Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರುಣಾಚಲ ಗಡಿಯಲ್ಲಿ ಚೀನಾದಿಂದ ಮೂಲಸೌಕರ್ಯ...

ಅರುಣಾಚಲ ಗಡಿಯಲ್ಲಿ ಚೀನಾದಿಂದ ಮೂಲಸೌಕರ್ಯ ಅಭಿವೃದ್ಧಿ: ಭಾರತೀಯ ಸೇನೆ

ವಾರ್ತಾಭಾರತಿವಾರ್ತಾಭಾರತಿ17 May 2022 10:11 PM IST
share
ಅರುಣಾಚಲ ಗಡಿಯಲ್ಲಿ ಚೀನಾದಿಂದ ಮೂಲಸೌಕರ್ಯ ಅಭಿವೃದ್ಧಿ: ಭಾರತೀಯ ಸೇನೆ

ಹೊಸದಿಲ್ಲಿ, ಮೇ 17: ಅರುಣಾಚಲ ಪ್ರದೇಶದ ಅಂತಾರಾಷ್ಟ್ರೀಯ ಗಡಿಯಲ್ಲಿ ಚೀನಾ ಶಸಸ್ತ್ರ ಸೇನಾ ಪಡೆ ಮೂಲಸೌಕರ್ಯಗಳನ್ನು ಅಭಿವೃದ್ಧಿಗೊಳಿಸುತ್ತಿದೆ ಎಂದು ಭಾರತೀಯ ಸೇನೆ ಸೋಮವಾರ ತಿಳಿಸಿದೆ. ‘‘ಇನ್ನೊಂದು ಬದಿ (ಚೀನಾ) ತಮ್ಮ ರಸ್ತೆ, ರೈಲು, ವಾಯು ಸಂಪರ್ಕ ಹಾಗೂ 5ಜಿ ಮೊಬೈಲ್ ನೆಟ್ವರ್ಕ್ ಅನ್ನು ನಿರಂತರ ಮೇಲ್ಜರ್ಜೀಕರಣಗೊಳಿಸುತ್ತಿದೆ.

ಆದುದರಿಂದ ಅವರು ಪರಿಸ್ಥಿತಿಗೆ ಪ್ರತಿಕ್ರಿಯಿಸಲು ಉತ್ತಮ ಸ್ಥಿತಿಯಲ್ಲಿದ್ದಾರೆ ಅಥವಾ ಸೇನಾ ಪಡೆಯನ್ನು ಸಜ್ಜುಗೊಳಿಸಿದ್ದಾರೆ’’ ಎಂದು ಪೂರ್ವ ಕಮಾಂಡ್ನ ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಲೆಫ್ಟಿನೆಂಟ್ ಜನರಲ್ ಆರ್.ಪಿ. ಕಾಲಿಟಾ ಅವರು ಹೇಳಿದ್ದಾರೆ. ಅರುಣಾಚಲಪ್ರದೇಶದ ಸಮೀಪ ಚೀನಾ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುತ್ತಿರುವುದು ಇದೇ ಮೊದಲಲ್ಲ. ಅರುಣಾಚಲಪ್ರದೇಶದಲ್ಲಿ ಕನಿಷ್ಠ 60 ಕಟ್ಟಡಗಳ ಗುಂಪನ್ನು ಚೀನಾ ನಿರ್ಮಿಸಿರುವುದನ್ನು ನವೆಂಬರ್ನಲ್ಲಿ ಉಪಗ್ರಹ ಚಿತ್ರ ತೋರಿಸಿತ್ತು.

ಇನ್ನೊಂದು ಸೆಟ್ ಉಪಗ್ರಹ ಚಿತ್ರಗಳು, ಅರುಣಾಚಲಪ್ರದೇಶದ ಭಾರತೀಯ ಭೂಭಾಗದ ಸರಿಸುಮಾರು 4.5 ಕಿ.ಮೀ. ಒಳಗಡೆ ಚೀನಾ 101 ಮನೆಗಳನ್ನು ಒಳಗೊಂಡ ನೂತನ ಗ್ರಾಮವನ್ನು ರೂಪಿಸಿರುವುದನ್ನು ತೋರಿಸಿತ್ತು. ಅದು ಕಳೆದ ಒಂದು ವರ್ಷದಲ್ಲಿ ಗಡಿಯಲ್ಲಿ ಹಲವು ಕವಾಯತನ್ನು ಕೂಡ ನಡೆಸಿದೆ. ಅರುಣಾಚಲಪ್ರದೇಶ ದಕ್ಷಿಣ ಟಿಬೇಟ್ನ ಭಾಗವಾಗಿದೆ ಎಂದು ಚೀನಾ ಪ್ರತಿಪಾದಿಸುತ್ತಿದೆ. ಆದರೆ ಭಾರತ ಇದನ್ನು ನಿರಾಕರಿಸುತ್ತಿದೆ.

ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ನಿರ್ವಹಿಸಲು ಭಾರತ ಕೂಡ ತನ್ನ ಮೂಲ ಸೌಕರ್ಯವನ್ನು ಮೇಲ್ದರ್ಜೀಕರಣಗೊಳಿಸುತ್ತಿದೆ ಎಂದು ಕಾಲಿಟಾ ಅವರು ಸೋಮವಾರ ತಿಳಿಸಿದ್ದಾರೆ. ‘‘ಪೂರ್ವ ಗಡಿಯಲ್ಲಿ ಹಲವು ಸವಾಲುಗಳಿವೆ’’ ಎಂದು ಹೇಳಿರುವ ಅವರು, ‘‘ನಾವು ಅನುಕರಣೀಯ ವೃತ್ತಿಪರತೆ ಹಾಗೂ ಶೌರ್ಯವನ್ನು ಪ್ರದರ್ಶಿಸಿದ್ದೇವೆ. ಕಳೆದ ವರ್ಷ ಅತ್ಯಂತ ಮಹತ್ವಪೂರ್ಣವಾಗಿತ್ತು. ನಾವು ಎಲ್ಲಾ ಸವಾಲುಗಳನ್ನು ಎದುರಿಸಿ ಗೆದ್ದಿದ್ದೇವೆ’’ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X