Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಲವು ರಾಜ್ಯಗಳಲ್ಲಿ ಹಣದುಬ್ಬರಕ್ಕೆ...

ಹಲವು ರಾಜ್ಯಗಳಲ್ಲಿ ಹಣದುಬ್ಬರಕ್ಕೆ ಹೈರಾಣಾದ ಜನ

ವಾರ್ತಾಭಾರತಿವಾರ್ತಾಭಾರತಿ16 May 2022 7:50 AM IST
share
ಹಲವು ರಾಜ್ಯಗಳಲ್ಲಿ ಹಣದುಬ್ಬರಕ್ಕೆ ಹೈರಾಣಾದ ಜನ

ಹೊಸದಿಲ್ಲಿ: ದೇಶದಲ್ಲಿ ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ಏಪ್ರಿಲ್ ತಿಂಗಳ ಹಣದುಬ್ಬರ ಶೇಕಡ 9 ಕ್ಕಿಂತ ಅಧಿಕ ಇದ್ದು, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿವೆ. ದೇಶಾದ್ಯಂತ ಬೆಲೆ ಏರಿಕೆಯ ಬಿಸಿಗೆ ಜನ ಹೈರಾಣಾಗಿದ್ದಾರೆ.

ನ್ಯಾಷನಲ್ ಸ್ಟೆಟಿಸ್ಟಿಕಲ್ ಆಫೀಸ್ (ಎನ್‌ಎಸ್‌ಓ) ಅಂಕಿ ಅಂಶಗಳ ಪ್ರಕಾರ, ತೈಲ ಮತ್ತು ಆಹಾರ ಉತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಗ್ರಾಹಕ ಬೆಲೆ ಸೂಚ್ಯಂಕ ಮಾನದಂಡದಲ್ಲಿ ಹಣದುಬ್ಬರ ಎಂಟು ವರ್ಷಗಳಲ್ಲೇ ಗರಿಷ್ಠ ಅಂದರೆ ಶೇಕಡ 7.8 ತಲುಪಿದೆ. ಕೆಲ ರಾಜ್ಯಗಳಲ್ಲಿ ಉಕ್ರೇನ್ ಸಂಘರ್ಷದಿಂದಾಗಿ ಸರಬರಾಜು ವ್ಯತ್ಯಯವಾಗಿದ್ದು, ಈ ರಾಜ್ಯಗಳಲ್ಲಿ ಬೆಲೆ ಏರಿಕೆಯ ಒತ್ತಡ ಅತ್ಯಧಿಕವಾಗಿದೆ.

ಹರ್ಯಾಣ ಮತ್ತು ತೆಲಂಗಾಣ ಶೇಕಡ 9ಕ್ಕಿಂತ ಅಧಿಕ ಹಣದುಬ್ಬರ ದಾಖಲಿಸಿದ ಇತರ ಎರಡು ರಾಜ್ಯಗಳು. ಏಳು ರಾಜ್ಯಗಳಲ್ಲಿ ಹಣದುಬ್ಬರ ಶೇಕಡ 8ಕ್ಕಿಂತ ಅಧಿಕ ಇದ್ದು, ಹಣದುಬ್ಬರ ದರ ಗರಿಷ್ಠವಾಗಿರುವುದರಿಂದ ಒತ್ತಡ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ತಮಿಳುನಾಡು ಮತ್ತು ಕೇರಳದಲ್ಲಿ ಮಾತ್ರ ಹಣದುಬ್ಬರ ದರ ಶೇಕಡ 5ರ ಆಸು ಪಾಸಿನಲ್ಲಿದೆ.

"ಗ್ರಾಮೀಣ ಆರ್ಥಿಕತೆಯನ್ನು ಅಗಾಧವಾಗಿ ತಲುಪಿರುವುದು ಮತ್ತು ಇಂಧನ ಮೇಲಿನ ತೆರಿಗೆಗಳು ಬೆಲೆಏರಿಕೆಗೆ ಪ್ರಮುಖ ಕಾರಣ ಎನ್ನುವುದು ಕ್ರಿಸಿಲ್ ರೇಟಿಂಗ್ ಏಜೆನ್ಸಿಯ ಮುಖ್ಯ ಅರ್ಥಶಾಸ್ತ್ರಜ್ಞ ಡಿ.ಕೆ.ಜೋಶಿಯವರ ಅಭಿಪ್ರಾಯ. ಅಂಕಿ ಅಂಶಗಳ ಪ್ರಕಾರ ಚಿಲ್ಲರೆ ಹಣದುಬ್ಬರ ದರ ಗ್ರಾಮೀಣ ಪ್ರದೇಶದಲ್ಲಿ ಏಪ್ರಿಲ್‌ನಲ್ಲಿ ಶೇಕಡ 8.4ನ್ನು ತಲುಪಿದ್ದರೆ, ನಗರ ಪ್ರದೇಶಗಳಲ್ಲಿ ಇದು ಶೇಕಡ 7.1ರಷ್ಟಿದೆ.

ಅಧಿಕ ಹಣದುಬ್ಬರದಿಂದ ಜನ ಹೈರಾಣಾಗಿದ್ದಾರೆ. "ಮಾಸಿಕ ಖರ್ಚು ಅಗಾಧವಾಗಿ ಹೆಚ್ಚಿದೆ. ದಿನಸಿ, ಮೀನು, ತರಕಾರಿ, ಇಂಧನ, ಶಾಲಾ ಶುಲ್ಕ ಎಲ್ಲವೂ ಹೆಚ್ಚಿದೆ. ಮಾಸಿಕ ಖರ್ಚು ಕಳೆದ ಒಂದು ವರ್ಷದಲ್ಲಿ ಶೇಕಡ 20ರಷ್ಟು ಹೆಚ್ಚಿದೆ. ಮಾಸಿಕ 2000 ರೂಪಾಯಿಗಳನ್ನು ಇಂಧನಕ್ಕೇ ಖರ್ಚು ಮಾಡಬೇಕಾಗುತ್ತಿದೆ" ಎಂದು ಕೊಲ್ಕತ್ತಾದ ಹಣಕಾಸು ಸೇವಾ ವಲಯದ ಉನ್ನತ ಅಧಿಕಾರಿ ಮಲಯ್ ಬಿಸ್ವಾಸ್ ಅಭಿಪ್ರಾಯಪಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X