Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2ಜಿ ಹಗರಣದಲ್ಲಿ ದಶಕವೇ ಕಳೆದುಹೋಯಿತು,...

2ಜಿ ಹಗರಣದಲ್ಲಿ ದಶಕವೇ ಕಳೆದುಹೋಯಿತು, ಭಾರತವೀಗ 5ಜಿ,6ಜಿಯತ್ತ ಸಾಗುತ್ತಿದೆ: ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ17 May 2022 11:17 PM IST
share
2ಜಿ ಹಗರಣದಲ್ಲಿ ದಶಕವೇ ಕಳೆದುಹೋಯಿತು, ಭಾರತವೀಗ 5ಜಿ,6ಜಿಯತ್ತ ಸಾಗುತ್ತಿದೆ: ಪ್ರಧಾನಿ

ಹೊಸದಿಲ್ಲಿ,ಮೇ 17: ಕಾಂಗ್ರೆಸ್ ವಿರುದ್ಧ ಮಂಗಳವಾರ ಪರೋಕ್ಷ ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು,ನೀತಿ ನಿಷ್ಕ್ರಿಯತೆ ಮತ್ತು 2ಜಿ ಭ್ರಷ್ಟಾಚಾರದಲ್ಲಿ ದಶಕವನ್ನು ಕಳೆದುಕೊಂಡ ಬಳಿಕ ದೇಶವು ದೂರಸಂಪರ್ಕ ಕ್ಷೇತ್ರದಲ್ಲಿ ದಾಪುಗಾಲನ್ನಿಡುತ್ತಿದೆ ಮತ್ತು 5ಜಿ ಹಾಗೂ 6ಜಿ ಪ್ರತಿ ಕ್ಷೇತ್ರದಲ್ಲಿಯೂ ಬೆಳವಣಿಗೆಯನ್ನು ಹೆಚ್ಚಿಸಲು ನೆರವಾಗಲಿವೆ ಎಂದು ಹೇಳಿದರು.

ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್)ದ ಬೆಳ್ಳಿಹಬ್ಬ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮೋದಿ,2ಜಿ ಯುಗದ ನಿರಾಶೆ,ಹತಾಶೆ,ಭ್ರಷ್ಟಾಚಾರ ಮತ್ತು ನೀತಿ ನಿಷ್ಕ್ರಿಯತೆಯಿಂದ ಹೊರಬಂದಿರುವ ದೇಶವು 3ಜಿಯಿಂದ 4ಜಿಗೆ ತ್ವರಿತ ಬೆಳವಣಿಗೆಯನ್ನು ಸಾಧಿಸಿದೆ ಮತ್ತು ಈಗ 5ಜಿ ಮತ್ತು 6ಜಿಯತ್ತ ತ್ವರಿತವಾಗಿ ಸಾಗುತ್ತಿದೆ. ಸ್ವಾವಲಂಬನೆ ಮತ್ತು ಆರೋಗ್ಯಕರ ಸ್ಪರ್ಧೆ ಹೇಗೆ ಸಮಾಜದಲ್ಲಿ ಮತ್ತು ಆರ್ಥಿಕತೆಯಲ್ಲಿ ಬಹುಮುಖಿ ಪರಿಣಾಮಗಳನ್ನು ಬೀರುತ್ತದೆ ಎನ್ನುವುದಕ್ಕೆ ನಮ್ಮ ದೂರಸಂಪರ್ಕ ಕ್ಷೇತ್ರವು ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.


220 ಕೋ.ರೂ.ಗೂ ಹೆಚ್ಚಿನ ವೆಚ್ಚದಲ್ಲಿ ಐಐಟಿ ಮದ್ರಾಸ್ ನೇತೃತ್ವದಲ್ಲಿ ಎಂಟು ಸಂಸ್ಥೆಗಳು ಜಂಟಿಯಾಗಿ ಅಭಿವೃದ್ಧಿಗೊಳಿಸಿರುವ ‘5ಜಿ ಟೆಸ್ಟ್‌ಬೆಡ್ ’ಗೆ ಚಾಲನೆ ನೀಡಿದ ಮೋದಿ,5ಜಿ ಟೆಸ್ಟ್‌ಬೆಡ್ ದೂರಸಂಪರ್ಕ ಕ್ಷೇತ್ರದಲ್ಲಿ ನಿರ್ಣಾಯಕ ಮತ್ತು ಆಧುನಿಕ ತಂತ್ರಜ್ಞಾನದಲ್ಲಿ ದೇಶದ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯಾಗಿದೆ. 5ಜಿ ತಂತ್ರಜ್ಞಾನವು ದೇಶದ ಆಡಳಿತದಲ್ಲಿ ಧನಾತ್ಮಕ ಬದಲಾವಣೆಗಳನ್ನು ತರಲಿದೆ,ಜೀವನ ಮತ್ತು ವ್ಯವಹಾರಗಳನ್ನು ಹೆಚ್ಚು ಸುಗಮವಾಗಿಸಲಿದೆ. ಅದು ಕೃಷಿ,ಆರೋಗ್ಯ,ಶಿಕ್ಷಣ,ಮೂಲಸೌಕರ್ಯ ಮತ್ತು ಲಾಜಿಸ್ಟಿಕ್ಸ್ ಸೇರಿದಂತೆ ಪ್ರತಿಯೊಂದೂ ಕ್ಷೇತ್ರದಲ್ಲಿ ಬೆಳವಣಿಗೆಯನ್ನು ಉತ್ತೇಜಿಸಲಿದೆ. ಅದು ಹಲವಾರು ಉದ್ಯೋಗಾವಕಾಶಗಳನ್ನೂ ಸೃಷ್ಟಿಸಲಿದೆ ಎಂದು ಹೇಳಿದರು.

ಸಂಪರ್ಕ ಸೌಲಭ್ಯವು 21ನೇ ಶತಮಾನದಲ್ಲಿ ಪ್ರಗತಿಯ ವೇಗವನ್ನು ನಿರ್ಧರಿಸುತ್ತದೆ ಎಂದು ಹೇಳಿದ ಅವರು,ಪ್ರತಿ ಹಂತದಲ್ಲಿಯೂ ಸಂಪರ್ಕದ ಆಧುನೀಕರಣಕ್ಕೆ ಒತ್ತು ನೀಡಿದರು.

ಇಂದು ದೇಶದಲ್ಲಿಯ ಪ್ರತಿಯೊಂದು ಗ್ರಾಮವನ್ನು ಆಪ್ಟಿಕಲ್ ಫೈಬರ್ನೊಂದಿಗೆ ಜೋಡಣೆಗೊಳಿಸಲಾಗುತ್ತಿದೆ ಎಂದ ಪ್ರಧಾನಿ, ‘2014ಕ್ಕೆ ಮೊದಲು ದೇಶದಲ್ಲಿಯ ನೂರು ಗ್ರಾಮ ಪಂಚಾಯತ್ಗಳಿಗೆ ಸಹ ಆಪ್ಟಿಕಲ್ ಫೈಬರ್ ಸಂಪರ್ಕವಿರಲಿಲ್ಲ. ಇಂದು ಬ್ರಾಡ್ ಬ್ರಾಂಡ್ ಸಂಪರ್ಕವು ಸುಮಾರು 2.5 ಲ.ಗ್ರಾಮ ಪಂಚಾಯತ್ಗಳನ್ನು ತಲುಪಿದೆ. ಕಡುಬಡತನದ ಕುಟುಂಬಗಳೂ ಮೊಬೈಲ್ ಹೊಂದಿರುವುದನ್ನು ಸಾಧ್ಯವಾಗಿಸಲು ನಾವು ದೇಶದಲ್ಲಿಯೇ ಮೊಬೈಲ್ ಫೋನ್‌ಗಳ ತಯಾರಿಕೆಗೆ ಹೆಚ್ಚಿನ ಒತ್ತು ನೀಡಿದ್ದೇವೆ. ಇದರ ಪರಿಣಾಮವಾಗಿ ಇಂದು ಮೊಬೈಲ್ ಪೋನ್ ತಯಾರಿಕೆ ಘಟಕಗಳ ಸಂಖ್ಯೆ ಎರಡರಿಂದ 200ಕ್ಕೂ ಅಧಿಕಕ್ಕೆ ಏರಿದೆ ’ಎಂದರು.ದೂರಸಂಪರ್ಕ ಸಾಂದ್ರತೆ ಮತ್ತು ಅಂತರ್ಜಾಲ ಬಳಕೆದಾರರ ವಿಷಯದಲ್ಲಿ ಭಾರತವು ಜಗತ್ತಿನಲ್ಲಿಯೇ ಅತ್ಯಂತ ಹೆಚ್ಚು ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ. ಇದರಲ್ಲಿ ಟ್ರಾಯ್ ಅತ್ಯಂತ ಮುಖ್ಯ ಪಾತ್ರವನ್ನು ವಹಿಸಿದೆ ಎಂದು ಮೋದಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X