾವ ಯೋಜನೆಯ ಹಣ ಎಂದು ಕಾಂಗ್ರೆಸ್ ಪಕ್ಷ ಪ್ರಶ್ನಿಸಿದೆ.

ಈ ಬಗ್ಗೆ ಕೆಪಿಸಿಸಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ನಳಿನ್ ಕುಮಾರ್ ಭಾಷಣದ ವೀಡಿಯೊ ತುಣುಕೊಂದನ್ನು ಹಂಚಿಕೊಂಡು ಪ್ರಶ್ನಿಸಿದೆ.

ಆ ವೀಡಿಯೋದಲ್ಲಿ ಸಂಸದ ನಳಿನ್ ಮಾತನಾಡುತ್ತಾ, ಆ ವೀಡಿಯೋದಲ್ಲಿ ಸಂಸದ ನಳಿನ್ ಮಾತನಾಡುತ್ತಾ, "ಮೊನ್ನೆ ನನ್ನ ತಾಯಿ, ಅವರ ಬ್ಯಾಂಕ್ ಖಾತೆಗೆ ಒಂದು ಲಕ್ಷ ರೂ. ಬಂದಿದೆ ಎಂದು ಹೇಳಿದರು. ಎಲ್ಲಿಂದ ಅಂತ ಕೇಳಿದೆ. ನನಗೆ ಗೊತ್ತಿಲ್ಲ, ಸರಕಾರದಿಂದ ಬಂದಿದೆ ಎಂದು ತಾಯಿ ಹೇಳಿದರು. ಇದೇರೀತಿ ಇಂದು ಪ್ರತಿಯೊಬ್ಬ ರೈತರ ಬ್ಯಾಂಕ್ ಖಾತೆಗೆ 1 ಲಕ್ಷ ರೂ., 2 ಲಕ್ಷ ರೂ., 3 ಲಕ್ಷ ರೂ.ಗಳು ಬಂದಿವೆ. ಯಾರೂ ಅರ್ಜಿ ಹಾಕದೆ  ನೇರವಾಗಿ ಹಣ ಬಂದಿದ್ದರೆ ಅದು ನರೇಂದ್ರ ಮೋದಿ ಸರಕಾರದ ಕೊಡುಗೆ" ಎಂದು ಹೇಳಿದ್ದಾರೆ.

ಈ ವೀಡಿಯೋ ತುಣುಕು ಮುಂದಿಟ್ಟು ನಳಿನ್ ಕುಮಾರ್ ರನ್ನು ಪ್ರಶ್ನಿಸಿರುವ ಕಾಂಗ್ರೆಸ್, ಸಂಸದರ ತಾಯಿಯ ಖಾತೆಗೆ ಕೇಂದ್ರದಿಂದ ಹೇಗೆ ಹಣ ಸಂದಾಯವಾಯಿತು? ಇದು ಯಾವ ಯೋಜನೆಯ ಹಣ? ಲಕ್ಷಗಟ್ಟಲೆ ಸಂಬಳ ಪಡೆಯುವವರ ತಾಯಿ ಫಲಾನುಭವಿ ಆದದ್ದು ಹೇಗೆ? ಯಾವ ರೈತರ ಖಾತೆಗೆ ಲಕ್ಷಗಟ್ಟಲೆ ಹಣ ಬಂದಿದೆ? ಅಂತಹ ಯಾವ ಯೋಜನೆ ಇದೆ? ಸಂಸದರು ಮಾಹಿತಿ ನೀಡಬೇಕು ಎಂದು ಆಗ್ರಹಿಸಿದೆ.

ಸಂಸದರ ತಾಯಿಯ ಖಾತೆಗೆ ಕೇಂದ್ರದಿಂದ ಹೇಗೆ ಹಣ ಸಂದಾಯವಾಯಿತು?
ಇದು ಯಾವ ಯೋಜನೆಯ ಹಣ? ಲಕ್ಷಗಟ್ಟಲೆ ಸಂಬಳ ಪಡೆಯುವವರ ತಾಯಿ ಫಲಾನುಭವಿ ಆದದ್ದು ಹೇಗೆ?
ಯಾವ ರೈತರ ಖಾತೆಗೆ ಲಕ್ಷಗಟ್ಟಲೆ ಹಣ ಬಂದಿದೆ? ಅಂತಹ ಯಾವ ಯೋಜನೆ ಇದೆ?
ಸಂಸದರು ಮಾಹಿತಿ ನೀಡಬೇಕು. @nalinkateel @BJP4Karnataka pic.twitter.com/SxNWqyd1ox

— Karnataka Congress (@INCKarnataka) May 14, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X