Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದಿಂದ ಪೆಂಗಾಂಗ್ ಲೇಕ್‍ಗೆ ಮತ್ತೊಂದು...

ಚೀನಾದಿಂದ ಪೆಂಗಾಂಗ್ ಲೇಕ್‍ಗೆ ಮತ್ತೊಂದು ಸೇತುವೆ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ19 May 2022 7:22 AM IST
share
ಚೀನಾದಿಂದ ಪೆಂಗಾಂಗ್ ಲೇಕ್‍ಗೆ ಮತ್ತೊಂದು ಸೇತುವೆ ನಿರ್ಮಾಣ

ಹೊಸದಿಲ್ಲಿ: ವಿಶ್ವವಿಖ್ಯಾತ ಪೆಂಗಾಂಗ್ ಲೇಕ್‍ಗೆ ಎರಡನೇ ಸೇತುವೆ ನಿರ್ಮಿಸುವ ಕಾಮಗಾರಿಯನ್ನು ಚೀನಾ ಆರಂಭಿಸಿದೆ.

ಈ ಹೊಸ ಸೇತುವೆ, ಭಾರಿ ಸಶಸ್ತ್ರ ವಾಹನಗಳನ್ನು ತಡೆದುಕೊಳ್ಳಲು ಶಕ್ತವಾಗಿದ್ದು, ಇದೇ ಪ್ರದೇಶದಲ್ಲಿ ಇನ್ನೊಂದು ಸೇತುವೆ ನಿರ್ಮಾಣವನ್ನು ಚೀನಾ ಪೂರ್ಣಗೊಳಿಸಿದೆ ಎಂದು ಭಾರತ ಹೇಳಿದ ಒಂದೇ ತಿಂಗಳಲ್ಲಿ ಮತ್ತೊಂದು ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಿದೆ.

ಕಳೆದ ಏಪ್ರಿಲ್‍ನಲ್ಲಿ ಪೂರ್ಣಗೊಂಡ ಅಗಲ ಕಿರಿದಾದ ಸೇತುವೆಯಾದ ಮೊದಲ ಸೇತುವೆಗೆ ಪರ್ಯಾಯವಾಗಿ ಎರಡನೇ ಸೇತುವೆ ನಿರ್ಮಿಸಲಾಗುತ್ತಿದೆ. ಎರಡನೇ ಸೇತುವೆ ನಿರ್ಮಾಣಕ್ಕೆ ಅಗತ್ಯವಾದ ಕ್ರೇನ್‍ನಂಥ ನಿರ್ಮಾಣ ಸಲಕರಣೆಗಳನ್ನು ಒಯ್ಯಲು ಒಂದನೇ ಸೇತುವೆ ಬಳಸಲಾಗುತ್ತಿದೆ ಎಂದು ಇತ್ತೀಚಿನ ಹೈ ರೆಸಲ್ಯೂಶನ್ ಚಿತ್ರಗಳನ್ನು ವಿಶ್ಲೇಷಿಸಿರುವ ತಜ್ಞರು ಹೇಳಿದ್ದಾರೆ.

ಆಯಕಟ್ಟಿನ ಪ್ರದೇಶವಾದ ಪೆಂಗಾಂಗ್ ಲೇಕ್‍ನ ಉತ್ತರ ಹಾಗೂ ದಕ್ಷಿಣ ದಂಡೆಗಳನ್ನು ಮೊದಲ ಸೇತುವೆ ಸಂಪರ್ಕಿಸುತ್ತದೆ. ಈ ಪ್ರದೇಶ 60 ವರ್ಷಗಳಿಂದ ಚೀನಾದ ಅಕ್ರಮ ಸ್ವಾಧೀನದಲ್ಲಿರುವ ಪ್ರದೇಶದಲ್ಲಿ ಈ ಸೇತುವೆ ನಿರ್ಮಿಸಲಾಗಿದೆ ಎಂದು ಭಾರತ ಹೇಳಿತ್ತು. ಇಂಥ ಅಕ್ರಮ ಅತಿಕ್ರಮಣವನ್ನು ನಾವು ಒಪ್ಪುವುದಿಲ್ಲ ಎಂದು ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಹೇಳಿದ್ದರು.

"ಉಪಗ್ರಹ ಚಿತ್ರದ ವಿಶ್ಲೇಷಣೆ ಮಾಡಿದಾಗ, ಮೊದಲ ಸೇತುವೆಯ ಕಾಮಗಾರಿ ಏಪ್ರಿಲ್‍ನಲ್ಲಿ ಮುಗಿದಿದೆ ಎಂದು ತಿಳಿದುಬರುತ್ತದೆ. ಇಡೀ ಯೋಜನೆಯ ಸಿದ್ಧತೆಗೆ ಬೆಂಬಲವಾಗಿರುವ ಕ್ರೇನ್‍ಗಳು ಈ ಮೊದಲು ಕೂಡಾ ಈ ಜಾಗದಲ್ಲಿ ಕಂಡುಬಂದಿವೆ" ಎಂದು ಇಂಟೆಲ್ ಲ್ಯಾಬ್‍ನ ವಿಶ್ಲೇಷಕ ಡೆಮೀನ್ ಸೈಮನ್ ಹೇಳಿದ್ದಾರೆ.

ಎರಡನೇ ಸೇತುವೆ ಅತ್ಯಾಧುನಿಕ ಹಂತದ್ದಾಗಿದ್ದು, ಗಟ್ಟಿಯಾದ ಅಡಿಪಾಯ ಮತ್ತು ಸ್ತಂಭಗಳು ಮೊದಲ ಸೇತುವೆಯ ಪಕ್ಕದಲ್ಲಿ ಕಂಡುಬರುತ್ತಿವೆ ಎಂದು ಸೈಮನ್ ಹೇಳಿದ್ದಾರೆ. ಎರಡು ಸೇತುವೆಗಳ ನಡುವೆ ದೋಣಿಗಳ ಓಡಾಟಕ್ಕೆ ಸಾಕಷ್ಟು ಸ್ಥಳಾವಕಾಶ ಇಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X