Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನವರಾತ್ರಿ ವೇಳೆ ಮಾಂಸ ಮಾರಾಟ...

"ನವರಾತ್ರಿ ವೇಳೆ ಮಾಂಸ ಮಾರಾಟ ನಿಷೇಧವನ್ನು ಖಂಡಿಸುತ್ತೇನೆ" ಎಂದಿದ್ದ ಸೋನು ನಿಗಮ್‌ ವಿರುದ್ಧ ಬಲಪಂಥೀಯರು ಕಿಡಿ

ಟ್ವಿಟರ್‌ ನಲ್ಲಿ #BhandSonuNigam ಟ್ರೆಂಡಿಂಗ್

ವಾರ್ತಾಭಾರತಿವಾರ್ತಾಭಾರತಿ18 May 2022 11:18 PM IST
share
ನವರಾತ್ರಿ ವೇಳೆ ಮಾಂಸ ಮಾರಾಟ ನಿಷೇಧವನ್ನು ಖಂಡಿಸುತ್ತೇನೆ ಎಂದಿದ್ದ ಸೋನು ನಿಗಮ್‌ ವಿರುದ್ಧ ಬಲಪಂಥೀಯರು ಕಿಡಿ

ಮುಂಬೈ: ಈ ಹಿಂದೆ ಬೆಳಗ್ಗಿನ ಆಝಾನ್‌ ವಿರುದ್ಧ ಹೇಳಿಕೆ ನೀಡಿ ಬಲಪಂಥೀಯರಿಂದ ಶ್ಲಾಘನೆಗೆ ಒಳಗಾಗಿದ್ದ ಬಹುಭಾಷಾ ಗಾಯಕ ಸೋನು ನಿಗಮ್‌ ವಿರುದ್ಧ ಇದೀಗ ಬಲಪಂಥೀಯರು ಮತ್ತು ಹಿಂದುತ್ವ ಸಂಘಟನೆಗಳು ಟ್ವಿಟರ್‌ ಅಭಿಯಾನ ಪ್ರಾರಂಭಿಸಿದ್ದಾರೆ. 

ತಿಂಗಳ ಹಿಂದೆ ಟೈಮ್ಸ್‌ ನೌ ನಿರೂಪಕಿ ನಾವಿಕಾ ಕುಮಾರ್‌ ಜೊತೆ ನೀಡಿರುವ ಸಂದರ್ಶನದ ತುಣುಕುಗಳನ್ನು ಹಿಡಿದು #BhandSonuNigam ಟ್ವಿಟರ್‌ ನಲ್ಲಿ ಟ್ರೆಂಡ್‌ ಆಗಿದೆ. 

ನವರಾತ್ರಿ ಹಾಗೂ ಇತರೆ ಉತ್ಸವಗಳ ಸಮಯದಲ್ಲಿ ಮಾಂಸ ಮಾರಾಟಕ್ಕೆ ಅಡ್ಡಿ ಪಡಿಸುವುದನ್ನು ಖಂಡಿಸಿರುವ ಸೋನು ನಿಗಮ್, ದುಬೈ ಸಂಸ್ಕೃತಿಯನ್ನು ಕೊಂಡಾಡಿದ್ದಾರೆ. ಜೊತೆಗೆ, "ನಾನು ಜೈಶ್ರೀರಾಮ್‌ ಎಂದು ಅರಚಾಡುವ ಭಕ್ತನಲ್ಲ" ಎಂದಿದ್ದು ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದೆ. 

“ನವರಾತ್ರಿ ಸಮಯದಲ್ಲಿ ಮಾಂಸದ ಅಂಗಡಿಗಳನ್ನು ಬಲವಂತವಾಗಿ ಮುಚ್ಚಲಾಗುತ್ತದೆ. ಇದು ಸರಿಯಲ್ಲ, ನಾನು ದುಬೈಯಲ್ಲಿದ್ದೆ, ಅದು ಇಸ್ಲಾಮಿಕ್‌ ದೇಶ. ಆದರೆ, ಅಲ್ಲಿ ಇಂತಹದ್ದೇನು ಕಾಣುವುದಿಲ್ಲ. ರಮ್ಝಾನ್‌ನಲ್ಲಿ ಅದು ಮಾಡಬಾರದು, ಇದು ಮಾಡಬಾರದು ಎಂಬ ನಿರ್ಬಂಧಗಳೇನು ಇರುವುದಿಲ್ಲ. ನವರಾತ್ರಿಗಳಲ್ಲಿ ಮಾಂಸದ ನಿಷೇಧವನ್ನು ನಾನು ಖಂಡಿಸುತ್ತೇನೆ. ಮಟನ್‌ ಮಾರಾಟ ಮಾಡುವುದು ಒಬ್ಬನ ಉದ್ಯೋಗ, ಅದನ್ನು ಹೇಗೆ ನೀವು ಬಂದ್‌ ಮಾಡಿಸುತ್ತೀರಿ” ಎಂದು ಪ್ರಶ್ನಿಸುವ ವಿಡಿಯೋ ಈಗ ಟ್ವಿಟರಿನಲ್ಲಿ ಟ್ರೆಂಡ್‌ ಆಗುತ್ತಿದೆ.

ಹಲವು ಬಲಪಂಥೀಯರು ಅವರ ಸಂದರ್ಶನದ ಹಲವು ತುಣುಕುಗಳನ್ನು ಟ್ವೀಟ್‌ ಮಾಡಿ "ನಾನು ಸೋನುನಿಗಂರನ್ನು ಓರ್ವ ಉತ್ತಮ ವ್ಯಕ್ತಿ ಎಂದು ತಿಳಿದುಕೊಂಡಿದ್ದೆ. ಆದರೆ ಈ ಬಾಲಿವುಡ್‌ ನವರೆಲ್ಲರೂ ಒಂದೇ, ದೇಶದ್ರೋಹಿಗಳಿಗೆ ಬೆಂಬಲಿಸುವವರು ಮತ್ತು ಹಿಂದೂ ವಿರೋಧಿಗಳು" ಎಂದು ತಮ್ಮ ಹತಾಶೆಯನ್ನು ಹೊರಗೆಡಹಿದ್ದಾರೆ. 

Simple tricks to become cool and come in attention:
• Oppose the ruling government
• Call Hindus Fac!st
• Call BJP Supporters Bhakt,
Andhbhakt
• Keep relations with Underworld#BhandSonuNigam pic.twitter.com/vrfwsWqtbA

— Sarthak Bhawankar (@sarthakvb_108) May 18, 2022

The way you present something is more important than what you're presenting!!one must use refined language on such platforms...there could have been a subtle way to say this.
If chanting JAI SHREE RAM makes one a "BHAKT" I think I'm a part of that throng. #BhandSonuNigam pic.twitter.com/yv2DNlxHzR

— vinitaskasana (@itagotnochill) May 18, 2022

Mr #BhandSonuNigam himself accepted that he has relations with Underworld. That’s why he is questioning the Indian Government’s ban on promoters connected with ISI. Shame on him. He must be investigated by IANIA_India. pic.twitter.com/Wz2XvPfyRs

— Anuj Dagar (@TheAnujDagar) May 18, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X