Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಪಘಾತವಾದ ಬಿಬಿಎಂಪಿಯ ಕಸದ ಲಾರಿ...

ಅಪಘಾತವಾದ ಬಿಬಿಎಂಪಿಯ ಕಸದ ಲಾರಿ ಬಿಡುಗಡೆಗೆ ಪೊಲೀಸರಿಗೆ ಹಣ: ಆರೋಪ

ವಾರ್ತಾಭಾರತಿವಾರ್ತಾಭಾರತಿ16 May 2022 10:39 PM IST
share
ಅಪಘಾತವಾದ ಬಿಬಿಎಂಪಿಯ ಕಸದ ಲಾರಿ ಬಿಡುಗಡೆಗೆ ಪೊಲೀಸರಿಗೆ ಹಣ: ಆರೋಪ

ಬೆಂಗಳೂರು, ಮೇ 16: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಸದ ಲಾರಿಗಳ ಅಪಘಾತ ಪ್ರಕರಣಗಳು ಸಂಭವಿಸಿದರೆ, ಸಂಚಾರ ಪೊಲೀಸರಿಗೆ ಅಂದು ಭಾರೀ ಭೋಜನ ಸಿಕ್ಕಿದಂತೆ ಎಂದು ಬಿಬಿಎಂಪಿ ಕಸ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುಬ್ರಮಣ್ಯ ವ್ಯಂಗ್ಯವಾಡಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಬೆಂಗಳೂರಿನಲ್ಲಿ ಕಸದ ಲಾರಿಗಳಿಂದ ಅಪಘಾತಗಳು ನಡೆಯುತ್ತಿವೆ ಎನ್ನುವ ಟೀಕೆಗಳು ವ್ಯಕ್ತವಾಗುತ್ತಿವೆ. ಆದರೆ, ವಾಸ್ತವದಲ್ಲಿ ನಮ್ಮ ಚಾಲಕರ ತಪ್ಪಿರುವುದಿಲ್ಲ. ಪೊಲೀಸರು ನಮ್ಮ ವಾಹನಗಳನ್ನು ಜಪ್ತಿ ಮಾಡಿದರೆ, ಅದನ್ನು ಹೊರತರಲು 1 ಲಕ್ಷ ರೂ. ಖರ್ಚು ಆಗುತ್ತದೆ. ಇವೆಲ್ಲವೂ ಲಂಚವೇ ಆಗಿದ್ದು, ಅಪಘಾತ ಸಂಭವಿಸಿದರೆ, ಪೊಲೀಸರಿಗೆ ಭಾರೀ ಭೋಜನ ಸಿಕ್ಕಿದಂತೆ ಎಂದು ಆರೋಪಿಸಿದರು.

ಬಿಬಿಎಂಪಿ ವ್ಯಾಪ್ತಿಯ ಕಸದ ಲಾರಿಗಳಿಂದ ಅನಾಹುತ ಪ್ರಕರಣಗಳಲ್ಲಿ ನಮ್ಮ ಚಾಲಕರ ತಪ್ಪಿಲ್ಲ. ನಮ್ಮ ಕಸದ ಲಾರಿಗಳಿಂದ ಅಪಘಾತ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರೆ, ನಾವೇ ಕ್ರಮ ತೆಗೆದುಕೊಳ್ಳುತ್ತೇವೆ. ಸುಖಾಸುಮ್ಮನೆ ಬಿಬಿಎಂಪಿ ಕಸ ಗುತ್ತಿಗೆದಾರರನ್ನು ಗುರಿ ಮಾಡಲಾಗುತ್ತಿದೆ. ನಮ್ಮ ಲಾರಿ ಜಪ್ತಿ ಮಾಡಿದರೆ ಬಿಡಿಸಿಕೊಳ್ಳಲು ಪೊಲೀಸರೇ ಲಂಚ ಪಡೆಯುತ್ತಾರೆ. ಲಕ್ಷ ರೂಪಾಯಿ ಕೊಡದೇ ನಮ್ಮ ಲಾರಿಗಳನ್ನು ಬಿಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಥಣಿಸಂಧ್ರದ ಘಟನೆಯಲ್ಲೂ ನಮ್ಮ ಚಾಲಕನ ತಪ್ಪಿರಲಿಲ್ಲ. ಆ ಡೆಲಿವರಿ ಬಾಯ್ ಮದ್ಯದ ಅಮಲಿನಲ್ಲಿ ಇರುವುದು ಪೊಲೀಸರಿಗೂ ಗೊತ್ತಾಗಿದೆ. ಆದರೆ, ವಿಮೆ ಸಿಗಲಿ ಎಂದೂ ಪೊಲೀಸರು ಆ ವಿಚಾರ ಕೈ ಬಿಡುವಂತೆ ಹೇಳಿದ್ದರು. ಮಾನವೀಯತೆ ದೃಷ್ಟಿಯಿಂದ ಹೋಗಲಿ ಬಿಡಿ ಎಂದೆವು. ಆದರೆ, ಮರುಕ್ಷಣವೇ ನಮ್ಮ ಚಾಲಕನಿಗೆ ಹೆವೀ ವೆಹಿಕಲ್ಸ್ ಬ್ಯಾಡ್ಜ್ ಇಲ್ಲ ಎಂದು ಹೇಳಲಾಯಿತು. ಆದರೆ, ಅದನ್ನು ನಾವು ಸಾಬೀತು ಮಾಡುತ್ತೇವೆ ಎಂದರು.

ಪರಿಶೀಲನೆ ಕಡ್ಡಾಯ

ಲಾರಿಗಳು 40 ಕೀ.ಮೀ ವೇಗ ಮೀರಿ ಚಲಿಸದಂತೆ ವ್ಯವಸ್ಥೆ ಆಗಬೇಕು. ಬಿಬಿಎಂಪಿ ಅಧಿಕಾರಿಗಳ ಮೂಲಕ ಮದ್ಯಪಾನ ಸೇವನೆ ಬಗ್ಗೆ ಆಲ್ಕೊಮೀಟರ್ ಮೂಲಕ ಪರಿಶೀಲನೆ ಮಾಡಿಸಬೇಕು ಎಂದು ನಗರ ಸಂಚಾರ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X